AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲೇ ಮೀನಿನ ಬಾಕ್ಸ್: ಹೆಲ್ತ್ ಇನ್ಸ್​ಪೆಕ್ಟರ್​ಗೆ ಜಂಟಿ ಆಯುಕ್ತರ ಆವಾಜ್​

ಬೆಂಗಳೂರು: ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ಗೆ ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಹಲಸೂರು ಬಳಿ ನಡೆದಿದೆ. ಹಲಸೂರಿನ ಕೆಲವೆಡೆ ರಸ್ತೆಯಲ್ಲಿ ಮೀನಿನ ಬಾಕ್ಸ್​ಗಳನ್ನಿಟ್ಟು ವ್ಯಾಪಾರ ಮಾಡುತ್ತಿದ್ದರು. ವ್ಯಾಪಾರಿಗಳು ಮೀನಿನ ಬಾಕ್ಸ್​ ಇಟ್ಟಿದ್ದರಿಂದ ರಸ್ತೆಯೆಲ್ಲಾ ಗಲೀಜು ಆಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪಾಲಿಕೆ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫ​ರಾಜ್​ ಖಾನ್, ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ ಸಂಜಯ್​ಗೆ ಆವಾಜ್ ಹಾಕಿದ್ದಾರೆ. ರಸ್ತೆಯ ಮೇಲೆ ಮೀನಿನ ಬಾಕ್ಸ್​ಗಳನ್ನು ಇಟ್ಟುಕೊಂಡಿದ್ದರೂ ನೀವು ಏಕೆ ಕ್ರಮಕೈಗೊಂಡಿಲ್ಲ ಎಂದು […]

ರಸ್ತೆಯಲ್ಲೇ ಮೀನಿನ ಬಾಕ್ಸ್: ಹೆಲ್ತ್ ಇನ್ಸ್​ಪೆಕ್ಟರ್​ಗೆ ಜಂಟಿ ಆಯುಕ್ತರ ಆವಾಜ್​
ಸಾಧು ಶ್ರೀನಾಥ್​
|

Updated on:Dec 31, 2019 | 12:56 PM

Share

ಬೆಂಗಳೂರು: ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ಗೆ ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಹಲಸೂರು ಬಳಿ ನಡೆದಿದೆ.

ಹಲಸೂರಿನ ಕೆಲವೆಡೆ ರಸ್ತೆಯಲ್ಲಿ ಮೀನಿನ ಬಾಕ್ಸ್​ಗಳನ್ನಿಟ್ಟು ವ್ಯಾಪಾರ ಮಾಡುತ್ತಿದ್ದರು. ವ್ಯಾಪಾರಿಗಳು ಮೀನಿನ ಬಾಕ್ಸ್​ ಇಟ್ಟಿದ್ದರಿಂದ ರಸ್ತೆಯೆಲ್ಲಾ ಗಲೀಜು ಆಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪಾಲಿಕೆ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫ​ರಾಜ್​ ಖಾನ್, ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ ಸಂಜಯ್​ಗೆ ಆವಾಜ್ ಹಾಕಿದ್ದಾರೆ.

ರಸ್ತೆಯ ಮೇಲೆ ಮೀನಿನ ಬಾಕ್ಸ್​ಗಳನ್ನು ಇಟ್ಟುಕೊಂಡಿದ್ದರೂ ನೀವು ಏಕೆ ಕ್ರಮಕೈಗೊಂಡಿಲ್ಲ ಎಂದು ಪ್ರಶ್ನಿಸಿ ಮಾತಿನ ಭರದಲ್ಲಿ ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ಗೆ ಸರ್ಫ​ರಾಜ್​​ ಖಾನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

Published On - 12:38 pm, Tue, 31 December 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ