AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲೇ ಮೀನಿನ ಬಾಕ್ಸ್: ಹೆಲ್ತ್ ಇನ್ಸ್​ಪೆಕ್ಟರ್​ಗೆ ಜಂಟಿ ಆಯುಕ್ತರ ಆವಾಜ್​

ಬೆಂಗಳೂರು: ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ಗೆ ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಹಲಸೂರು ಬಳಿ ನಡೆದಿದೆ. ಹಲಸೂರಿನ ಕೆಲವೆಡೆ ರಸ್ತೆಯಲ್ಲಿ ಮೀನಿನ ಬಾಕ್ಸ್​ಗಳನ್ನಿಟ್ಟು ವ್ಯಾಪಾರ ಮಾಡುತ್ತಿದ್ದರು. ವ್ಯಾಪಾರಿಗಳು ಮೀನಿನ ಬಾಕ್ಸ್​ ಇಟ್ಟಿದ್ದರಿಂದ ರಸ್ತೆಯೆಲ್ಲಾ ಗಲೀಜು ಆಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪಾಲಿಕೆ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫ​ರಾಜ್​ ಖಾನ್, ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ ಸಂಜಯ್​ಗೆ ಆವಾಜ್ ಹಾಕಿದ್ದಾರೆ. ರಸ್ತೆಯ ಮೇಲೆ ಮೀನಿನ ಬಾಕ್ಸ್​ಗಳನ್ನು ಇಟ್ಟುಕೊಂಡಿದ್ದರೂ ನೀವು ಏಕೆ ಕ್ರಮಕೈಗೊಂಡಿಲ್ಲ ಎಂದು […]

ರಸ್ತೆಯಲ್ಲೇ ಮೀನಿನ ಬಾಕ್ಸ್: ಹೆಲ್ತ್ ಇನ್ಸ್​ಪೆಕ್ಟರ್​ಗೆ ಜಂಟಿ ಆಯುಕ್ತರ ಆವಾಜ್​
ಸಾಧು ಶ್ರೀನಾಥ್​
|

Updated on:Dec 31, 2019 | 12:56 PM

Share

ಬೆಂಗಳೂರು: ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ಗೆ ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಹಲಸೂರು ಬಳಿ ನಡೆದಿದೆ.

ಹಲಸೂರಿನ ಕೆಲವೆಡೆ ರಸ್ತೆಯಲ್ಲಿ ಮೀನಿನ ಬಾಕ್ಸ್​ಗಳನ್ನಿಟ್ಟು ವ್ಯಾಪಾರ ಮಾಡುತ್ತಿದ್ದರು. ವ್ಯಾಪಾರಿಗಳು ಮೀನಿನ ಬಾಕ್ಸ್​ ಇಟ್ಟಿದ್ದರಿಂದ ರಸ್ತೆಯೆಲ್ಲಾ ಗಲೀಜು ಆಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪಾಲಿಕೆ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫ​ರಾಜ್​ ಖಾನ್, ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ ಸಂಜಯ್​ಗೆ ಆವಾಜ್ ಹಾಕಿದ್ದಾರೆ.

ರಸ್ತೆಯ ಮೇಲೆ ಮೀನಿನ ಬಾಕ್ಸ್​ಗಳನ್ನು ಇಟ್ಟುಕೊಂಡಿದ್ದರೂ ನೀವು ಏಕೆ ಕ್ರಮಕೈಗೊಂಡಿಲ್ಲ ಎಂದು ಪ್ರಶ್ನಿಸಿ ಮಾತಿನ ಭರದಲ್ಲಿ ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ಗೆ ಸರ್ಫ​ರಾಜ್​​ ಖಾನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

Published On - 12:38 pm, Tue, 31 December 19

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ