AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಂಟಿಲೇಟರ್​ಗಾಗಿ ಅಲೆದು ಅಲೆದು ಕೊನೆಯುಸಿರೆಳೆದ ಪೌರಕಾರ್ಮಿಕ

ಬೆಂಗಳೂರು: ಸೂಕ್ತ ಸಮಯಕ್ಕೆ ವೆಂಟಿಲೇಟರ್ ಸಿಗದೆ ಮತ್ತೊಬ್ಬ ಪೌರಕಾರ್ಮಿಕ ನಗರದಲ್ಲಿ ಸಾವನ್ನಪ್ಪಿದ್ದಾರೆ. ಪುಲಿಕೇಶಿನಗರ ಸಬ್​ಡಿವಿಷನ್ ವಾರ್ಡ್ ನಂಬರ್ 61ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಪೌರಕಾರ್ಮಿಕನಿಗೆ ನಿನ್ನೆ ಸಂಜೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದರೆ, ರಾತ್ರಿ 9 ಗಂಟೆಯವರೆಗೆ ಎಲ್ಲಿಯೂ ವೆಂಟಿಲೇಟರ್ ಮತ್ತು ಬೆಡ್ ಸಿಗಲೇ ಇಲ್ಲ. ಬಿಬಿಎಂಪಿ ಡ್ಯಾಶ್​ಬೋರ್ಡ್​ನಲ್ಲಿ 250+ ವೆಂಟಿಲೇಟರ್ ಬೆಡ್​ಗಳು ಖಾಲಿ ಇವೆ ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಖಾಸಗಿ ಆಸ್ಪತ್ರೆಗಳಿಗೆ ಹೋದರೆ ವೆಂಟಿಲೇಟರ್ ಇಲ್ಲ ಎಂಬ ಸಬೂಬು ಹೇಳಿದರಂತೆ. ಕೊನೆಗೆ, ದೇವನಹಳ್ಳಿಯ […]

ವೆಂಟಿಲೇಟರ್​ಗಾಗಿ ಅಲೆದು ಅಲೆದು ಕೊನೆಯುಸಿರೆಳೆದ ಪೌರಕಾರ್ಮಿಕ
KUSHAL V
| Updated By: |

Updated on:Jul 26, 2020 | 4:06 PM

Share

ಬೆಂಗಳೂರು: ಸೂಕ್ತ ಸಮಯಕ್ಕೆ ವೆಂಟಿಲೇಟರ್ ಸಿಗದೆ ಮತ್ತೊಬ್ಬ ಪೌರಕಾರ್ಮಿಕ ನಗರದಲ್ಲಿ ಸಾವನ್ನಪ್ಪಿದ್ದಾರೆ. ಪುಲಿಕೇಶಿನಗರ ಸಬ್​ಡಿವಿಷನ್ ವಾರ್ಡ್ ನಂಬರ್ 61ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಪೌರಕಾರ್ಮಿಕನಿಗೆ ನಿನ್ನೆ ಸಂಜೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದರೆ, ರಾತ್ರಿ 9 ಗಂಟೆಯವರೆಗೆ ಎಲ್ಲಿಯೂ ವೆಂಟಿಲೇಟರ್ ಮತ್ತು ಬೆಡ್ ಸಿಗಲೇ ಇಲ್ಲ.

ಬಿಬಿಎಂಪಿ ಡ್ಯಾಶ್​ಬೋರ್ಡ್​ನಲ್ಲಿ 250+ ವೆಂಟಿಲೇಟರ್ ಬೆಡ್​ಗಳು ಖಾಲಿ ಇವೆ ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಖಾಸಗಿ ಆಸ್ಪತ್ರೆಗಳಿಗೆ ಹೋದರೆ ವೆಂಟಿಲೇಟರ್ ಇಲ್ಲ ಎಂಬ ಸಬೂಬು ಹೇಳಿದರಂತೆ. ಕೊನೆಗೆ, ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ಸಾಗಿಸುವಾಗ ಪೌರಕಾರ್ಮಿಕ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ, ಮೃತ ಪೌರಕಾರ್ಮಿಕನ ಕುಟುಂಬಸ್ಥರು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 11:00 am, Sun, 26 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!