AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜನತೆಗೆ BBMP ತೆರಿಗೆ Shock

ಬೆಂಗಳೂರು: ನಗರದ ನಿವಾಸಿಗಳಿಗೆ ತೆರಿಗೆ ಶಾಕ್​ ನೀಡಲು ಬಿಬಿಎಂಪಿ ಮುಂದಾಗಿದೆ. ಹೌದು, ಪಾಲಿಕೆಯು ಇದೀಗ ಆಸ್ತಿ ತೆರಿಗೆ, ಪ್ಲ್ಯಾನ್ ಅಪ್ರೂವಲ್ ಹಾಗೂ ಖಾತಾ ಹಂಚಿಕೆಯ ದರವನ್ನು ಏರಿಕೆ ಮಾಡುವ ಜೊತೆಗೆ ಭೂಸಾರಿಗೆ ಸೆಸ್ ಜಾರಿಗೆ ತರಲು ಸಹ BBMP ತೀರ್ಮಾನ ಕೈಗೊಂಡಿದೆ. ತನ್ನ ಆದಾಯವನ್ನ ಹೆಚ್ಚಿಸಲು ಮುಂದಾದ ಪಾಲಿಕೆ ಆಸ್ತಿ‌ ತೆರಿಗೆ ಶೇಕಡಾ 15 ರಿಂದ 30ರಷ್ಟು ಹೆಚ್ಚಳಕ್ಕೆ ಚಿಂತನೆ ನಡೆಸಿದ್ದು ಪ್ಲ್ಯಾನ್ ಅಪ್ರೂವಲ್​ ಶುಲ್ಕವನ್ನು ಶೇಕಡಾ 25ರಷ್ಟು ಹೆಚ್ಚಳ ಮಾಡಲು ರೆಡಿಯಾಗಿದೆ. ಜೊತೆಗೆ, ಆಸ್ತಿ ನೋಂದಾಯಿಸುವಾಗ […]

ಬೆಂಗಳೂರು ಜನತೆಗೆ BBMP ತೆರಿಗೆ Shock
ಬಿಬಿಎಂಪಿ
KUSHAL V
| Updated By: ಸಾಧು ಶ್ರೀನಾಥ್​|

Updated on: Sep 18, 2020 | 10:42 AM

Share

ಬೆಂಗಳೂರು: ನಗರದ ನಿವಾಸಿಗಳಿಗೆ ತೆರಿಗೆ ಶಾಕ್​ ನೀಡಲು ಬಿಬಿಎಂಪಿ ಮುಂದಾಗಿದೆ. ಹೌದು, ಪಾಲಿಕೆಯು ಇದೀಗ ಆಸ್ತಿ ತೆರಿಗೆ, ಪ್ಲ್ಯಾನ್ ಅಪ್ರೂವಲ್ ಹಾಗೂ ಖಾತಾ ಹಂಚಿಕೆಯ ದರವನ್ನು ಏರಿಕೆ ಮಾಡುವ ಜೊತೆಗೆ ಭೂಸಾರಿಗೆ ಸೆಸ್ ಜಾರಿಗೆ ತರಲು ಸಹ BBMP ತೀರ್ಮಾನ ಕೈಗೊಂಡಿದೆ.

ತನ್ನ ಆದಾಯವನ್ನ ಹೆಚ್ಚಿಸಲು ಮುಂದಾದ ಪಾಲಿಕೆ ಆಸ್ತಿ‌ ತೆರಿಗೆ ಶೇಕಡಾ 15 ರಿಂದ 30ರಷ್ಟು ಹೆಚ್ಚಳಕ್ಕೆ ಚಿಂತನೆ ನಡೆಸಿದ್ದು ಪ್ಲ್ಯಾನ್ ಅಪ್ರೂವಲ್​ ಶುಲ್ಕವನ್ನು ಶೇಕಡಾ 25ರಷ್ಟು ಹೆಚ್ಚಳ ಮಾಡಲು ರೆಡಿಯಾಗಿದೆ. ಜೊತೆಗೆ, ಆಸ್ತಿ ನೋಂದಾಯಿಸುವಾಗ ಖಾತಾ ಶುಲ್ಕ ಹೆಚ್ಚಳಕ್ಕೆ ಸಹ ನಿರ್ಧಾರ ತೆಗೆದುಕೊಂಡಿದೆ.

ನೋಂದಣಿ ಶುಲ್ಕದ ಆಧಾರದ ಮೇಲೆ ಖಾತಾ ಶುಲ್ಕ ಹೆಚ್ಚಳ ಮಾಡಲಾಗುವುದು. ಇದಲ್ಲದೆ, ಗಾರ್ಬೆಜ್ ಸೆಸ್ ಕೂಡ ಹೆಚ್ಚಳ ಮಾಡುವುದಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ. ರೋಡ್ ಕಟಿಂಗ್ ಚಾರ್ಜ್ಸ್ ಹೆಚ್ಚಳ ಮಾಡಲು ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಟಿವಿ9ಗೆ BBMP ಆಯುಕ್ತ ಮಂಜುನಾಥ ಪ್ರಸಾದ್ ಹೇಳಿಕೆ ಕೊಟ್ಟಿದ್ದಾರೆ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್