ಕೊರೊನಾ ವಿಷಯದಲ್ಲಿ.. ಜನರ ಅಪೇಕ್ಷೆಯಂತೆ BBMP ಕೈಗೊಂಡ ಆ ನಿರ್ಧಾರ ಏನು ಗೊತ್ತಾ?

| Updated By: ಸಾಧು ಶ್ರೀನಾಥ್​

Updated on: Aug 17, 2020 | 5:46 PM

ಬೆಂಗಳೂರು: ನಗರದಲ್ಲಿ ನಾಳೆಯಿಂದಲೇ ಸೀಲ್​ಡೌನ್ ಪದ್ಧತಿ ರದ್ದುಪಡಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್​.ಮಂಜುನಾಥ ಪ್ರಸಾದ್ ಹೇಳಿದ್ದಾರೆ. ನಗರದಲ್ಲಿ ಸೀಲ್ ಡೌನ್ ಪದ್ಧತಿ ಕೈಬಿಟ್ಟ ಬಿಬಿಎಂಪಿ ಇನ್ಮುಂದೆ ಸೋಂಕಿತರ ಮನೆ ಸುತ್ತ ಬ್ಯಾರಿಕೇಡ್​ ಹಾಕುವುದಿಲ್ಲ. ಕೇವಲ 100 ಮೀಟರ್​ ಒಳಗೆ 3 ಅಥವಾ 3ಕ್ಕಿಂತ ಹೆಚ್ಚು ಪ್ರಕರಣಗಳಿದ್ದರೆ ಮಾತ್ರ ಕಂಟೇನ್ಮೆಂಟ್ ಜೋನ್​​ ಮಾಡಲು ನಿರ್ಧಾರ ಮಾಡಲಾಗಿದೆ. ಇಲ್ಲದಿದ್ದರೆ ಸೀಲ್​ಡೌನ್ ಮಾಡಲ್ಲ ಎಂದು ಮಂಜುನಾಥ ಪ್ರಸಾದ್ ಹೇಳಿದ್ದಾರೆ.

ಕೊರೊನಾ ವಿಷಯದಲ್ಲಿ.. ಜನರ ಅಪೇಕ್ಷೆಯಂತೆ BBMP ಕೈಗೊಂಡ ಆ ನಿರ್ಧಾರ ಏನು ಗೊತ್ತಾ?
Follow us on

ಬೆಂಗಳೂರು: ನಗರದಲ್ಲಿ ನಾಳೆಯಿಂದಲೇ ಸೀಲ್​ಡೌನ್ ಪದ್ಧತಿ ರದ್ದುಪಡಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್​.ಮಂಜುನಾಥ ಪ್ರಸಾದ್ ಹೇಳಿದ್ದಾರೆ. ನಗರದಲ್ಲಿ ಸೀಲ್ ಡೌನ್ ಪದ್ಧತಿ ಕೈಬಿಟ್ಟ ಬಿಬಿಎಂಪಿ ಇನ್ಮುಂದೆ ಸೋಂಕಿತರ ಮನೆ ಸುತ್ತ ಬ್ಯಾರಿಕೇಡ್​ ಹಾಕುವುದಿಲ್ಲ.

ಕೇವಲ 100 ಮೀಟರ್​ ಒಳಗೆ 3 ಅಥವಾ 3ಕ್ಕಿಂತ ಹೆಚ್ಚು ಪ್ರಕರಣಗಳಿದ್ದರೆ ಮಾತ್ರ ಕಂಟೇನ್ಮೆಂಟ್ ಜೋನ್​​ ಮಾಡಲು ನಿರ್ಧಾರ ಮಾಡಲಾಗಿದೆ. ಇಲ್ಲದಿದ್ದರೆ ಸೀಲ್​ಡೌನ್ ಮಾಡಲ್ಲ ಎಂದು ಮಂಜುನಾಥ ಪ್ರಸಾದ್ ಹೇಳಿದ್ದಾರೆ.