AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರಾನಾ ಟೆಸ್ಟ್ ಹೆಸರಲ್ಲಿ ಗೂಂಡಾಗಿರಿ, ಪಾಲಿಕೆ ಸಿಬ್ಬಂದಿ ದರ್ಪಾಧಿಕಾರಕ್ಕೆ ಕೆರಳಿದ ಬೆಂಗಳೂರು ಜನ

ಬೆಂಗಳೂರು: ಮಹಾಮಾರಿ ಕೊರೊನಾ ಈಗಾಗಲೇ ಜನರಿಗೆ ನರಕದ ದರ್ಶನ ಮಾಡಿಸುತ್ತಿದೆ. ಈ ನಡುವೆ BBMP ಸಿಬ್ಬಂದಿ ಕೊರೊನಾ ಟೆಸ್ಟಿಂಗ್ ಹೆಸರಲ್ಲಿ ದರ್ಪ , ದೌರ್ಜನ್ಯವೆಸಗುತ್ತಿದೆ. ಕೊರೊನಾ ಟೆಸ್ಟ್ ಮಾಡಿಸೋಕೆ ಒಪ್ಪಲಿಲ್ಲ ಅಂದ್ರೆ ದಂಡವಲ್ಲ ಬದಲಿಗೆ ಯಾಮಾರಿದ್ರೆ ಏಟು ಬೀಳುತ್ತೆ. ಬೆಂಗಳೂರಿನಲ್ಲಿ ಜನರನ್ನು ಹೆದರಿಸಿ BBMP ಸಿಬ್ಬಂದಿ ಟೆಸ್ಟ್ ಮಾಡ್ತಿದ್ದಾರೆ. ಬಿಬಿಎಂಪಿ ಸಿಬ್ಬಂದಿಯ ಈ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. HSR ಲೇಔಟ್​ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗ್ತಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ BBMP ಸಿಬ್ಬಂದಿ ಕಿರಿಕಿರಿ ಮಾಡಿದ್ದಾರೆ. […]

ಕೊರಾನಾ ಟೆಸ್ಟ್ ಹೆಸರಲ್ಲಿ ಗೂಂಡಾಗಿರಿ, ಪಾಲಿಕೆ ಸಿಬ್ಬಂದಿ ದರ್ಪಾಧಿಕಾರಕ್ಕೆ ಕೆರಳಿದ ಬೆಂಗಳೂರು ಜನ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 11, 2020 | 11:22 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಈಗಾಗಲೇ ಜನರಿಗೆ ನರಕದ ದರ್ಶನ ಮಾಡಿಸುತ್ತಿದೆ. ಈ ನಡುವೆ BBMP ಸಿಬ್ಬಂದಿ ಕೊರೊನಾ ಟೆಸ್ಟಿಂಗ್ ಹೆಸರಲ್ಲಿ ದರ್ಪ , ದೌರ್ಜನ್ಯವೆಸಗುತ್ತಿದೆ. ಕೊರೊನಾ ಟೆಸ್ಟ್ ಮಾಡಿಸೋಕೆ ಒಪ್ಪಲಿಲ್ಲ ಅಂದ್ರೆ ದಂಡವಲ್ಲ ಬದಲಿಗೆ ಯಾಮಾರಿದ್ರೆ ಏಟು ಬೀಳುತ್ತೆ. ಬೆಂಗಳೂರಿನಲ್ಲಿ ಜನರನ್ನು ಹೆದರಿಸಿ BBMP ಸಿಬ್ಬಂದಿ ಟೆಸ್ಟ್ ಮಾಡ್ತಿದ್ದಾರೆ.

ಬಿಬಿಎಂಪಿ ಸಿಬ್ಬಂದಿಯ ಈ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. HSR ಲೇಔಟ್​ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗ್ತಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ BBMP ಸಿಬ್ಬಂದಿ ಕಿರಿಕಿರಿ ಮಾಡಿದ್ದಾರೆ. ಅದಕ್ಕೆ 5 ನಿಮಿಷ ಸಮಯ ಕೊಡಿ ಎಂದು ವಾಹನ ಚಾಲಕ ಕೇಳಿಕೊಂಡ್ರೂ ಅವಕಾಶ ಕೊಟ್ಟಿಲ್ಲವಂತೆ. ನಂತರ ಇವರ ನಡುವೆ ಜಗಳ ಶುರುವಾಗಿ ಪಾಲಿಕೆ ಸಿಬ್ಬಂದಿ ಶರ್ಟ್ ಹರಿದು ವಾಹನದ ಕೀ ಕಸಿದುಕೊಂಡು ದೌರ್ಜನ್ಯ ಮಾಡಿದ್ದಾರೆ ಅಂತಾ ನೊಂದವರು ಅಳಲು ತೋಡಿಕೊಂಡಿದ್ದಾರೆ.

ನಾನು ಈಗಾಗಲೇ ಟೆಸ್ಟ್ ಮಾಡಿಸಿಕೊಂಡಿದ್ದೇನೆ ನೆಗಟಿವ್ ಬಂದಿದೆ ಅಂದರು ಕೇಳದೇ ಹಲ್ಲೆ ಮಾಡಿದ್ದಾರೆ. ಈ ರೀತಿ ದೌರ್ಜನ್ಯದಿಂದ ಟೆಸ್ಟ್ ಮಾಡಿಸುವುದು ಸರಿಯಲ್ಲ. ನಮಗೆ ತುರ್ತು ಕೆಲಸವಿದೆ ಐದು ನಿಮಿಷ ಸಮಯ ಕೊಡಿ ಅಂದರು ಕೊಡಲಿಲ್ಲ. ಗುಂಡಾಗಳಂತೆ ನಾಲ್ಕೈದು ಸಿಬ್ಬಂದಿ ದೌರ್ಜನ್ಯ ನಡೆಸಿದ್ದಾರೆ. ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದ್ರೂ ಬೆಡ್ ಸೌಲಭ್ಯವನ್ನೂ ಸಹ ಮಾಡಲ್ಲ. ಆದ್ರೆ ಸುಮ್ಮನೆ ಟೆಸ್ಟಿಂಗ್ ಅಂತಾ ಚೆನ್ನಾಗಿದ್ದವರ ಮೇಲೆ ಗದಾಪ್ರಹಾರ ಮಾಡ್ತಾರೆ. ಈ ರೀತಿ ದೌರ್ಜನ್ಯದಿಂದ ಟೆಸ್ಟ್ ಮಾಡಿಸುವುದು ಎಷ್ಟರಮಟ್ಟಿಗೆ ಸರಿ ಎಂದು ದೌರ್ಜನ್ಯಕ್ಕೆ ಒಳಗಾದವರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಇನ್ನು ಸಾರ್ವಜನಿಕರ ಮೇಲಿನ ದೌರ್ಜನ್ಯದ ವಿಡಿಯೋ ಟಿವಿ9 ಗೆ ಲಭ್ಯವಾಗಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!