AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ನಿಯಮ ಉಲ್ಲಂಘಿಸಿ ಚುನಾವಣಾ ಪ್ರಚಾರ: ನಟ ದರ್ಶನ್​ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದಲ್ಲಿ ಒಟ್ಟು 7 ಕೇಸ್​ ದಾಖಲಾಗಿದೆ. ಪ್ರಚಾರದ ವೇಳೆ ಕೊವಿಡ್ ನಿಯಮ ಉಲ್ಲಂಘನೆ ಆರೋಪದಡಿ ಬಿಜೆಪಿ ವಿರುದ್ಧ 4, JDS ವಿರುದ್ಧ 2, ‘ಕೈ’ ವಿರುದ್ಧ 1 ಕೇಸ್ ದಾಖಲಾಗಿದೆ ಎಂದು ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಪರ ನಟ ದರ್ಶನ್ ಪ್ರಚಾರ ಮಾಡುವ ವೇಳೆ ಕೊವಿಡ್-19 ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಪ್ರಚಾರ ಸಂಬಂಧವೂ ಪ್ರಕರಣ ದಾಖಲಾಗಿದೆ ಎಂದು ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್ ಹೇಳಿದ್ದಾರೆ. […]

ಕೊವಿಡ್​ ನಿಯಮ ಉಲ್ಲಂಘಿಸಿ ಚುನಾವಣಾ ಪ್ರಚಾರ: ನಟ ದರ್ಶನ್​ ವಿರುದ್ಧ ಪ್ರಕರಣ ದಾಖಲು
KUSHAL V
|

Updated on: Nov 01, 2020 | 1:54 PM

Share

ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದಲ್ಲಿ ಒಟ್ಟು 7 ಕೇಸ್​ ದಾಖಲಾಗಿದೆ. ಪ್ರಚಾರದ ವೇಳೆ ಕೊವಿಡ್ ನಿಯಮ ಉಲ್ಲಂಘನೆ ಆರೋಪದಡಿ ಬಿಜೆಪಿ ವಿರುದ್ಧ 4, JDS ವಿರುದ್ಧ 2, ‘ಕೈ’ ವಿರುದ್ಧ 1 ಕೇಸ್ ದಾಖಲಾಗಿದೆ ಎಂದು ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಪರ ನಟ ದರ್ಶನ್ ಪ್ರಚಾರ ಮಾಡುವ ವೇಳೆ ಕೊವಿಡ್-19 ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಪ್ರಚಾರ ಸಂಬಂಧವೂ ಪ್ರಕರಣ ದಾಖಲಾಗಿದೆ ಎಂದು ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್ ಹೇಳಿದ್ದಾರೆ.

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?