AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ವ್ಯಾಪ್ತಿಯಲ್ಲಿ ಜಾರಿಯಲ್ಲಿದೆ.. Mask ಹಾಕದಿದ್ದರೆ 1000 ರೂ ದಂಡ

ಬೆಂಗಳೂರು: ಆರೇಳು ತಿಂಗಳಿಂದ ಕೊರೊನಾ ಎಂಬ ಪಿಡುಗು ನಮ್ಮನ್ನ ಆವರಿಸಿದೆ. ಹೀಗಾಗಿ ಎಲ್ಲಾ ಕಡೆ ಮಾಸ್ಕ್ ಖಡ್ಡಾಯಗೊಳಿಸಲಾಗಿದೆ. ಆದರೂ ಕೂಡ ನಮ್ಮ ಜನ ಮಾಸ್ಕ್ ಹಾಕದೇ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಸ್ಕ್ ಹಾಕದಿದ್ದರೆ  1,000 ರೂ ದಂಡ ವಿಧಿಸಲಾಗುತ್ತಿದೆ ಎಂದು BBMP ಆಯುಕ್ತ ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ. ಪ್ರತಿ ವಲಯಕ್ಕೆ ಒಂದರಂತೆ ಒಟ್ಟು 8 ವಾಹನಗಳನ್ನು ನೀಡಲಾಗಿದೆ. ಪ್ರತಿ ವಾಹನಕ್ಕೆ ಏಳೂವರೆ ಲಕ್ಷದಂತೆ ನೀಡಿ ಖರೀದಿಸಲಾಗಿದೆ. ಪ್ರತಿ ವಾಹನದಲ್ಲಿ 2 ಶಿಫ್ಟ್​ನಲ್ಲಿ ಐವರು ಕಾರ್ಯ‌ ನಿರ್ವಹಿಸ್ತಾರೆ. […]

BBMP ವ್ಯಾಪ್ತಿಯಲ್ಲಿ ಜಾರಿಯಲ್ಲಿದೆ.. Mask ಹಾಕದಿದ್ದರೆ 1000 ರೂ ದಂಡ
ಆಯೇಷಾ ಬಾನು
| Edited By: |

Updated on: Oct 02, 2020 | 11:54 AM

Share

ಬೆಂಗಳೂರು: ಆರೇಳು ತಿಂಗಳಿಂದ ಕೊರೊನಾ ಎಂಬ ಪಿಡುಗು ನಮ್ಮನ್ನ ಆವರಿಸಿದೆ. ಹೀಗಾಗಿ ಎಲ್ಲಾ ಕಡೆ ಮಾಸ್ಕ್ ಖಡ್ಡಾಯಗೊಳಿಸಲಾಗಿದೆ. ಆದರೂ ಕೂಡ ನಮ್ಮ ಜನ ಮಾಸ್ಕ್ ಹಾಕದೇ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಸ್ಕ್ ಹಾಕದಿದ್ದರೆ  1,000 ರೂ ದಂಡ ವಿಧಿಸಲಾಗುತ್ತಿದೆ ಎಂದು BBMP ಆಯುಕ್ತ ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.

ಪ್ರತಿ ವಲಯಕ್ಕೆ ಒಂದರಂತೆ ಒಟ್ಟು 8 ವಾಹನಗಳನ್ನು ನೀಡಲಾಗಿದೆ. ಪ್ರತಿ ವಾಹನಕ್ಕೆ ಏಳೂವರೆ ಲಕ್ಷದಂತೆ ನೀಡಿ ಖರೀದಿಸಲಾಗಿದೆ. ಪ್ರತಿ ವಾಹನದಲ್ಲಿ 2 ಶಿಫ್ಟ್​ನಲ್ಲಿ ಐವರು ಕಾರ್ಯ‌ ನಿರ್ವಹಿಸ್ತಾರೆ. ಮಾಸ್ಕ್ ದಂಡ, ದೈಹಿಕ ಅಂತರ, ತ್ಯಾಜ್ಯ ವಿಲೇವಾರಿ ಸರಿಯಾಗಿ ನಿರ್ವಹಿಸದವರ ವಿರುದ್ಧ ಕ್ರಮಕೈಗೊಳ್ಳಲು ಮಾರ್ಷಲ್​ಗಳನ್ನು ನೇಮಕ ಮಾಡಿದ್ದೇವೆ.

ದಂಡ ವಿಧಿಸಿದಾಗ ಸಾರ್ವಜನಿಕರು ಹಾಗೂ ಮಾರ್ಷಲ್​ಗಳ ನಡುವೆ ಗಲಾಟೆ ಗೊಂದಲಗಳು ಆಗುತ್ತಿವೆ. ಹೀಗಾಗಿ ಸಾಧ್ಯವಾದಷ್ಟು ಸಮಾಧಾನದಿಂದ ವರ್ತಿಸುವಂತೆ ಮಾರ್ಷಲ್‌ಗಳಿಗೆ ಹೇಳಲಾಗಿದೆ ಎಂದು ಮಂಜುನಾಥ ಪ್ರಸಾದ್ ಹೇಳಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್