AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಂಟಿಲೇಟರ್​ಗಾಗಿ ಅಲೆದು ಅಲೆದು ಕೊನೆಯುಸಿರೆಳೆದ ಪೌರಕಾರ್ಮಿಕ

ಬೆಂಗಳೂರು: ಸೂಕ್ತ ಸಮಯಕ್ಕೆ ವೆಂಟಿಲೇಟರ್ ಸಿಗದೆ ಮತ್ತೊಬ್ಬ ಪೌರಕಾರ್ಮಿಕ ನಗರದಲ್ಲಿ ಸಾವನ್ನಪ್ಪಿದ್ದಾರೆ. ಪುಲಿಕೇಶಿನಗರ ಸಬ್​ಡಿವಿಷನ್ ವಾರ್ಡ್ ನಂಬರ್ 61ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಪೌರಕಾರ್ಮಿಕನಿಗೆ ನಿನ್ನೆ ಸಂಜೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದರೆ, ರಾತ್ರಿ 9 ಗಂಟೆಯವರೆಗೆ ಎಲ್ಲಿಯೂ ವೆಂಟಿಲೇಟರ್ ಮತ್ತು ಬೆಡ್ ಸಿಗಲೇ ಇಲ್ಲ. ಬಿಬಿಎಂಪಿ ಡ್ಯಾಶ್​ಬೋರ್ಡ್​ನಲ್ಲಿ 250+ ವೆಂಟಿಲೇಟರ್ ಬೆಡ್​ಗಳು ಖಾಲಿ ಇವೆ ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಖಾಸಗಿ ಆಸ್ಪತ್ರೆಗಳಿಗೆ ಹೋದರೆ ವೆಂಟಿಲೇಟರ್ ಇಲ್ಲ ಎಂಬ ಸಬೂಬು ಹೇಳಿದರಂತೆ. ಕೊನೆಗೆ, ದೇವನಹಳ್ಳಿಯ […]

ವೆಂಟಿಲೇಟರ್​ಗಾಗಿ ಅಲೆದು ಅಲೆದು ಕೊನೆಯುಸಿರೆಳೆದ ಪೌರಕಾರ್ಮಿಕ
KUSHAL V
| Updated By: |

Updated on:Jul 26, 2020 | 4:06 PM

Share

ಬೆಂಗಳೂರು: ಸೂಕ್ತ ಸಮಯಕ್ಕೆ ವೆಂಟಿಲೇಟರ್ ಸಿಗದೆ ಮತ್ತೊಬ್ಬ ಪೌರಕಾರ್ಮಿಕ ನಗರದಲ್ಲಿ ಸಾವನ್ನಪ್ಪಿದ್ದಾರೆ. ಪುಲಿಕೇಶಿನಗರ ಸಬ್​ಡಿವಿಷನ್ ವಾರ್ಡ್ ನಂಬರ್ 61ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಪೌರಕಾರ್ಮಿಕನಿಗೆ ನಿನ್ನೆ ಸಂಜೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದರೆ, ರಾತ್ರಿ 9 ಗಂಟೆಯವರೆಗೆ ಎಲ್ಲಿಯೂ ವೆಂಟಿಲೇಟರ್ ಮತ್ತು ಬೆಡ್ ಸಿಗಲೇ ಇಲ್ಲ.

ಬಿಬಿಎಂಪಿ ಡ್ಯಾಶ್​ಬೋರ್ಡ್​ನಲ್ಲಿ 250+ ವೆಂಟಿಲೇಟರ್ ಬೆಡ್​ಗಳು ಖಾಲಿ ಇವೆ ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಖಾಸಗಿ ಆಸ್ಪತ್ರೆಗಳಿಗೆ ಹೋದರೆ ವೆಂಟಿಲೇಟರ್ ಇಲ್ಲ ಎಂಬ ಸಬೂಬು ಹೇಳಿದರಂತೆ. ಕೊನೆಗೆ, ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ಸಾಗಿಸುವಾಗ ಪೌರಕಾರ್ಮಿಕ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ, ಮೃತ ಪೌರಕಾರ್ಮಿಕನ ಕುಟುಂಬಸ್ಥರು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 11:00 am, Sun, 26 July 20

ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
Daily Devotional: ಅನಾರೋಗ್ಯದಿಂದ ಪಾರಾಗಲು ಏನು ಮಾಡಬೇಕು ಗೊತ್ತಾ?
Daily Devotional: ಅನಾರೋಗ್ಯದಿಂದ ಪಾರಾಗಲು ಏನು ಮಾಡಬೇಕು ಗೊತ್ತಾ?