AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಮಹತ್ವದ ನಿರ್ಧಾರ, ನಗರದ 8 ಕಡೆ ಹೆಲ್ತ್‌ ಕೇರ್ ಸೆಂಟರ್ ನಿರ್ಮಾಣ

ಬೆಂಗಳೂರು: ನಗರದಲ್ಲಿ ಕೊರೊನಾ ನರ್ತನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಇದರ ನಿಯಂತ್ರಣಕ್ಕೆ ಬಿಬಿಎಂಪಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕೊರೊನಾ ರೋಗ ಲಕ್ಷಣ ಇಲ್ಲದ ಸೋಂಕಿತರಿಗೆ ಹೆಲ್ತ್‌ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ನೀಡಲು ಬಿಬಿಎಂಪಿ ಆದೇಶಿಸಿದೆ. ಬೆಂಗಳೂರಿನ 8 ಕಡೆ ಹೆಲ್ತ್‌ ಕೇರ್ ಸೆಂಟರ್ ನಿರ್ಮಾಣ ಮಾಡಲಾಗಿದೆ. ಐಬಿಸಿ ಬೆಂಗಳೂರು ಸಿಟಿ ಸೆಂಟರ್‌ನಲ್ಲಿ 100 ಹಾಸಿಗೆ, ಕಂಠೀರವ ಸ್ಟೇಡಿಯಂನ ಯೂತ್ ಹಾಸ್ಟೆಲ್‌ನಲ್ಲಿ 200, ಫಿನಿಕ್ಸ್ ಹೋಟೆಲ್‌ನಲ್ಲಿ 140, ರಮಡ ಹೋಟೆಲ್‌ನಲ್ಲಿ 140, ರೆಜೆಂಟ್ ಪ್ಯಾಲೇಸ್‌ನಲ್ಲಿ 140 […]

ಬಿಬಿಎಂಪಿ ಮಹತ್ವದ ನಿರ್ಧಾರ, ನಗರದ 8 ಕಡೆ ಹೆಲ್ತ್‌ ಕೇರ್ ಸೆಂಟರ್ ನಿರ್ಮಾಣ
ಬಿಬಿಎಂಪಿ ಮುಖ್ಯ ಕಚೇರಿ
ಆಯೇಷಾ ಬಾನು
|

Updated on:Jun 25, 2020 | 7:48 AM

Share

ಬೆಂಗಳೂರು: ನಗರದಲ್ಲಿ ಕೊರೊನಾ ನರ್ತನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಇದರ ನಿಯಂತ್ರಣಕ್ಕೆ ಬಿಬಿಎಂಪಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕೊರೊನಾ ರೋಗ ಲಕ್ಷಣ ಇಲ್ಲದ ಸೋಂಕಿತರಿಗೆ ಹೆಲ್ತ್‌ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ನೀಡಲು ಬಿಬಿಎಂಪಿ ಆದೇಶಿಸಿದೆ. ಬೆಂಗಳೂರಿನ 8 ಕಡೆ ಹೆಲ್ತ್‌ ಕೇರ್ ಸೆಂಟರ್ ನಿರ್ಮಾಣ ಮಾಡಲಾಗಿದೆ.

ಐಬಿಸಿ ಬೆಂಗಳೂರು ಸಿಟಿ ಸೆಂಟರ್‌ನಲ್ಲಿ 100 ಹಾಸಿಗೆ, ಕಂಠೀರವ ಸ್ಟೇಡಿಯಂನ ಯೂತ್ ಹಾಸ್ಟೆಲ್‌ನಲ್ಲಿ 200, ಫಿನಿಕ್ಸ್ ಹೋಟೆಲ್‌ನಲ್ಲಿ 140, ರಮಡ ಹೋಟೆಲ್‌ನಲ್ಲಿ 140, ರೆಜೆಂಟ್ ಪ್ಯಾಲೇಸ್‌ನಲ್ಲಿ 140 ಹಾಸಿಗೆಗಳ ವ್ಯವಸ್ಥೆ ಮಾಡಿದೆ. ನಗರದ ಒಟ್ಟು 8 ಕಡೆ ಹೆಲ್ತ್‌ ಕೇರ್ ಸೆಂಟರ್ ನಿರ್ಮಾಣ ಮಾಡಿ ಅದಕ್ಕೆ ಬೇಕಾದ ಅಗತ್ಯ ಆರೋಗ್ಯ ಸಿಬ್ಬಂದಿ ನೇಮಕ ಮಾಡುವ ಬಗ್ಗೆ ಬಿಬಿಎಂಪಿ ಆಯುಕ್ತರಿಂದ ಅಧಿಕೃತವಾದ ಆದೇಶ ಹೊರಡಿದೆ.

Published On - 7:34 am, Thu, 25 June 20

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ