AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ, ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್‌

ಬೆಂಗಳೂರು: ನಗರದಲ್ಲಿ ನಾನ್ ಕೊವಿಡ್ ಕಾರಣಗಳಿಂದ ಸಂಭವಿಸುತ್ತಿರುವ ಸಾವಿನ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟಿವಿ9 ಇದರ ಮೇಲೆ ಬೆಳಕು ಚೆಲ್ಲಿತ್ತು. ಇದೀಗ, ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್ ಮಾಡಲು ನಿರ್ಧರಿಸಿದ್ದಾರೆ. ಸೋಂಕಿನ ಲಕ್ಷಣ ಅಥವಾ ಇತರೆ ಸಮಸ್ಯೆಯಿಂದ ವ್ಯಕ್ತಿ ಮೃತಪಟ್ಟಿದ್ದರೆ ಅವರಿಗೂ ಕೊವಿಡ್​ ಪರೀಕ್ಷೆ ನಡೆಸಲು ಬಿಬಿಎಂಪಿ ತೀರ್ಮಾನಿಸಿದೆ. ಹಾಗಾಗಿ, ಮನೆಯಲ್ಲಿ ಮೃತಪಟ್ಟವರ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಲು ಕುಟುಂಬದವರಿಗೆ ಸೂಚಿಸಿದೆ. ಮಾಹಿತಿ ದೊರೆತ […]

ಇನ್ಮುಂದೆ, ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್‌
KUSHAL V
|

Updated on:Jul 19, 2020 | 10:46 AM

Share

ಬೆಂಗಳೂರು: ನಗರದಲ್ಲಿ ನಾನ್ ಕೊವಿಡ್ ಕಾರಣಗಳಿಂದ ಸಂಭವಿಸುತ್ತಿರುವ ಸಾವಿನ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟಿವಿ9 ಇದರ ಮೇಲೆ ಬೆಳಕು ಚೆಲ್ಲಿತ್ತು. ಇದೀಗ, ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್ ಮಾಡಲು ನಿರ್ಧರಿಸಿದ್ದಾರೆ.

ಸೋಂಕಿನ ಲಕ್ಷಣ ಅಥವಾ ಇತರೆ ಸಮಸ್ಯೆಯಿಂದ ವ್ಯಕ್ತಿ ಮೃತಪಟ್ಟಿದ್ದರೆ ಅವರಿಗೂ ಕೊವಿಡ್​ ಪರೀಕ್ಷೆ ನಡೆಸಲು ಬಿಬಿಎಂಪಿ ತೀರ್ಮಾನಿಸಿದೆ. ಹಾಗಾಗಿ, ಮನೆಯಲ್ಲಿ ಮೃತಪಟ್ಟವರ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಲು ಕುಟುಂಬದವರಿಗೆ ಸೂಚಿಸಿದೆ.

ಮಾಹಿತಿ ದೊರೆತ ಕೂಡಲೇ ವೈದ್ಯರ ತಂಡ ಮೃತರ ಮನೆಗೆ ಬಂದು ಗಂಟಲು ದ್ರವ ಸಂಗ್ರಹಿಸಲಿದ್ದಾರೆ. ಫಲಿತಾಂಶ ಬಂದ ನಂತರ ಪಾಸಿಟಿವ್​​ ಇದ್ದರೆ ಕುಟುಂಬಸ್ಥರನ್ನ ಕ್ವಾರಂಟೈನ್ ಮಾಡಲಾಗುವುದು. ಆದರೆ, ಟೆಸ್ಟ್ ವರದಿ ಬರುವವರೆಗೂ ಕುಟುಂಬಸ್ಥರು ಕಾಯುವ ಅವಶ್ಯಕತೆ ಇಲ್ಲ. ಸ್ವ್ಯಾಬ್ ಪಡೆದ ತಕ್ಷಣ ಮೃತರ ಅಂತ್ಯಸಂಸ್ಕಾರ ನೆರವೇರಿಸಬಹುದು ಎಂದು ಬಿಬಿಎಂಪಿಯ ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Published On - 10:42 am, Sun, 19 July 20

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?