AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾಲುವೆಗಳ ಮೇಲೆ ಮತ್ತೆ ಘರ್ಜಿಸಲಿವೆ ಬಿಬಿಎಂಪಿ ಜೆಸಿಬಿಗಳು! ಯಾವಾಗಿನಿಂದ, ಎಲ್ಲೆಲ್ಲಿ?

2016 ರಲ್ಲಿ ರಾಜಕಾಲುವೆ ಮೇಲಿನ ಕಟ್ಟಡಗಳನ್ನು ತೆರವು ಮಾಡುವ ಮೂಲಕ ತನ್ನ ವರಸೆಯನ್ನು ಬಿಬಿಎಂಪಿ ತೋರಿಸಿತ್ತು. ಇದೀಗ 4 ವರ್ಷಗಳ ಬಳಿಕ ಒತ್ತುವರಿ ತೆರವು ಮಾಡಲು ಸಿದ್ಧತೆ ನಡೆಸಿಕೊಂಡಿದೆ.

ರಾಜಕಾಲುವೆಗಳ ಮೇಲೆ ಮತ್ತೆ ಘರ್ಜಿಸಲಿವೆ ಬಿಬಿಎಂಪಿ ಜೆಸಿಬಿಗಳು! ಯಾವಾಗಿನಿಂದ, ಎಲ್ಲೆಲ್ಲಿ?
ರಾಜಕಾಲುವೆ ಮೇಲಿನ ಕಟ್ಟಡಗಳ ತೆರವು ಕಾರ್ಯಾಚರಣೆ
shruti hegde
| Edited By: |

Updated on:Jan 07, 2021 | 10:23 AM

Share

ಬೆಂಗಳೂರು: ಈ ಹಿಂದೆ 2016 ರಲ್ಲಿ ರಾಜಕಾಲುವೆ ಮೇಲಿನ ಕಟ್ಟಡಗಳನ್ನು ತೆರವು ಮಾಡುವ ಮೂಲಕ ತನ್ನ ವರಸೆಯನ್ನು ಬಿಬಿಎಂಪಿ ತೋರಿಸಿತ್ತು. ಇದೀಗ 4 ವರ್ಷಗಳ ಬಳಿಕ ಒತ್ತುವರಿ ತೆರವು ಮಾಡಲು ಮರುಸಿದ್ಧತೆ ನಡೆಸಿಕೊಂಡಿದೆ.

ನಗರದಲ್ಲಿ ಒಟ್ಟು 714 ಕಡೆ ತೆರವು ಕಾರ್ಯಾಚರಣೆ ಹಮ್ಮಿಕೊಂಡಿದೆ. ಈಗಾಗಲೇ 1,912 ಒತ್ತುವರಿ ತೆರವು ಪ್ರಕರಣಗಳು ಪೂರ್ಣಗೊಂಡಿವೆ. ರಾಜಕಾಲುವೆ ಮೇಲಿರುವ 348 ಕಟ್ಟಡಗಳನ್ನು ಗುರುತಿಸಲಾಗಿದೆ. ಇದೀಗ ಬಾಕಿ ಇರುವ ಒತ್ತುವರಿ ಕಟ್ಟಡಗಳನ್ನ ತೆರವು ಮಾಡಲು ಬಿಬಿಎಂಪಿ ಮುಂದಾಗಿದೆ.

ನಗರದಲ್ಲಿ ಮತ್ತೆ ಜೆಸಿಬಿಗಳ ಘರ್ಜನೆ ಶುರುವಾಗಲಿದ್ದು, ನಾಳೆ (ಜ.08) ಅಥವಾ ನಾಡಿದ್ದು (ಜ.09) ಒತ್ತುವರಿ ಕಾರ್ಯಾಚರಣೆ ಪ್ರಾರಂಭಗೊಳ್ಳಲಿದೆ. ಆರ್​.ಆರ್. ನಗರ, ಬೊಮ್ಮನಹಳ್ಳಿ, ದೊಡ್ಡಬೊಮ್ಮಸಂದ್ರ ಸೇರಿದಂತೆ ಹಲವೆಡೆ ತೆರವು ಕಾರ್ಯಾಚರಣೆ ನಡೆಯಲಿದೆ.

ರಾಜಕಾಲುವೆಯ ನೀರಿನಲ್ಲಿ ಕೊಚ್ಚಿ ಹೋಗಿದ್ದ ಸ್ವಿಫ್ಟ್​ ಕಾರ್ ಇಂದು ಪತ್ತೆ.. ಎಲ್ಲಿ ಸಿಕ್ತು?

Published On - 10:22 am, Thu, 7 January 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ