AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Make in India ಸಿಎಂ ನಿವಾಸದ ಬಳಿ ಮೇಕ್‌ ಇನ್‌ ಇಂಡಿಯಾ ಲಾಂಛನ ಸ್ಥಾಪನೆಗೆ ಭರ್ಜರಿ ಸಿದ್ಧತೆ

Make in India ಒಂದು ಸಾವಿರ ಕೆಜಿ ತೂಕದ ಲಾಂಛನ ಸ್ಥಾಪನೆಗೆ ಸಿದ್ಧತೆ ನಡೆಯುತ್ತಿದೆ. BBMP ಆಯುಕ್ತ ಮಂಜುನಾಥ್ ಪ್ರಸಾದ್ ನೇತೃತ್ವದಲ್ಲಿ ಮೇಕ್‌ ಇನ್‌ ಇಂಡಿಯಾ ಲಾಂಛನ ಸ್ಥಾಪನೆ ಮಾಡಲಾಗುತ್ತೆ. ಈ ಸಂಬಂಧ ನಿನ್ನೆ BBMP ಆಯುಕ್ತ ಮಂಜುನಾಥ್ ಪ್ರಸಾದ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Make in India ಸಿಎಂ ನಿವಾಸದ ಬಳಿ ಮೇಕ್‌ ಇನ್‌ ಇಂಡಿಯಾ ಲಾಂಛನ ಸ್ಥಾಪನೆಗೆ ಭರ್ಜರಿ ಸಿದ್ಧತೆ
ಮೇಕ್‌ ಇನ್‌ ಇಂಡಿಯಾ ಲಾಂಛನ ಸ್ಥಾಪನೆಗೆ ಸಿದ್ಧತೆ ನಡೆಸುತ್ತಿರುವ BBMP ಆಯುಕ್ತ ಮಂಜುನಾಥ್ ಪ್ರಸಾದ್
ಆಯೇಷಾ ಬಾನು
|

Updated on: Feb 05, 2021 | 8:31 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೇಕ್‌ ಇನ್‌ ಇಂಡಿಯಾ ಯೋಜನೆ ಶುರುವಾಗಿದೆ. ಒಂದೆಡೆ HALಗೆ ವಿಮಾನ ನಿರ್ಮಾಣ ಕಾರ್ಯಕ್ಕೆ ರಕ್ಷಣಾ ಸಚಿವಾಲಯದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಮತ್ತೊಂದೆಡೆ ಬೆಂಗಳೂರಿನ ಸರ್ಕಲ್, ರಸ್ತೆ ಬ್ಯೂಟಿಫಿಕೇಷನ್ ಶುರುವಾಗಿದೆ. ಸದ್ಯ ಈಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯಂತೆ ಸಿಎಂ ಗೃಹ ಕಚೇರಿ ಬಳಿ ಮೇಕ್‌ ಇನ್‌ ಇಂಡಿಯಾ ಲಾಂಛನ ಸ್ಥಾಪನೆಗೆ ಸಿದ್ಧತೆ ನಡೆಯುತ್ತಿದೆ.

ಒಂದು ಸಾವಿರ ಕೆಜಿ ತೂಕದ ಲಾಂಛನ ಸ್ಥಾಪನೆಗೆ ಸಿದ್ಧತೆ ನಡೆಯುತ್ತಿದೆ. BBMP ಆಯುಕ್ತ ಮಂಜುನಾಥ್ ಪ್ರಸಾದ್ ನೇತೃತ್ವದಲ್ಲಿ ಮೇಕ್‌ ಇನ್‌ ಇಂಡಿಯಾ ಲಾಂಛನ ಸ್ಥಾಪನೆ ಮಾಡಲಾಗುತ್ತೆ. ಈ ಸಂಬಂಧ ನಿನ್ನೆ BBMP ಆಯುಕ್ತ ಮಂಜುನಾಥ್ ಪ್ರಸಾದ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಜತೆಗೆ ಬೆಂಗಳೂರಿನ ರಸ್ತೆಗಳ ಬ್ಯೂಟಿಫಿಕೇಷನ್‌ಗೂ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಸದ್ಯ ಮೇಕ್‌ ಇನ್‌ ಇಂಡಿಯಾ ಯೋಜನೆಯಡಿ ಬೆಂಗಳೂರು ಮತ್ತಷ್ಟು ಸ್ಮಾರ್ಟ್ ಆಗಲಿದೆ.

RCEPಯಿಂದ ಮೋದಿಯದ್ದೇ ಮೇಕ್ ಇನ್ ಇಂಡಿಯಾ ಮೂಲೆ ಗುಂಪು: ಸಿದ್ದು ವ್ಯಂಗ್ಯ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ