AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲೇ ಮೀನಿನ ಬಾಕ್ಸ್: ಹೆಲ್ತ್ ಇನ್ಸ್​ಪೆಕ್ಟರ್​ಗೆ ಜಂಟಿ ಆಯುಕ್ತರ ಆವಾಜ್​

ಬೆಂಗಳೂರು: ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ಗೆ ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಹಲಸೂರು ಬಳಿ ನಡೆದಿದೆ. ಹಲಸೂರಿನ ಕೆಲವೆಡೆ ರಸ್ತೆಯಲ್ಲಿ ಮೀನಿನ ಬಾಕ್ಸ್​ಗಳನ್ನಿಟ್ಟು ವ್ಯಾಪಾರ ಮಾಡುತ್ತಿದ್ದರು. ವ್ಯಾಪಾರಿಗಳು ಮೀನಿನ ಬಾಕ್ಸ್​ ಇಟ್ಟಿದ್ದರಿಂದ ರಸ್ತೆಯೆಲ್ಲಾ ಗಲೀಜು ಆಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪಾಲಿಕೆ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫ​ರಾಜ್​ ಖಾನ್, ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ ಸಂಜಯ್​ಗೆ ಆವಾಜ್ ಹಾಕಿದ್ದಾರೆ. ರಸ್ತೆಯ ಮೇಲೆ ಮೀನಿನ ಬಾಕ್ಸ್​ಗಳನ್ನು ಇಟ್ಟುಕೊಂಡಿದ್ದರೂ ನೀವು ಏಕೆ ಕ್ರಮಕೈಗೊಂಡಿಲ್ಲ ಎಂದು […]

ರಸ್ತೆಯಲ್ಲೇ ಮೀನಿನ ಬಾಕ್ಸ್: ಹೆಲ್ತ್ ಇನ್ಸ್​ಪೆಕ್ಟರ್​ಗೆ ಜಂಟಿ ಆಯುಕ್ತರ ಆವಾಜ್​
ಸಾಧು ಶ್ರೀನಾಥ್​
|

Updated on:Dec 31, 2019 | 12:56 PM

Share

ಬೆಂಗಳೂರು: ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ಗೆ ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಹಲಸೂರು ಬಳಿ ನಡೆದಿದೆ.

ಹಲಸೂರಿನ ಕೆಲವೆಡೆ ರಸ್ತೆಯಲ್ಲಿ ಮೀನಿನ ಬಾಕ್ಸ್​ಗಳನ್ನಿಟ್ಟು ವ್ಯಾಪಾರ ಮಾಡುತ್ತಿದ್ದರು. ವ್ಯಾಪಾರಿಗಳು ಮೀನಿನ ಬಾಕ್ಸ್​ ಇಟ್ಟಿದ್ದರಿಂದ ರಸ್ತೆಯೆಲ್ಲಾ ಗಲೀಜು ಆಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪಾಲಿಕೆ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫ​ರಾಜ್​ ಖಾನ್, ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ ಸಂಜಯ್​ಗೆ ಆವಾಜ್ ಹಾಕಿದ್ದಾರೆ.

ರಸ್ತೆಯ ಮೇಲೆ ಮೀನಿನ ಬಾಕ್ಸ್​ಗಳನ್ನು ಇಟ್ಟುಕೊಂಡಿದ್ದರೂ ನೀವು ಏಕೆ ಕ್ರಮಕೈಗೊಂಡಿಲ್ಲ ಎಂದು ಪ್ರಶ್ನಿಸಿ ಮಾತಿನ ಭರದಲ್ಲಿ ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ಗೆ ಸರ್ಫ​ರಾಜ್​​ ಖಾನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

Published On - 12:38 pm, Tue, 31 December 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!