AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ, ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್‌

ಬೆಂಗಳೂರು: ನಗರದಲ್ಲಿ ನಾನ್ ಕೊವಿಡ್ ಕಾರಣಗಳಿಂದ ಸಂಭವಿಸುತ್ತಿರುವ ಸಾವಿನ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟಿವಿ9 ಇದರ ಮೇಲೆ ಬೆಳಕು ಚೆಲ್ಲಿತ್ತು. ಇದೀಗ, ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್ ಮಾಡಲು ನಿರ್ಧರಿಸಿದ್ದಾರೆ. ಸೋಂಕಿನ ಲಕ್ಷಣ ಅಥವಾ ಇತರೆ ಸಮಸ್ಯೆಯಿಂದ ವ್ಯಕ್ತಿ ಮೃತಪಟ್ಟಿದ್ದರೆ ಅವರಿಗೂ ಕೊವಿಡ್​ ಪರೀಕ್ಷೆ ನಡೆಸಲು ಬಿಬಿಎಂಪಿ ತೀರ್ಮಾನಿಸಿದೆ. ಹಾಗಾಗಿ, ಮನೆಯಲ್ಲಿ ಮೃತಪಟ್ಟವರ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಲು ಕುಟುಂಬದವರಿಗೆ ಸೂಚಿಸಿದೆ. ಮಾಹಿತಿ ದೊರೆತ […]

ಇನ್ಮುಂದೆ, ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್‌
KUSHAL V
|

Updated on:Jul 19, 2020 | 10:46 AM

Share

ಬೆಂಗಳೂರು: ನಗರದಲ್ಲಿ ನಾನ್ ಕೊವಿಡ್ ಕಾರಣಗಳಿಂದ ಸಂಭವಿಸುತ್ತಿರುವ ಸಾವಿನ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟಿವಿ9 ಇದರ ಮೇಲೆ ಬೆಳಕು ಚೆಲ್ಲಿತ್ತು. ಇದೀಗ, ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್ ಮಾಡಲು ನಿರ್ಧರಿಸಿದ್ದಾರೆ.

ಸೋಂಕಿನ ಲಕ್ಷಣ ಅಥವಾ ಇತರೆ ಸಮಸ್ಯೆಯಿಂದ ವ್ಯಕ್ತಿ ಮೃತಪಟ್ಟಿದ್ದರೆ ಅವರಿಗೂ ಕೊವಿಡ್​ ಪರೀಕ್ಷೆ ನಡೆಸಲು ಬಿಬಿಎಂಪಿ ತೀರ್ಮಾನಿಸಿದೆ. ಹಾಗಾಗಿ, ಮನೆಯಲ್ಲಿ ಮೃತಪಟ್ಟವರ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಲು ಕುಟುಂಬದವರಿಗೆ ಸೂಚಿಸಿದೆ.

ಮಾಹಿತಿ ದೊರೆತ ಕೂಡಲೇ ವೈದ್ಯರ ತಂಡ ಮೃತರ ಮನೆಗೆ ಬಂದು ಗಂಟಲು ದ್ರವ ಸಂಗ್ರಹಿಸಲಿದ್ದಾರೆ. ಫಲಿತಾಂಶ ಬಂದ ನಂತರ ಪಾಸಿಟಿವ್​​ ಇದ್ದರೆ ಕುಟುಂಬಸ್ಥರನ್ನ ಕ್ವಾರಂಟೈನ್ ಮಾಡಲಾಗುವುದು. ಆದರೆ, ಟೆಸ್ಟ್ ವರದಿ ಬರುವವರೆಗೂ ಕುಟುಂಬಸ್ಥರು ಕಾಯುವ ಅವಶ್ಯಕತೆ ಇಲ್ಲ. ಸ್ವ್ಯಾಬ್ ಪಡೆದ ತಕ್ಷಣ ಮೃತರ ಅಂತ್ಯಸಂಸ್ಕಾರ ನೆರವೇರಿಸಬಹುದು ಎಂದು ಬಿಬಿಎಂಪಿಯ ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Published On - 10:42 am, Sun, 19 July 20

Follow Us
KUSHAL V
KUSHAL V
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ