AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಂಟಿಲೇಟರ್​ಗಾಗಿ ಅಲೆದು ಅಲೆದು ಕೊನೆಯುಸಿರೆಳೆದ ಪೌರಕಾರ್ಮಿಕ

ಬೆಂಗಳೂರು: ಸೂಕ್ತ ಸಮಯಕ್ಕೆ ವೆಂಟಿಲೇಟರ್ ಸಿಗದೆ ಮತ್ತೊಬ್ಬ ಪೌರಕಾರ್ಮಿಕ ನಗರದಲ್ಲಿ ಸಾವನ್ನಪ್ಪಿದ್ದಾರೆ. ಪುಲಿಕೇಶಿನಗರ ಸಬ್​ಡಿವಿಷನ್ ವಾರ್ಡ್ ನಂಬರ್ 61ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಪೌರಕಾರ್ಮಿಕನಿಗೆ ನಿನ್ನೆ ಸಂಜೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದರೆ, ರಾತ್ರಿ 9 ಗಂಟೆಯವರೆಗೆ ಎಲ್ಲಿಯೂ ವೆಂಟಿಲೇಟರ್ ಮತ್ತು ಬೆಡ್ ಸಿಗಲೇ ಇಲ್ಲ. ಬಿಬಿಎಂಪಿ ಡ್ಯಾಶ್​ಬೋರ್ಡ್​ನಲ್ಲಿ 250+ ವೆಂಟಿಲೇಟರ್ ಬೆಡ್​ಗಳು ಖಾಲಿ ಇವೆ ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಖಾಸಗಿ ಆಸ್ಪತ್ರೆಗಳಿಗೆ ಹೋದರೆ ವೆಂಟಿಲೇಟರ್ ಇಲ್ಲ ಎಂಬ ಸಬೂಬು ಹೇಳಿದರಂತೆ. ಕೊನೆಗೆ, ದೇವನಹಳ್ಳಿಯ […]

ವೆಂಟಿಲೇಟರ್​ಗಾಗಿ ಅಲೆದು ಅಲೆದು ಕೊನೆಯುಸಿರೆಳೆದ ಪೌರಕಾರ್ಮಿಕ
KUSHAL V
| Edited By: |

Updated on:Jul 26, 2020 | 4:06 PM

Share

ಬೆಂಗಳೂರು: ಸೂಕ್ತ ಸಮಯಕ್ಕೆ ವೆಂಟಿಲೇಟರ್ ಸಿಗದೆ ಮತ್ತೊಬ್ಬ ಪೌರಕಾರ್ಮಿಕ ನಗರದಲ್ಲಿ ಸಾವನ್ನಪ್ಪಿದ್ದಾರೆ. ಪುಲಿಕೇಶಿನಗರ ಸಬ್​ಡಿವಿಷನ್ ವಾರ್ಡ್ ನಂಬರ್ 61ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಪೌರಕಾರ್ಮಿಕನಿಗೆ ನಿನ್ನೆ ಸಂಜೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದರೆ, ರಾತ್ರಿ 9 ಗಂಟೆಯವರೆಗೆ ಎಲ್ಲಿಯೂ ವೆಂಟಿಲೇಟರ್ ಮತ್ತು ಬೆಡ್ ಸಿಗಲೇ ಇಲ್ಲ.

ಬಿಬಿಎಂಪಿ ಡ್ಯಾಶ್​ಬೋರ್ಡ್​ನಲ್ಲಿ 250+ ವೆಂಟಿಲೇಟರ್ ಬೆಡ್​ಗಳು ಖಾಲಿ ಇವೆ ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಖಾಸಗಿ ಆಸ್ಪತ್ರೆಗಳಿಗೆ ಹೋದರೆ ವೆಂಟಿಲೇಟರ್ ಇಲ್ಲ ಎಂಬ ಸಬೂಬು ಹೇಳಿದರಂತೆ. ಕೊನೆಗೆ, ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ಸಾಗಿಸುವಾಗ ಪೌರಕಾರ್ಮಿಕ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ, ಮೃತ ಪೌರಕಾರ್ಮಿಕನ ಕುಟುಂಬಸ್ಥರು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 11:00 am, Sun, 26 July 20

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ