AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಸೋಂಕಿತರ ಸಾವಿನ ಸಂಖ್ಯೆ ಗಣನೀಯವಾಗಿ ಏರುತ್ತಿದೆ, ಯಾಕೆ?

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಇತ್ತೀಚೆಗೆ ಸೋಂಕಿತರ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಅಚ್ಚರಿಯ ಸಂಗತಿಯೆಂದರೆ, ಶೇಕಡಾ 90ರಷ್ಟು ಸೋಂಕಿತರು ಆಸ್ಪತ್ರೆಗೆ ಸೇರಿದ ಮೂರು ದಿನದಲ್ಲೇ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ, ಮರಣ ಪ್ರಮಾಣದ ಏರಿಕೆಗೆ ಕಾರಣವೇನು ಎಂದು ತಿಳಿಯಲು ಬಿಬಿಎಂಪಿ ಮುಂದಾಗಿದೆ. ಮಾಹಿತಿ ಸಂಗ್ರಹಕ್ಕೆ ಮುಂದಾಗಿರೋ ಬಿಬಿಎಂಪಿಯ ವರದಿಯಲ್ಲಿ ಈ ಕೆಲವು ಕಾರಣಗಳು ತಿಳಿದುಬಂದಿದೆ. ಅವುಗಳೇನೆಂದರೆ, ಕೊರೊನಾ ಸೋಂಕಿತರನ್ನ ಆಸ್ಪತ್ರೆಗೆ ಸೇರಿಸೋದ್ರಲ್ಲಿ ವಿಳಂಬವಾಗುತ್ತಿದೆ. ಇದಕ್ಕೆ ಒಂದು ಕಾರಣ ಕೊವಿಡ್ ಟೆಸ್ಟ್ ರಿಪೋರ್ಟ್ ಬರಲು ಐದಾರು ದಿನ ತಡವಾಗುತ್ತಿದೆ. ಪರೀಕ್ಷಾ ವರದಿ […]

ರಾಜಧಾನಿಯಲ್ಲಿ ಸೋಂಕಿತರ ಸಾವಿನ ಸಂಖ್ಯೆ ಗಣನೀಯವಾಗಿ ಏರುತ್ತಿದೆ, ಯಾಕೆ?
ಕೊರೊನಾ ಟೆಸ್ಟ್
KUSHAL V
| Edited By: |

Updated on:Jul 11, 2020 | 1:04 PM

Share

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಇತ್ತೀಚೆಗೆ ಸೋಂಕಿತರ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಅಚ್ಚರಿಯ ಸಂಗತಿಯೆಂದರೆ, ಶೇಕಡಾ 90ರಷ್ಟು ಸೋಂಕಿತರು ಆಸ್ಪತ್ರೆಗೆ ಸೇರಿದ ಮೂರು ದಿನದಲ್ಲೇ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ, ಮರಣ ಪ್ರಮಾಣದ ಏರಿಕೆಗೆ ಕಾರಣವೇನು ಎಂದು ತಿಳಿಯಲು ಬಿಬಿಎಂಪಿ ಮುಂದಾಗಿದೆ.

ಮಾಹಿತಿ ಸಂಗ್ರಹಕ್ಕೆ ಮುಂದಾಗಿರೋ ಬಿಬಿಎಂಪಿಯ ವರದಿಯಲ್ಲಿ ಈ ಕೆಲವು ಕಾರಣಗಳು ತಿಳಿದುಬಂದಿದೆ. ಅವುಗಳೇನೆಂದರೆ, ಕೊರೊನಾ ಸೋಂಕಿತರನ್ನ ಆಸ್ಪತ್ರೆಗೆ ಸೇರಿಸೋದ್ರಲ್ಲಿ ವಿಳಂಬವಾಗುತ್ತಿದೆ. ಇದಕ್ಕೆ ಒಂದು ಕಾರಣ ಕೊವಿಡ್ ಟೆಸ್ಟ್ ರಿಪೋರ್ಟ್ ಬರಲು ಐದಾರು ದಿನ ತಡವಾಗುತ್ತಿದೆ. ಪರೀಕ್ಷಾ ವರದಿ ಬರೋ ಮುನ್ನ ಆಸ್ಪತ್ರೆಗಳು ಸೋಂಕಿತರನ್ನ ದಾಖಲಿಸಿಕೊಳ್ಳುತ್ತಿಲ್ಲ. ರಿಪೋರ್ಟ್ ಬರುವಷ್ಟರಲ್ಲಿ ಸೋಂಕಿತರ ಆರೋಗ್ಯ ಸ್ಥಿತಿ ಮತ್ತಷ್ಟು ಇಳಿಮುಖವಾಗಿರುತ್ತದೆ. ಹಾಗಾಗಿ, ಆಸ್ಪತ್ರೆಗೆ ಸೇರಿದ ಕೆಲವು ದಿನಗಳಲ್ಲೇ ಸೋಂಕಿಗೆ ಉಸಿರು ಚೆಲ್ಲುತ್ತಿದ್ದಾರೆ.

ಜೊತೆಗೆ, ಬೆಂಗಳೂರಲ್ಲಿ ನಾನಾ ಕಾಯಿಲೆಯಿಂದ ಬಳಲುವವರು ಹೆಚ್ಚಿದ್ದಾರೆ. ಆದರೆ, ಇವರು ಮುಂಚಿತವಾಗಿ ಕೊವಿಡ್​ ಟೆಸ್ಟ್ ಮಾಡಿಸಿಕೊಳ್ಳುತ್ತಿಲ್ಲ. ಒಂದು ವೇಳೆ ಅವರು ಮೊದಲೇ ಟೆಸ್ಟ್​ ಮಾಡಿಸಿಕೊಂಡು ಅದರಲ್ಲಿ ಪಾಸಿಟಿವ್​ ಬಂದರೇ ಕೂಡಲೇ ಚಿಕಿತ್ಸೆ ನೀಡಬಹುದು. ಆದರೆ, ಇದು ಆಗುತ್ತಿಲ್ಲ. ಹೀಗಾಗಿ, ಇದು ಕೂಡ ಒಂದು ಕಾರಣವಾಗಿದೆ ಎಂದು ಬಿಬಿಎಂಪಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

Published On - 8:50 am, Sat, 11 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್