AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲೇ ಮೀನಿನ ಬಾಕ್ಸ್: ಹೆಲ್ತ್ ಇನ್ಸ್​ಪೆಕ್ಟರ್​ಗೆ ಜಂಟಿ ಆಯುಕ್ತರ ಆವಾಜ್​

ಬೆಂಗಳೂರು: ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ಗೆ ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಹಲಸೂರು ಬಳಿ ನಡೆದಿದೆ. ಹಲಸೂರಿನ ಕೆಲವೆಡೆ ರಸ್ತೆಯಲ್ಲಿ ಮೀನಿನ ಬಾಕ್ಸ್​ಗಳನ್ನಿಟ್ಟು ವ್ಯಾಪಾರ ಮಾಡುತ್ತಿದ್ದರು. ವ್ಯಾಪಾರಿಗಳು ಮೀನಿನ ಬಾಕ್ಸ್​ ಇಟ್ಟಿದ್ದರಿಂದ ರಸ್ತೆಯೆಲ್ಲಾ ಗಲೀಜು ಆಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪಾಲಿಕೆ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫ​ರಾಜ್​ ಖಾನ್, ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ ಸಂಜಯ್​ಗೆ ಆವಾಜ್ ಹಾಕಿದ್ದಾರೆ. ರಸ್ತೆಯ ಮೇಲೆ ಮೀನಿನ ಬಾಕ್ಸ್​ಗಳನ್ನು ಇಟ್ಟುಕೊಂಡಿದ್ದರೂ ನೀವು ಏಕೆ ಕ್ರಮಕೈಗೊಂಡಿಲ್ಲ ಎಂದು […]

ರಸ್ತೆಯಲ್ಲೇ ಮೀನಿನ ಬಾಕ್ಸ್: ಹೆಲ್ತ್ ಇನ್ಸ್​ಪೆಕ್ಟರ್​ಗೆ ಜಂಟಿ ಆಯುಕ್ತರ ಆವಾಜ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 31, 2019 | 12:56 PM

Share

ಬೆಂಗಳೂರು: ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ಗೆ ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಹಲಸೂರು ಬಳಿ ನಡೆದಿದೆ.

ಹಲಸೂರಿನ ಕೆಲವೆಡೆ ರಸ್ತೆಯಲ್ಲಿ ಮೀನಿನ ಬಾಕ್ಸ್​ಗಳನ್ನಿಟ್ಟು ವ್ಯಾಪಾರ ಮಾಡುತ್ತಿದ್ದರು. ವ್ಯಾಪಾರಿಗಳು ಮೀನಿನ ಬಾಕ್ಸ್​ ಇಟ್ಟಿದ್ದರಿಂದ ರಸ್ತೆಯೆಲ್ಲಾ ಗಲೀಜು ಆಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪಾಲಿಕೆ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫ​ರಾಜ್​ ಖಾನ್, ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ ಸಂಜಯ್​ಗೆ ಆವಾಜ್ ಹಾಕಿದ್ದಾರೆ.

ರಸ್ತೆಯ ಮೇಲೆ ಮೀನಿನ ಬಾಕ್ಸ್​ಗಳನ್ನು ಇಟ್ಟುಕೊಂಡಿದ್ದರೂ ನೀವು ಏಕೆ ಕ್ರಮಕೈಗೊಂಡಿಲ್ಲ ಎಂದು ಪ್ರಶ್ನಿಸಿ ಮಾತಿನ ಭರದಲ್ಲಿ ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ಗೆ ಸರ್ಫ​ರಾಜ್​​ ಖಾನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

Published On - 12:38 pm, Tue, 31 December 19

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ