Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಆಗಮನ: ರಸ್ತೆ, ಸುಣ್ಣ ಬಣ್ಣಕ್ಕೆ 2 ಕೋಟಿ ಖರ್ಚು ಮಾಡಿದ ಬಿಬಿಎಂಪಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 2ದಿನದ ಪ್ರವಾಸ ಕೈಗೊಂಡಿದ್ದಾರೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದು, ದೆಹಲಿಯಿಂದ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಹೀಗಾಗಿ, ಸಿಲಿಕಾನ್ ಸಿಟಿ ಮೋದಿ ಆಗಮನಕ್ಕೆ ಸಜ್ಜಾಗಿದೆ. ಪ್ರಧಾನಿ ಬಂದು ಹೋಗುವ ರಸ್ತೆಗಳಿಗೆ ಬಿಬಿಎಂಪಿ ರಾತ್ರೋರಾತ್ರಿ ಕಲರ್ ಪೇಂಟಿಂಗ್ ಮಾಡಿಸಿದೆ. ಕಿತ್ತೋದ ರಸ್ತೆಗಳಿಗೆ ಡಾಂಬರ್ ಹಾಕಿಸಿದೆ. 2 ಕೋಟಿ ಖರ್ಚು ಮಾಡಿ ಮೋದಿ ಸಂಚರಿಸುವ ರಸ್ತೆಗಳಿಗೆ, ಗೋಡೆಗಳಿಗೆ ಸುಣ್ಣ ಬಣ್ಣದ ವ್ಯವಸ್ಥೆ ಮಾಡಿ ಸ್ವಚ್ಛತೆ ಕಾಪಾಡಲಾಗಿದೆ. ಪ್ರಧಾನಿ ಆಗಮನದಿಂದ ನಗರಕ್ಕೆ ಸ್ವಚ್ಛತಾ ಭಾಗ್ಯ […]

ಪ್ರಧಾನಿ ಆಗಮನ: ರಸ್ತೆ, ಸುಣ್ಣ ಬಣ್ಣಕ್ಕೆ 2 ಕೋಟಿ ಖರ್ಚು ಮಾಡಿದ ಬಿಬಿಎಂಪಿ
Follow us
ಸಾಧು ಶ್ರೀನಾಥ್​
|

Updated on: Jan 02, 2020 | 8:27 AM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 2ದಿನದ ಪ್ರವಾಸ ಕೈಗೊಂಡಿದ್ದಾರೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದು, ದೆಹಲಿಯಿಂದ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಹೀಗಾಗಿ, ಸಿಲಿಕಾನ್ ಸಿಟಿ ಮೋದಿ ಆಗಮನಕ್ಕೆ ಸಜ್ಜಾಗಿದೆ. ಪ್ರಧಾನಿ ಬಂದು ಹೋಗುವ ರಸ್ತೆಗಳಿಗೆ ಬಿಬಿಎಂಪಿ ರಾತ್ರೋರಾತ್ರಿ ಕಲರ್ ಪೇಂಟಿಂಗ್ ಮಾಡಿಸಿದೆ. ಕಿತ್ತೋದ ರಸ್ತೆಗಳಿಗೆ ಡಾಂಬರ್ ಹಾಕಿಸಿದೆ. 2 ಕೋಟಿ ಖರ್ಚು ಮಾಡಿ ಮೋದಿ ಸಂಚರಿಸುವ ರಸ್ತೆಗಳಿಗೆ, ಗೋಡೆಗಳಿಗೆ ಸುಣ್ಣ ಬಣ್ಣದ ವ್ಯವಸ್ಥೆ ಮಾಡಿ ಸ್ವಚ್ಛತೆ ಕಾಪಾಡಲಾಗಿದೆ. ಪ್ರಧಾನಿ ಆಗಮನದಿಂದ ನಗರಕ್ಕೆ ಸ್ವಚ್ಛತಾ ಭಾಗ್ಯ ಸಿಕ್ಕಂತಾಗಿದೆ.

ಹೆಚ್ಎಎಲ್, ಸುರಂಜನದಾಸ್ ರಸ್ತೆ, ದೊಮ್ಮಲೂರು ಮುಖ್ಯ ರಸ್ತೆ ಸೇರಿದಂತೆ ಪ್ರಧಾನಿ ಸಂಚರಿಸುವ ರಸ್ತೆಗಳು ಫುಲ್ ಕ್ಲೀನ್ ಆಗಿವೆ. ರಸ್ತೆ ಕ್ಲೀನ್, ಪೇಂಟಿಂಗ್, ಗುಂಡಿ ಮುಚ್ಚಲು ಬಿಬಿಎಂಪಿ ಎರಡೂವರೆ ಕೋಟಿ ಖರ್ಚು ಮಾಡಿದೆ. ಕಿತ್ತೊದ ರಸ್ತೆ ಸರಿಪಡಿಸುವಂತೆ ವರ್ಷಗಟ್ಟಲೆ ದೂರು ಕೊಟ್ರು ಕ್ಯಾರೆ ಎನ್ನದ ಬಿಬಿಎಂಪಿ ಪಿಎಂಗಾಗಿ ರಾತ್ರೋ ರಾತ್ರಿ ಹೊಸ ರಸ್ತೆ ನಿರ್ಮಾಣ, ಫುಟ್ ಪಾಟ್, ಡಿವೈಡರ್ಸ್ ಗೆ ಪೇಂಟಿಂಗ್ ಮಾಡಿಸಿದೆ.

‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್