AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ, ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್‌

ಬೆಂಗಳೂರು: ನಗರದಲ್ಲಿ ನಾನ್ ಕೊವಿಡ್ ಕಾರಣಗಳಿಂದ ಸಂಭವಿಸುತ್ತಿರುವ ಸಾವಿನ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟಿವಿ9 ಇದರ ಮೇಲೆ ಬೆಳಕು ಚೆಲ್ಲಿತ್ತು. ಇದೀಗ, ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್ ಮಾಡಲು ನಿರ್ಧರಿಸಿದ್ದಾರೆ. ಸೋಂಕಿನ ಲಕ್ಷಣ ಅಥವಾ ಇತರೆ ಸಮಸ್ಯೆಯಿಂದ ವ್ಯಕ್ತಿ ಮೃತಪಟ್ಟಿದ್ದರೆ ಅವರಿಗೂ ಕೊವಿಡ್​ ಪರೀಕ್ಷೆ ನಡೆಸಲು ಬಿಬಿಎಂಪಿ ತೀರ್ಮಾನಿಸಿದೆ. ಹಾಗಾಗಿ, ಮನೆಯಲ್ಲಿ ಮೃತಪಟ್ಟವರ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಲು ಕುಟುಂಬದವರಿಗೆ ಸೂಚಿಸಿದೆ. ಮಾಹಿತಿ ದೊರೆತ […]

ಇನ್ಮುಂದೆ, ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್‌
KUSHAL V
|

Updated on:Jul 19, 2020 | 10:46 AM

Share

ಬೆಂಗಳೂರು: ನಗರದಲ್ಲಿ ನಾನ್ ಕೊವಿಡ್ ಕಾರಣಗಳಿಂದ ಸಂಭವಿಸುತ್ತಿರುವ ಸಾವಿನ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟಿವಿ9 ಇದರ ಮೇಲೆ ಬೆಳಕು ಚೆಲ್ಲಿತ್ತು. ಇದೀಗ, ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್ ಮಾಡಲು ನಿರ್ಧರಿಸಿದ್ದಾರೆ.

ಸೋಂಕಿನ ಲಕ್ಷಣ ಅಥವಾ ಇತರೆ ಸಮಸ್ಯೆಯಿಂದ ವ್ಯಕ್ತಿ ಮೃತಪಟ್ಟಿದ್ದರೆ ಅವರಿಗೂ ಕೊವಿಡ್​ ಪರೀಕ್ಷೆ ನಡೆಸಲು ಬಿಬಿಎಂಪಿ ತೀರ್ಮಾನಿಸಿದೆ. ಹಾಗಾಗಿ, ಮನೆಯಲ್ಲಿ ಮೃತಪಟ್ಟವರ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಲು ಕುಟುಂಬದವರಿಗೆ ಸೂಚಿಸಿದೆ.

ಮಾಹಿತಿ ದೊರೆತ ಕೂಡಲೇ ವೈದ್ಯರ ತಂಡ ಮೃತರ ಮನೆಗೆ ಬಂದು ಗಂಟಲು ದ್ರವ ಸಂಗ್ರಹಿಸಲಿದ್ದಾರೆ. ಫಲಿತಾಂಶ ಬಂದ ನಂತರ ಪಾಸಿಟಿವ್​​ ಇದ್ದರೆ ಕುಟುಂಬಸ್ಥರನ್ನ ಕ್ವಾರಂಟೈನ್ ಮಾಡಲಾಗುವುದು. ಆದರೆ, ಟೆಸ್ಟ್ ವರದಿ ಬರುವವರೆಗೂ ಕುಟುಂಬಸ್ಥರು ಕಾಯುವ ಅವಶ್ಯಕತೆ ಇಲ್ಲ. ಸ್ವ್ಯಾಬ್ ಪಡೆದ ತಕ್ಷಣ ಮೃತರ ಅಂತ್ಯಸಂಸ್ಕಾರ ನೆರವೇರಿಸಬಹುದು ಎಂದು ಬಿಬಿಎಂಪಿಯ ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Published On - 10:42 am, Sun, 19 July 20

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!