AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ, ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್‌

ಬೆಂಗಳೂರು: ನಗರದಲ್ಲಿ ನಾನ್ ಕೊವಿಡ್ ಕಾರಣಗಳಿಂದ ಸಂಭವಿಸುತ್ತಿರುವ ಸಾವಿನ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟಿವಿ9 ಇದರ ಮೇಲೆ ಬೆಳಕು ಚೆಲ್ಲಿತ್ತು. ಇದೀಗ, ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್ ಮಾಡಲು ನಿರ್ಧರಿಸಿದ್ದಾರೆ. ಸೋಂಕಿನ ಲಕ್ಷಣ ಅಥವಾ ಇತರೆ ಸಮಸ್ಯೆಯಿಂದ ವ್ಯಕ್ತಿ ಮೃತಪಟ್ಟಿದ್ದರೆ ಅವರಿಗೂ ಕೊವಿಡ್​ ಪರೀಕ್ಷೆ ನಡೆಸಲು ಬಿಬಿಎಂಪಿ ತೀರ್ಮಾನಿಸಿದೆ. ಹಾಗಾಗಿ, ಮನೆಯಲ್ಲಿ ಮೃತಪಟ್ಟವರ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಲು ಕುಟುಂಬದವರಿಗೆ ಸೂಚಿಸಿದೆ. ಮಾಹಿತಿ ದೊರೆತ […]

ಇನ್ಮುಂದೆ, ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್‌
KUSHAL V
|

Updated on:Jul 19, 2020 | 10:46 AM

Share

ಬೆಂಗಳೂರು: ನಗರದಲ್ಲಿ ನಾನ್ ಕೊವಿಡ್ ಕಾರಣಗಳಿಂದ ಸಂಭವಿಸುತ್ತಿರುವ ಸಾವಿನ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟಿವಿ9 ಇದರ ಮೇಲೆ ಬೆಳಕು ಚೆಲ್ಲಿತ್ತು. ಇದೀಗ, ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್ ಮಾಡಲು ನಿರ್ಧರಿಸಿದ್ದಾರೆ.

ಸೋಂಕಿನ ಲಕ್ಷಣ ಅಥವಾ ಇತರೆ ಸಮಸ್ಯೆಯಿಂದ ವ್ಯಕ್ತಿ ಮೃತಪಟ್ಟಿದ್ದರೆ ಅವರಿಗೂ ಕೊವಿಡ್​ ಪರೀಕ್ಷೆ ನಡೆಸಲು ಬಿಬಿಎಂಪಿ ತೀರ್ಮಾನಿಸಿದೆ. ಹಾಗಾಗಿ, ಮನೆಯಲ್ಲಿ ಮೃತಪಟ್ಟವರ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಲು ಕುಟುಂಬದವರಿಗೆ ಸೂಚಿಸಿದೆ.

ಮಾಹಿತಿ ದೊರೆತ ಕೂಡಲೇ ವೈದ್ಯರ ತಂಡ ಮೃತರ ಮನೆಗೆ ಬಂದು ಗಂಟಲು ದ್ರವ ಸಂಗ್ರಹಿಸಲಿದ್ದಾರೆ. ಫಲಿತಾಂಶ ಬಂದ ನಂತರ ಪಾಸಿಟಿವ್​​ ಇದ್ದರೆ ಕುಟುಂಬಸ್ಥರನ್ನ ಕ್ವಾರಂಟೈನ್ ಮಾಡಲಾಗುವುದು. ಆದರೆ, ಟೆಸ್ಟ್ ವರದಿ ಬರುವವರೆಗೂ ಕುಟುಂಬಸ್ಥರು ಕಾಯುವ ಅವಶ್ಯಕತೆ ಇಲ್ಲ. ಸ್ವ್ಯಾಬ್ ಪಡೆದ ತಕ್ಷಣ ಮೃತರ ಅಂತ್ಯಸಂಸ್ಕಾರ ನೆರವೇರಿಸಬಹುದು ಎಂದು ಬಿಬಿಎಂಪಿಯ ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Published On - 10:42 am, Sun, 19 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ