AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಆಗಮನ: ರಸ್ತೆ, ಸುಣ್ಣ ಬಣ್ಣಕ್ಕೆ 2 ಕೋಟಿ ಖರ್ಚು ಮಾಡಿದ ಬಿಬಿಎಂಪಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 2ದಿನದ ಪ್ರವಾಸ ಕೈಗೊಂಡಿದ್ದಾರೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದು, ದೆಹಲಿಯಿಂದ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಹೀಗಾಗಿ, ಸಿಲಿಕಾನ್ ಸಿಟಿ ಮೋದಿ ಆಗಮನಕ್ಕೆ ಸಜ್ಜಾಗಿದೆ. ಪ್ರಧಾನಿ ಬಂದು ಹೋಗುವ ರಸ್ತೆಗಳಿಗೆ ಬಿಬಿಎಂಪಿ ರಾತ್ರೋರಾತ್ರಿ ಕಲರ್ ಪೇಂಟಿಂಗ್ ಮಾಡಿಸಿದೆ. ಕಿತ್ತೋದ ರಸ್ತೆಗಳಿಗೆ ಡಾಂಬರ್ ಹಾಕಿಸಿದೆ. 2 ಕೋಟಿ ಖರ್ಚು ಮಾಡಿ ಮೋದಿ ಸಂಚರಿಸುವ ರಸ್ತೆಗಳಿಗೆ, ಗೋಡೆಗಳಿಗೆ ಸುಣ್ಣ ಬಣ್ಣದ ವ್ಯವಸ್ಥೆ ಮಾಡಿ ಸ್ವಚ್ಛತೆ ಕಾಪಾಡಲಾಗಿದೆ. ಪ್ರಧಾನಿ ಆಗಮನದಿಂದ ನಗರಕ್ಕೆ ಸ್ವಚ್ಛತಾ ಭಾಗ್ಯ […]

ಪ್ರಧಾನಿ ಆಗಮನ: ರಸ್ತೆ, ಸುಣ್ಣ ಬಣ್ಣಕ್ಕೆ 2 ಕೋಟಿ ಖರ್ಚು ಮಾಡಿದ ಬಿಬಿಎಂಪಿ
ಸಾಧು ಶ್ರೀನಾಥ್​
|

Updated on: Jan 02, 2020 | 8:27 AM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 2ದಿನದ ಪ್ರವಾಸ ಕೈಗೊಂಡಿದ್ದಾರೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದು, ದೆಹಲಿಯಿಂದ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಹೀಗಾಗಿ, ಸಿಲಿಕಾನ್ ಸಿಟಿ ಮೋದಿ ಆಗಮನಕ್ಕೆ ಸಜ್ಜಾಗಿದೆ. ಪ್ರಧಾನಿ ಬಂದು ಹೋಗುವ ರಸ್ತೆಗಳಿಗೆ ಬಿಬಿಎಂಪಿ ರಾತ್ರೋರಾತ್ರಿ ಕಲರ್ ಪೇಂಟಿಂಗ್ ಮಾಡಿಸಿದೆ. ಕಿತ್ತೋದ ರಸ್ತೆಗಳಿಗೆ ಡಾಂಬರ್ ಹಾಕಿಸಿದೆ. 2 ಕೋಟಿ ಖರ್ಚು ಮಾಡಿ ಮೋದಿ ಸಂಚರಿಸುವ ರಸ್ತೆಗಳಿಗೆ, ಗೋಡೆಗಳಿಗೆ ಸುಣ್ಣ ಬಣ್ಣದ ವ್ಯವಸ್ಥೆ ಮಾಡಿ ಸ್ವಚ್ಛತೆ ಕಾಪಾಡಲಾಗಿದೆ. ಪ್ರಧಾನಿ ಆಗಮನದಿಂದ ನಗರಕ್ಕೆ ಸ್ವಚ್ಛತಾ ಭಾಗ್ಯ ಸಿಕ್ಕಂತಾಗಿದೆ.

ಹೆಚ್ಎಎಲ್, ಸುರಂಜನದಾಸ್ ರಸ್ತೆ, ದೊಮ್ಮಲೂರು ಮುಖ್ಯ ರಸ್ತೆ ಸೇರಿದಂತೆ ಪ್ರಧಾನಿ ಸಂಚರಿಸುವ ರಸ್ತೆಗಳು ಫುಲ್ ಕ್ಲೀನ್ ಆಗಿವೆ. ರಸ್ತೆ ಕ್ಲೀನ್, ಪೇಂಟಿಂಗ್, ಗುಂಡಿ ಮುಚ್ಚಲು ಬಿಬಿಎಂಪಿ ಎರಡೂವರೆ ಕೋಟಿ ಖರ್ಚು ಮಾಡಿದೆ. ಕಿತ್ತೊದ ರಸ್ತೆ ಸರಿಪಡಿಸುವಂತೆ ವರ್ಷಗಟ್ಟಲೆ ದೂರು ಕೊಟ್ರು ಕ್ಯಾರೆ ಎನ್ನದ ಬಿಬಿಎಂಪಿ ಪಿಎಂಗಾಗಿ ರಾತ್ರೋ ರಾತ್ರಿ ಹೊಸ ರಸ್ತೆ ನಿರ್ಮಾಣ, ಫುಟ್ ಪಾಟ್, ಡಿವೈಡರ್ಸ್ ಗೆ ಪೇಂಟಿಂಗ್ ಮಾಡಿಸಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ