AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಆಗಮನ: ರಸ್ತೆ, ಸುಣ್ಣ ಬಣ್ಣಕ್ಕೆ 2 ಕೋಟಿ ಖರ್ಚು ಮಾಡಿದ ಬಿಬಿಎಂಪಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 2ದಿನದ ಪ್ರವಾಸ ಕೈಗೊಂಡಿದ್ದಾರೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದು, ದೆಹಲಿಯಿಂದ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಹೀಗಾಗಿ, ಸಿಲಿಕಾನ್ ಸಿಟಿ ಮೋದಿ ಆಗಮನಕ್ಕೆ ಸಜ್ಜಾಗಿದೆ. ಪ್ರಧಾನಿ ಬಂದು ಹೋಗುವ ರಸ್ತೆಗಳಿಗೆ ಬಿಬಿಎಂಪಿ ರಾತ್ರೋರಾತ್ರಿ ಕಲರ್ ಪೇಂಟಿಂಗ್ ಮಾಡಿಸಿದೆ. ಕಿತ್ತೋದ ರಸ್ತೆಗಳಿಗೆ ಡಾಂಬರ್ ಹಾಕಿಸಿದೆ. 2 ಕೋಟಿ ಖರ್ಚು ಮಾಡಿ ಮೋದಿ ಸಂಚರಿಸುವ ರಸ್ತೆಗಳಿಗೆ, ಗೋಡೆಗಳಿಗೆ ಸುಣ್ಣ ಬಣ್ಣದ ವ್ಯವಸ್ಥೆ ಮಾಡಿ ಸ್ವಚ್ಛತೆ ಕಾಪಾಡಲಾಗಿದೆ. ಪ್ರಧಾನಿ ಆಗಮನದಿಂದ ನಗರಕ್ಕೆ ಸ್ವಚ್ಛತಾ ಭಾಗ್ಯ […]

ಪ್ರಧಾನಿ ಆಗಮನ: ರಸ್ತೆ, ಸುಣ್ಣ ಬಣ್ಣಕ್ಕೆ 2 ಕೋಟಿ ಖರ್ಚು ಮಾಡಿದ ಬಿಬಿಎಂಪಿ
ಸಾಧು ಶ್ರೀನಾಥ್​
|

Updated on: Jan 02, 2020 | 8:27 AM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 2ದಿನದ ಪ್ರವಾಸ ಕೈಗೊಂಡಿದ್ದಾರೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದು, ದೆಹಲಿಯಿಂದ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಹೀಗಾಗಿ, ಸಿಲಿಕಾನ್ ಸಿಟಿ ಮೋದಿ ಆಗಮನಕ್ಕೆ ಸಜ್ಜಾಗಿದೆ. ಪ್ರಧಾನಿ ಬಂದು ಹೋಗುವ ರಸ್ತೆಗಳಿಗೆ ಬಿಬಿಎಂಪಿ ರಾತ್ರೋರಾತ್ರಿ ಕಲರ್ ಪೇಂಟಿಂಗ್ ಮಾಡಿಸಿದೆ. ಕಿತ್ತೋದ ರಸ್ತೆಗಳಿಗೆ ಡಾಂಬರ್ ಹಾಕಿಸಿದೆ. 2 ಕೋಟಿ ಖರ್ಚು ಮಾಡಿ ಮೋದಿ ಸಂಚರಿಸುವ ರಸ್ತೆಗಳಿಗೆ, ಗೋಡೆಗಳಿಗೆ ಸುಣ್ಣ ಬಣ್ಣದ ವ್ಯವಸ್ಥೆ ಮಾಡಿ ಸ್ವಚ್ಛತೆ ಕಾಪಾಡಲಾಗಿದೆ. ಪ್ರಧಾನಿ ಆಗಮನದಿಂದ ನಗರಕ್ಕೆ ಸ್ವಚ್ಛತಾ ಭಾಗ್ಯ ಸಿಕ್ಕಂತಾಗಿದೆ.

ಹೆಚ್ಎಎಲ್, ಸುರಂಜನದಾಸ್ ರಸ್ತೆ, ದೊಮ್ಮಲೂರು ಮುಖ್ಯ ರಸ್ತೆ ಸೇರಿದಂತೆ ಪ್ರಧಾನಿ ಸಂಚರಿಸುವ ರಸ್ತೆಗಳು ಫುಲ್ ಕ್ಲೀನ್ ಆಗಿವೆ. ರಸ್ತೆ ಕ್ಲೀನ್, ಪೇಂಟಿಂಗ್, ಗುಂಡಿ ಮುಚ್ಚಲು ಬಿಬಿಎಂಪಿ ಎರಡೂವರೆ ಕೋಟಿ ಖರ್ಚು ಮಾಡಿದೆ. ಕಿತ್ತೊದ ರಸ್ತೆ ಸರಿಪಡಿಸುವಂತೆ ವರ್ಷಗಟ್ಟಲೆ ದೂರು ಕೊಟ್ರು ಕ್ಯಾರೆ ಎನ್ನದ ಬಿಬಿಎಂಪಿ ಪಿಎಂಗಾಗಿ ರಾತ್ರೋ ರಾತ್ರಿ ಹೊಸ ರಸ್ತೆ ನಿರ್ಮಾಣ, ಫುಟ್ ಪಾಟ್, ಡಿವೈಡರ್ಸ್ ಗೆ ಪೇಂಟಿಂಗ್ ಮಾಡಿಸಿದೆ.

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ