AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜನತೆಗೆ BBMP ತೆರಿಗೆ Shock

ಬೆಂಗಳೂರು: ನಗರದ ನಿವಾಸಿಗಳಿಗೆ ತೆರಿಗೆ ಶಾಕ್​ ನೀಡಲು ಬಿಬಿಎಂಪಿ ಮುಂದಾಗಿದೆ. ಹೌದು, ಪಾಲಿಕೆಯು ಇದೀಗ ಆಸ್ತಿ ತೆರಿಗೆ, ಪ್ಲ್ಯಾನ್ ಅಪ್ರೂವಲ್ ಹಾಗೂ ಖಾತಾ ಹಂಚಿಕೆಯ ದರವನ್ನು ಏರಿಕೆ ಮಾಡುವ ಜೊತೆಗೆ ಭೂಸಾರಿಗೆ ಸೆಸ್ ಜಾರಿಗೆ ತರಲು ಸಹ BBMP ತೀರ್ಮಾನ ಕೈಗೊಂಡಿದೆ. ತನ್ನ ಆದಾಯವನ್ನ ಹೆಚ್ಚಿಸಲು ಮುಂದಾದ ಪಾಲಿಕೆ ಆಸ್ತಿ‌ ತೆರಿಗೆ ಶೇಕಡಾ 15 ರಿಂದ 30ರಷ್ಟು ಹೆಚ್ಚಳಕ್ಕೆ ಚಿಂತನೆ ನಡೆಸಿದ್ದು ಪ್ಲ್ಯಾನ್ ಅಪ್ರೂವಲ್​ ಶುಲ್ಕವನ್ನು ಶೇಕಡಾ 25ರಷ್ಟು ಹೆಚ್ಚಳ ಮಾಡಲು ರೆಡಿಯಾಗಿದೆ. ಜೊತೆಗೆ, ಆಸ್ತಿ ನೋಂದಾಯಿಸುವಾಗ […]

ಬೆಂಗಳೂರು ಜನತೆಗೆ BBMP ತೆರಿಗೆ Shock
ಬಿಬಿಎಂಪಿ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Sep 18, 2020 | 10:42 AM

ಬೆಂಗಳೂರು: ನಗರದ ನಿವಾಸಿಗಳಿಗೆ ತೆರಿಗೆ ಶಾಕ್​ ನೀಡಲು ಬಿಬಿಎಂಪಿ ಮುಂದಾಗಿದೆ. ಹೌದು, ಪಾಲಿಕೆಯು ಇದೀಗ ಆಸ್ತಿ ತೆರಿಗೆ, ಪ್ಲ್ಯಾನ್ ಅಪ್ರೂವಲ್ ಹಾಗೂ ಖಾತಾ ಹಂಚಿಕೆಯ ದರವನ್ನು ಏರಿಕೆ ಮಾಡುವ ಜೊತೆಗೆ ಭೂಸಾರಿಗೆ ಸೆಸ್ ಜಾರಿಗೆ ತರಲು ಸಹ BBMP ತೀರ್ಮಾನ ಕೈಗೊಂಡಿದೆ.

ತನ್ನ ಆದಾಯವನ್ನ ಹೆಚ್ಚಿಸಲು ಮುಂದಾದ ಪಾಲಿಕೆ ಆಸ್ತಿ‌ ತೆರಿಗೆ ಶೇಕಡಾ 15 ರಿಂದ 30ರಷ್ಟು ಹೆಚ್ಚಳಕ್ಕೆ ಚಿಂತನೆ ನಡೆಸಿದ್ದು ಪ್ಲ್ಯಾನ್ ಅಪ್ರೂವಲ್​ ಶುಲ್ಕವನ್ನು ಶೇಕಡಾ 25ರಷ್ಟು ಹೆಚ್ಚಳ ಮಾಡಲು ರೆಡಿಯಾಗಿದೆ. ಜೊತೆಗೆ, ಆಸ್ತಿ ನೋಂದಾಯಿಸುವಾಗ ಖಾತಾ ಶುಲ್ಕ ಹೆಚ್ಚಳಕ್ಕೆ ಸಹ ನಿರ್ಧಾರ ತೆಗೆದುಕೊಂಡಿದೆ.

ನೋಂದಣಿ ಶುಲ್ಕದ ಆಧಾರದ ಮೇಲೆ ಖಾತಾ ಶುಲ್ಕ ಹೆಚ್ಚಳ ಮಾಡಲಾಗುವುದು. ಇದಲ್ಲದೆ, ಗಾರ್ಬೆಜ್ ಸೆಸ್ ಕೂಡ ಹೆಚ್ಚಳ ಮಾಡುವುದಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ. ರೋಡ್ ಕಟಿಂಗ್ ಚಾರ್ಜ್ಸ್ ಹೆಚ್ಚಳ ಮಾಡಲು ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಟಿವಿ9ಗೆ BBMP ಆಯುಕ್ತ ಮಂಜುನಾಥ ಪ್ರಸಾದ್ ಹೇಳಿಕೆ ಕೊಟ್ಟಿದ್ದಾರೆ.

ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್