AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಆಗಮನ: ರಸ್ತೆ, ಸುಣ್ಣ ಬಣ್ಣಕ್ಕೆ 2 ಕೋಟಿ ಖರ್ಚು ಮಾಡಿದ ಬಿಬಿಎಂಪಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 2ದಿನದ ಪ್ರವಾಸ ಕೈಗೊಂಡಿದ್ದಾರೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದು, ದೆಹಲಿಯಿಂದ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಹೀಗಾಗಿ, ಸಿಲಿಕಾನ್ ಸಿಟಿ ಮೋದಿ ಆಗಮನಕ್ಕೆ ಸಜ್ಜಾಗಿದೆ. ಪ್ರಧಾನಿ ಬಂದು ಹೋಗುವ ರಸ್ತೆಗಳಿಗೆ ಬಿಬಿಎಂಪಿ ರಾತ್ರೋರಾತ್ರಿ ಕಲರ್ ಪೇಂಟಿಂಗ್ ಮಾಡಿಸಿದೆ. ಕಿತ್ತೋದ ರಸ್ತೆಗಳಿಗೆ ಡಾಂಬರ್ ಹಾಕಿಸಿದೆ. 2 ಕೋಟಿ ಖರ್ಚು ಮಾಡಿ ಮೋದಿ ಸಂಚರಿಸುವ ರಸ್ತೆಗಳಿಗೆ, ಗೋಡೆಗಳಿಗೆ ಸುಣ್ಣ ಬಣ್ಣದ ವ್ಯವಸ್ಥೆ ಮಾಡಿ ಸ್ವಚ್ಛತೆ ಕಾಪಾಡಲಾಗಿದೆ. ಪ್ರಧಾನಿ ಆಗಮನದಿಂದ ನಗರಕ್ಕೆ ಸ್ವಚ್ಛತಾ ಭಾಗ್ಯ […]

ಪ್ರಧಾನಿ ಆಗಮನ: ರಸ್ತೆ, ಸುಣ್ಣ ಬಣ್ಣಕ್ಕೆ 2 ಕೋಟಿ ಖರ್ಚು ಮಾಡಿದ ಬಿಬಿಎಂಪಿ
ಸಾಧು ಶ್ರೀನಾಥ್​
|

Updated on: Jan 02, 2020 | 8:27 AM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 2ದಿನದ ಪ್ರವಾಸ ಕೈಗೊಂಡಿದ್ದಾರೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದು, ದೆಹಲಿಯಿಂದ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಹೀಗಾಗಿ, ಸಿಲಿಕಾನ್ ಸಿಟಿ ಮೋದಿ ಆಗಮನಕ್ಕೆ ಸಜ್ಜಾಗಿದೆ. ಪ್ರಧಾನಿ ಬಂದು ಹೋಗುವ ರಸ್ತೆಗಳಿಗೆ ಬಿಬಿಎಂಪಿ ರಾತ್ರೋರಾತ್ರಿ ಕಲರ್ ಪೇಂಟಿಂಗ್ ಮಾಡಿಸಿದೆ. ಕಿತ್ತೋದ ರಸ್ತೆಗಳಿಗೆ ಡಾಂಬರ್ ಹಾಕಿಸಿದೆ. 2 ಕೋಟಿ ಖರ್ಚು ಮಾಡಿ ಮೋದಿ ಸಂಚರಿಸುವ ರಸ್ತೆಗಳಿಗೆ, ಗೋಡೆಗಳಿಗೆ ಸುಣ್ಣ ಬಣ್ಣದ ವ್ಯವಸ್ಥೆ ಮಾಡಿ ಸ್ವಚ್ಛತೆ ಕಾಪಾಡಲಾಗಿದೆ. ಪ್ರಧಾನಿ ಆಗಮನದಿಂದ ನಗರಕ್ಕೆ ಸ್ವಚ್ಛತಾ ಭಾಗ್ಯ ಸಿಕ್ಕಂತಾಗಿದೆ.

ಹೆಚ್ಎಎಲ್, ಸುರಂಜನದಾಸ್ ರಸ್ತೆ, ದೊಮ್ಮಲೂರು ಮುಖ್ಯ ರಸ್ತೆ ಸೇರಿದಂತೆ ಪ್ರಧಾನಿ ಸಂಚರಿಸುವ ರಸ್ತೆಗಳು ಫುಲ್ ಕ್ಲೀನ್ ಆಗಿವೆ. ರಸ್ತೆ ಕ್ಲೀನ್, ಪೇಂಟಿಂಗ್, ಗುಂಡಿ ಮುಚ್ಚಲು ಬಿಬಿಎಂಪಿ ಎರಡೂವರೆ ಕೋಟಿ ಖರ್ಚು ಮಾಡಿದೆ. ಕಿತ್ತೊದ ರಸ್ತೆ ಸರಿಪಡಿಸುವಂತೆ ವರ್ಷಗಟ್ಟಲೆ ದೂರು ಕೊಟ್ರು ಕ್ಯಾರೆ ಎನ್ನದ ಬಿಬಿಎಂಪಿ ಪಿಎಂಗಾಗಿ ರಾತ್ರೋ ರಾತ್ರಿ ಹೊಸ ರಸ್ತೆ ನಿರ್ಮಾಣ, ಫುಟ್ ಪಾಟ್, ಡಿವೈಡರ್ಸ್ ಗೆ ಪೇಂಟಿಂಗ್ ಮಾಡಿಸಿದೆ.

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ