AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ವ್ಯಾಪ್ತಿಯಲ್ಲಿ ಜಾರಿಯಲ್ಲಿದೆ.. Mask ಹಾಕದಿದ್ದರೆ 1000 ರೂ ದಂಡ

ಬೆಂಗಳೂರು: ಆರೇಳು ತಿಂಗಳಿಂದ ಕೊರೊನಾ ಎಂಬ ಪಿಡುಗು ನಮ್ಮನ್ನ ಆವರಿಸಿದೆ. ಹೀಗಾಗಿ ಎಲ್ಲಾ ಕಡೆ ಮಾಸ್ಕ್ ಖಡ್ಡಾಯಗೊಳಿಸಲಾಗಿದೆ. ಆದರೂ ಕೂಡ ನಮ್ಮ ಜನ ಮಾಸ್ಕ್ ಹಾಕದೇ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಸ್ಕ್ ಹಾಕದಿದ್ದರೆ  1,000 ರೂ ದಂಡ ವಿಧಿಸಲಾಗುತ್ತಿದೆ ಎಂದು BBMP ಆಯುಕ್ತ ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ. ಪ್ರತಿ ವಲಯಕ್ಕೆ ಒಂದರಂತೆ ಒಟ್ಟು 8 ವಾಹನಗಳನ್ನು ನೀಡಲಾಗಿದೆ. ಪ್ರತಿ ವಾಹನಕ್ಕೆ ಏಳೂವರೆ ಲಕ್ಷದಂತೆ ನೀಡಿ ಖರೀದಿಸಲಾಗಿದೆ. ಪ್ರತಿ ವಾಹನದಲ್ಲಿ 2 ಶಿಫ್ಟ್​ನಲ್ಲಿ ಐವರು ಕಾರ್ಯ‌ ನಿರ್ವಹಿಸ್ತಾರೆ. […]

BBMP ವ್ಯಾಪ್ತಿಯಲ್ಲಿ ಜಾರಿಯಲ್ಲಿದೆ.. Mask ಹಾಕದಿದ್ದರೆ 1000 ರೂ ದಂಡ
ಆಯೇಷಾ ಬಾನು
| Edited By: |

Updated on: Oct 02, 2020 | 11:54 AM

Share

ಬೆಂಗಳೂರು: ಆರೇಳು ತಿಂಗಳಿಂದ ಕೊರೊನಾ ಎಂಬ ಪಿಡುಗು ನಮ್ಮನ್ನ ಆವರಿಸಿದೆ. ಹೀಗಾಗಿ ಎಲ್ಲಾ ಕಡೆ ಮಾಸ್ಕ್ ಖಡ್ಡಾಯಗೊಳಿಸಲಾಗಿದೆ. ಆದರೂ ಕೂಡ ನಮ್ಮ ಜನ ಮಾಸ್ಕ್ ಹಾಕದೇ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಸ್ಕ್ ಹಾಕದಿದ್ದರೆ  1,000 ರೂ ದಂಡ ವಿಧಿಸಲಾಗುತ್ತಿದೆ ಎಂದು BBMP ಆಯುಕ್ತ ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.

ಪ್ರತಿ ವಲಯಕ್ಕೆ ಒಂದರಂತೆ ಒಟ್ಟು 8 ವಾಹನಗಳನ್ನು ನೀಡಲಾಗಿದೆ. ಪ್ರತಿ ವಾಹನಕ್ಕೆ ಏಳೂವರೆ ಲಕ್ಷದಂತೆ ನೀಡಿ ಖರೀದಿಸಲಾಗಿದೆ. ಪ್ರತಿ ವಾಹನದಲ್ಲಿ 2 ಶಿಫ್ಟ್​ನಲ್ಲಿ ಐವರು ಕಾರ್ಯ‌ ನಿರ್ವಹಿಸ್ತಾರೆ. ಮಾಸ್ಕ್ ದಂಡ, ದೈಹಿಕ ಅಂತರ, ತ್ಯಾಜ್ಯ ವಿಲೇವಾರಿ ಸರಿಯಾಗಿ ನಿರ್ವಹಿಸದವರ ವಿರುದ್ಧ ಕ್ರಮಕೈಗೊಳ್ಳಲು ಮಾರ್ಷಲ್​ಗಳನ್ನು ನೇಮಕ ಮಾಡಿದ್ದೇವೆ.

ದಂಡ ವಿಧಿಸಿದಾಗ ಸಾರ್ವಜನಿಕರು ಹಾಗೂ ಮಾರ್ಷಲ್​ಗಳ ನಡುವೆ ಗಲಾಟೆ ಗೊಂದಲಗಳು ಆಗುತ್ತಿವೆ. ಹೀಗಾಗಿ ಸಾಧ್ಯವಾದಷ್ಟು ಸಮಾಧಾನದಿಂದ ವರ್ತಿಸುವಂತೆ ಮಾರ್ಷಲ್‌ಗಳಿಗೆ ಹೇಳಲಾಗಿದೆ ಎಂದು ಮಂಜುನಾಥ ಪ್ರಸಾದ್ ಹೇಳಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ