AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ನಿಯಮ ಉಲ್ಲಂಘಿಸಿ ಚುನಾವಣಾ ಪ್ರಚಾರ: ನಟ ದರ್ಶನ್​ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದಲ್ಲಿ ಒಟ್ಟು 7 ಕೇಸ್​ ದಾಖಲಾಗಿದೆ. ಪ್ರಚಾರದ ವೇಳೆ ಕೊವಿಡ್ ನಿಯಮ ಉಲ್ಲಂಘನೆ ಆರೋಪದಡಿ ಬಿಜೆಪಿ ವಿರುದ್ಧ 4, JDS ವಿರುದ್ಧ 2, ‘ಕೈ’ ವಿರುದ್ಧ 1 ಕೇಸ್ ದಾಖಲಾಗಿದೆ ಎಂದು ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಪರ ನಟ ದರ್ಶನ್ ಪ್ರಚಾರ ಮಾಡುವ ವೇಳೆ ಕೊವಿಡ್-19 ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಪ್ರಚಾರ ಸಂಬಂಧವೂ ಪ್ರಕರಣ ದಾಖಲಾಗಿದೆ ಎಂದು ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್ ಹೇಳಿದ್ದಾರೆ. […]

ಕೊವಿಡ್​ ನಿಯಮ ಉಲ್ಲಂಘಿಸಿ ಚುನಾವಣಾ ಪ್ರಚಾರ: ನಟ ದರ್ಶನ್​ ವಿರುದ್ಧ ಪ್ರಕರಣ ದಾಖಲು
KUSHAL V
|

Updated on: Nov 01, 2020 | 1:54 PM

Share

ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದಲ್ಲಿ ಒಟ್ಟು 7 ಕೇಸ್​ ದಾಖಲಾಗಿದೆ. ಪ್ರಚಾರದ ವೇಳೆ ಕೊವಿಡ್ ನಿಯಮ ಉಲ್ಲಂಘನೆ ಆರೋಪದಡಿ ಬಿಜೆಪಿ ವಿರುದ್ಧ 4, JDS ವಿರುದ್ಧ 2, ‘ಕೈ’ ವಿರುದ್ಧ 1 ಕೇಸ್ ದಾಖಲಾಗಿದೆ ಎಂದು ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಪರ ನಟ ದರ್ಶನ್ ಪ್ರಚಾರ ಮಾಡುವ ವೇಳೆ ಕೊವಿಡ್-19 ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಪ್ರಚಾರ ಸಂಬಂಧವೂ ಪ್ರಕರಣ ದಾಖಲಾಗಿದೆ ಎಂದು ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್ ಹೇಳಿದ್ದಾರೆ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ