AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಆಗಮನ: ರಸ್ತೆ, ಸುಣ್ಣ ಬಣ್ಣಕ್ಕೆ 2 ಕೋಟಿ ಖರ್ಚು ಮಾಡಿದ ಬಿಬಿಎಂಪಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 2ದಿನದ ಪ್ರವಾಸ ಕೈಗೊಂಡಿದ್ದಾರೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದು, ದೆಹಲಿಯಿಂದ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಹೀಗಾಗಿ, ಸಿಲಿಕಾನ್ ಸಿಟಿ ಮೋದಿ ಆಗಮನಕ್ಕೆ ಸಜ್ಜಾಗಿದೆ. ಪ್ರಧಾನಿ ಬಂದು ಹೋಗುವ ರಸ್ತೆಗಳಿಗೆ ಬಿಬಿಎಂಪಿ ರಾತ್ರೋರಾತ್ರಿ ಕಲರ್ ಪೇಂಟಿಂಗ್ ಮಾಡಿಸಿದೆ. ಕಿತ್ತೋದ ರಸ್ತೆಗಳಿಗೆ ಡಾಂಬರ್ ಹಾಕಿಸಿದೆ. 2 ಕೋಟಿ ಖರ್ಚು ಮಾಡಿ ಮೋದಿ ಸಂಚರಿಸುವ ರಸ್ತೆಗಳಿಗೆ, ಗೋಡೆಗಳಿಗೆ ಸುಣ್ಣ ಬಣ್ಣದ ವ್ಯವಸ್ಥೆ ಮಾಡಿ ಸ್ವಚ್ಛತೆ ಕಾಪಾಡಲಾಗಿದೆ. ಪ್ರಧಾನಿ ಆಗಮನದಿಂದ ನಗರಕ್ಕೆ ಸ್ವಚ್ಛತಾ ಭಾಗ್ಯ […]

ಪ್ರಧಾನಿ ಆಗಮನ: ರಸ್ತೆ, ಸುಣ್ಣ ಬಣ್ಣಕ್ಕೆ 2 ಕೋಟಿ ಖರ್ಚು ಮಾಡಿದ ಬಿಬಿಎಂಪಿ
ಸಾಧು ಶ್ರೀನಾಥ್​
|

Updated on: Jan 02, 2020 | 8:27 AM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 2ದಿನದ ಪ್ರವಾಸ ಕೈಗೊಂಡಿದ್ದಾರೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದು, ದೆಹಲಿಯಿಂದ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಹೀಗಾಗಿ, ಸಿಲಿಕಾನ್ ಸಿಟಿ ಮೋದಿ ಆಗಮನಕ್ಕೆ ಸಜ್ಜಾಗಿದೆ. ಪ್ರಧಾನಿ ಬಂದು ಹೋಗುವ ರಸ್ತೆಗಳಿಗೆ ಬಿಬಿಎಂಪಿ ರಾತ್ರೋರಾತ್ರಿ ಕಲರ್ ಪೇಂಟಿಂಗ್ ಮಾಡಿಸಿದೆ. ಕಿತ್ತೋದ ರಸ್ತೆಗಳಿಗೆ ಡಾಂಬರ್ ಹಾಕಿಸಿದೆ. 2 ಕೋಟಿ ಖರ್ಚು ಮಾಡಿ ಮೋದಿ ಸಂಚರಿಸುವ ರಸ್ತೆಗಳಿಗೆ, ಗೋಡೆಗಳಿಗೆ ಸುಣ್ಣ ಬಣ್ಣದ ವ್ಯವಸ್ಥೆ ಮಾಡಿ ಸ್ವಚ್ಛತೆ ಕಾಪಾಡಲಾಗಿದೆ. ಪ್ರಧಾನಿ ಆಗಮನದಿಂದ ನಗರಕ್ಕೆ ಸ್ವಚ್ಛತಾ ಭಾಗ್ಯ ಸಿಕ್ಕಂತಾಗಿದೆ.

ಹೆಚ್ಎಎಲ್, ಸುರಂಜನದಾಸ್ ರಸ್ತೆ, ದೊಮ್ಮಲೂರು ಮುಖ್ಯ ರಸ್ತೆ ಸೇರಿದಂತೆ ಪ್ರಧಾನಿ ಸಂಚರಿಸುವ ರಸ್ತೆಗಳು ಫುಲ್ ಕ್ಲೀನ್ ಆಗಿವೆ. ರಸ್ತೆ ಕ್ಲೀನ್, ಪೇಂಟಿಂಗ್, ಗುಂಡಿ ಮುಚ್ಚಲು ಬಿಬಿಎಂಪಿ ಎರಡೂವರೆ ಕೋಟಿ ಖರ್ಚು ಮಾಡಿದೆ. ಕಿತ್ತೊದ ರಸ್ತೆ ಸರಿಪಡಿಸುವಂತೆ ವರ್ಷಗಟ್ಟಲೆ ದೂರು ಕೊಟ್ರು ಕ್ಯಾರೆ ಎನ್ನದ ಬಿಬಿಎಂಪಿ ಪಿಎಂಗಾಗಿ ರಾತ್ರೋ ರಾತ್ರಿ ಹೊಸ ರಸ್ತೆ ನಿರ್ಮಾಣ, ಫುಟ್ ಪಾಟ್, ಡಿವೈಡರ್ಸ್ ಗೆ ಪೇಂಟಿಂಗ್ ಮಾಡಿಸಿದೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್