AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರಾನಾ ಟೆಸ್ಟ್ ಹೆಸರಲ್ಲಿ ಗೂಂಡಾಗಿರಿ, ಪಾಲಿಕೆ ಸಿಬ್ಬಂದಿ ದರ್ಪಾಧಿಕಾರಕ್ಕೆ ಕೆರಳಿದ ಬೆಂಗಳೂರು ಜನ

ಬೆಂಗಳೂರು: ಮಹಾಮಾರಿ ಕೊರೊನಾ ಈಗಾಗಲೇ ಜನರಿಗೆ ನರಕದ ದರ್ಶನ ಮಾಡಿಸುತ್ತಿದೆ. ಈ ನಡುವೆ BBMP ಸಿಬ್ಬಂದಿ ಕೊರೊನಾ ಟೆಸ್ಟಿಂಗ್ ಹೆಸರಲ್ಲಿ ದರ್ಪ , ದೌರ್ಜನ್ಯವೆಸಗುತ್ತಿದೆ. ಕೊರೊನಾ ಟೆಸ್ಟ್ ಮಾಡಿಸೋಕೆ ಒಪ್ಪಲಿಲ್ಲ ಅಂದ್ರೆ ದಂಡವಲ್ಲ ಬದಲಿಗೆ ಯಾಮಾರಿದ್ರೆ ಏಟು ಬೀಳುತ್ತೆ. ಬೆಂಗಳೂರಿನಲ್ಲಿ ಜನರನ್ನು ಹೆದರಿಸಿ BBMP ಸಿಬ್ಬಂದಿ ಟೆಸ್ಟ್ ಮಾಡ್ತಿದ್ದಾರೆ. ಬಿಬಿಎಂಪಿ ಸಿಬ್ಬಂದಿಯ ಈ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. HSR ಲೇಔಟ್​ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗ್ತಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ BBMP ಸಿಬ್ಬಂದಿ ಕಿರಿಕಿರಿ ಮಾಡಿದ್ದಾರೆ. […]

ಕೊರಾನಾ ಟೆಸ್ಟ್ ಹೆಸರಲ್ಲಿ ಗೂಂಡಾಗಿರಿ, ಪಾಲಿಕೆ ಸಿಬ್ಬಂದಿ ದರ್ಪಾಧಿಕಾರಕ್ಕೆ ಕೆರಳಿದ ಬೆಂಗಳೂರು ಜನ
Follow us
ಆಯೇಷಾ ಬಾನು
|

Updated on: Oct 11, 2020 | 11:22 AM

ಬೆಂಗಳೂರು: ಮಹಾಮಾರಿ ಕೊರೊನಾ ಈಗಾಗಲೇ ಜನರಿಗೆ ನರಕದ ದರ್ಶನ ಮಾಡಿಸುತ್ತಿದೆ. ಈ ನಡುವೆ BBMP ಸಿಬ್ಬಂದಿ ಕೊರೊನಾ ಟೆಸ್ಟಿಂಗ್ ಹೆಸರಲ್ಲಿ ದರ್ಪ , ದೌರ್ಜನ್ಯವೆಸಗುತ್ತಿದೆ. ಕೊರೊನಾ ಟೆಸ್ಟ್ ಮಾಡಿಸೋಕೆ ಒಪ್ಪಲಿಲ್ಲ ಅಂದ್ರೆ ದಂಡವಲ್ಲ ಬದಲಿಗೆ ಯಾಮಾರಿದ್ರೆ ಏಟು ಬೀಳುತ್ತೆ. ಬೆಂಗಳೂರಿನಲ್ಲಿ ಜನರನ್ನು ಹೆದರಿಸಿ BBMP ಸಿಬ್ಬಂದಿ ಟೆಸ್ಟ್ ಮಾಡ್ತಿದ್ದಾರೆ.

ಬಿಬಿಎಂಪಿ ಸಿಬ್ಬಂದಿಯ ಈ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. HSR ಲೇಔಟ್​ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗ್ತಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ BBMP ಸಿಬ್ಬಂದಿ ಕಿರಿಕಿರಿ ಮಾಡಿದ್ದಾರೆ. ಅದಕ್ಕೆ 5 ನಿಮಿಷ ಸಮಯ ಕೊಡಿ ಎಂದು ವಾಹನ ಚಾಲಕ ಕೇಳಿಕೊಂಡ್ರೂ ಅವಕಾಶ ಕೊಟ್ಟಿಲ್ಲವಂತೆ. ನಂತರ ಇವರ ನಡುವೆ ಜಗಳ ಶುರುವಾಗಿ ಪಾಲಿಕೆ ಸಿಬ್ಬಂದಿ ಶರ್ಟ್ ಹರಿದು ವಾಹನದ ಕೀ ಕಸಿದುಕೊಂಡು ದೌರ್ಜನ್ಯ ಮಾಡಿದ್ದಾರೆ ಅಂತಾ ನೊಂದವರು ಅಳಲು ತೋಡಿಕೊಂಡಿದ್ದಾರೆ.

ನಾನು ಈಗಾಗಲೇ ಟೆಸ್ಟ್ ಮಾಡಿಸಿಕೊಂಡಿದ್ದೇನೆ ನೆಗಟಿವ್ ಬಂದಿದೆ ಅಂದರು ಕೇಳದೇ ಹಲ್ಲೆ ಮಾಡಿದ್ದಾರೆ. ಈ ರೀತಿ ದೌರ್ಜನ್ಯದಿಂದ ಟೆಸ್ಟ್ ಮಾಡಿಸುವುದು ಸರಿಯಲ್ಲ. ನಮಗೆ ತುರ್ತು ಕೆಲಸವಿದೆ ಐದು ನಿಮಿಷ ಸಮಯ ಕೊಡಿ ಅಂದರು ಕೊಡಲಿಲ್ಲ. ಗುಂಡಾಗಳಂತೆ ನಾಲ್ಕೈದು ಸಿಬ್ಬಂದಿ ದೌರ್ಜನ್ಯ ನಡೆಸಿದ್ದಾರೆ. ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದ್ರೂ ಬೆಡ್ ಸೌಲಭ್ಯವನ್ನೂ ಸಹ ಮಾಡಲ್ಲ. ಆದ್ರೆ ಸುಮ್ಮನೆ ಟೆಸ್ಟಿಂಗ್ ಅಂತಾ ಚೆನ್ನಾಗಿದ್ದವರ ಮೇಲೆ ಗದಾಪ್ರಹಾರ ಮಾಡ್ತಾರೆ. ಈ ರೀತಿ ದೌರ್ಜನ್ಯದಿಂದ ಟೆಸ್ಟ್ ಮಾಡಿಸುವುದು ಎಷ್ಟರಮಟ್ಟಿಗೆ ಸರಿ ಎಂದು ದೌರ್ಜನ್ಯಕ್ಕೆ ಒಳಗಾದವರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಇನ್ನು ಸಾರ್ವಜನಿಕರ ಮೇಲಿನ ದೌರ್ಜನ್ಯದ ವಿಡಿಯೋ ಟಿವಿ9 ಗೆ ಲಭ್ಯವಾಗಿದೆ.

ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಚೀನಾಗೆ ಹೋಗಿ ಭಯೋತ್ಪಾದನೆ ವಿರುದ್ಧ ಗುಡುಗಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಚೀನಾಗೆ ಹೋಗಿ ಭಯೋತ್ಪಾದನೆ ವಿರುದ್ಧ ಗುಡುಗಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಿಂದ ಕೆಳಗೆ ಉರುಳಿದ ಡಬಲ್ ಡೆಕ್ಕರ್ ಬಸ್
ಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಿಂದ ಕೆಳಗೆ ಉರುಳಿದ ಡಬಲ್ ಡೆಕ್ಕರ್ ಬಸ್