AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ, ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್‌

ಬೆಂಗಳೂರು: ನಗರದಲ್ಲಿ ನಾನ್ ಕೊವಿಡ್ ಕಾರಣಗಳಿಂದ ಸಂಭವಿಸುತ್ತಿರುವ ಸಾವಿನ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟಿವಿ9 ಇದರ ಮೇಲೆ ಬೆಳಕು ಚೆಲ್ಲಿತ್ತು. ಇದೀಗ, ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್ ಮಾಡಲು ನಿರ್ಧರಿಸಿದ್ದಾರೆ. ಸೋಂಕಿನ ಲಕ್ಷಣ ಅಥವಾ ಇತರೆ ಸಮಸ್ಯೆಯಿಂದ ವ್ಯಕ್ತಿ ಮೃತಪಟ್ಟಿದ್ದರೆ ಅವರಿಗೂ ಕೊವಿಡ್​ ಪರೀಕ್ಷೆ ನಡೆಸಲು ಬಿಬಿಎಂಪಿ ತೀರ್ಮಾನಿಸಿದೆ. ಹಾಗಾಗಿ, ಮನೆಯಲ್ಲಿ ಮೃತಪಟ್ಟವರ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಲು ಕುಟುಂಬದವರಿಗೆ ಸೂಚಿಸಿದೆ. ಮಾಹಿತಿ ದೊರೆತ […]

ಇನ್ಮುಂದೆ, ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್‌
KUSHAL V
|

Updated on:Jul 19, 2020 | 10:46 AM

Share

ಬೆಂಗಳೂರು: ನಗರದಲ್ಲಿ ನಾನ್ ಕೊವಿಡ್ ಕಾರಣಗಳಿಂದ ಸಂಭವಿಸುತ್ತಿರುವ ಸಾವಿನ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟಿವಿ9 ಇದರ ಮೇಲೆ ಬೆಳಕು ಚೆಲ್ಲಿತ್ತು. ಇದೀಗ, ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಮನೆಯಲ್ಲಿ ಮೃತಪಟ್ಟವರಿಗೂ ಕೊವಿಡ್ ಟೆಸ್ಟ್ ಮಾಡಲು ನಿರ್ಧರಿಸಿದ್ದಾರೆ.

ಸೋಂಕಿನ ಲಕ್ಷಣ ಅಥವಾ ಇತರೆ ಸಮಸ್ಯೆಯಿಂದ ವ್ಯಕ್ತಿ ಮೃತಪಟ್ಟಿದ್ದರೆ ಅವರಿಗೂ ಕೊವಿಡ್​ ಪರೀಕ್ಷೆ ನಡೆಸಲು ಬಿಬಿಎಂಪಿ ತೀರ್ಮಾನಿಸಿದೆ. ಹಾಗಾಗಿ, ಮನೆಯಲ್ಲಿ ಮೃತಪಟ್ಟವರ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಲು ಕುಟುಂಬದವರಿಗೆ ಸೂಚಿಸಿದೆ.

ಮಾಹಿತಿ ದೊರೆತ ಕೂಡಲೇ ವೈದ್ಯರ ತಂಡ ಮೃತರ ಮನೆಗೆ ಬಂದು ಗಂಟಲು ದ್ರವ ಸಂಗ್ರಹಿಸಲಿದ್ದಾರೆ. ಫಲಿತಾಂಶ ಬಂದ ನಂತರ ಪಾಸಿಟಿವ್​​ ಇದ್ದರೆ ಕುಟುಂಬಸ್ಥರನ್ನ ಕ್ವಾರಂಟೈನ್ ಮಾಡಲಾಗುವುದು. ಆದರೆ, ಟೆಸ್ಟ್ ವರದಿ ಬರುವವರೆಗೂ ಕುಟುಂಬಸ್ಥರು ಕಾಯುವ ಅವಶ್ಯಕತೆ ಇಲ್ಲ. ಸ್ವ್ಯಾಬ್ ಪಡೆದ ತಕ್ಷಣ ಮೃತರ ಅಂತ್ಯಸಂಸ್ಕಾರ ನೆರವೇರಿಸಬಹುದು ಎಂದು ಬಿಬಿಎಂಪಿಯ ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Published On - 10:42 am, Sun, 19 July 20

ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?