AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಇನ್ನು ಮುಂದೆ ಪ್ರತಿ ವಾರ್ಡ್‌ನಲ್ಲಿ ಕೋವಿಡ್ ಟೆಸ್ಟ್ ಸೆಂಟರ್

ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ಕೋರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಟೆಸ್ಟ್‌ಗಳನ್ನು ಹೆಚ್ಚಿಸಲು ಮುಂದಾಗಿದ್ದು, ಈಗ ಪ್ರತಿ ವಾರ್ಡ್‌ನಲ್ಲೂ ಕೊವಿಡ್ ಟೆಸ್ಟ್ ಮಾಡಲು ಮುಂದಾಗಿದೆ. ಹೌದು ರಾಜಧಾನಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ಈಗ ಬಿಬಿಎಂಪಿ ಪ್ರತಿ ವಾರ್ಡ್ ಗಳಲ್ಲೂ ಕೋವಿಡ್ ಟೆಸ್ಟ್ ಸೆಂಟರ್ ಅನ್ನು ಆರಂಭಿಸುತ್ತಿದೆ. ಪ್ರತಿನಿತ್ಯ ಬೆಳಗ್ಗೆ ೧೦ ಗಂಟೆಯಿಂದ ಸಂಜೆ 5 ಗಂಟೆವರೆಗೂ ಟೆಸ್ಟಿಂಗ್ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ. ಈ ಸಂಬಂಧ ಈಗ ಬಿಬಿಎಂಪಿ ದಕ್ಷಿಣ […]

ಬೆಂಗಳೂರಿನಲ್ಲಿ ಇನ್ನು ಮುಂದೆ ಪ್ರತಿ ವಾರ್ಡ್‌ನಲ್ಲಿ ಕೋವಿಡ್ ಟೆಸ್ಟ್ ಸೆಂಟರ್
Guru
|

Updated on: Aug 10, 2020 | 9:19 AM

Share

ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ಕೋರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಟೆಸ್ಟ್‌ಗಳನ್ನು ಹೆಚ್ಚಿಸಲು ಮುಂದಾಗಿದ್ದು, ಈಗ ಪ್ರತಿ ವಾರ್ಡ್‌ನಲ್ಲೂ ಕೊವಿಡ್ ಟೆಸ್ಟ್ ಮಾಡಲು ಮುಂದಾಗಿದೆ. ಹೌದು ರಾಜಧಾನಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ಈಗ ಬಿಬಿಎಂಪಿ ಪ್ರತಿ ವಾರ್ಡ್ ಗಳಲ್ಲೂ ಕೋವಿಡ್ ಟೆಸ್ಟ್ ಸೆಂಟರ್ ಅನ್ನು ಆರಂಭಿಸುತ್ತಿದೆ. ಪ್ರತಿನಿತ್ಯ ಬೆಳಗ್ಗೆ ೧೦ ಗಂಟೆಯಿಂದ ಸಂಜೆ 5 ಗಂಟೆವರೆಗೂ ಟೆಸ್ಟಿಂಗ್ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ.

ಈ ಸಂಬಂಧ ಈಗ ಬಿಬಿಎಂಪಿ ದಕ್ಷಿಣ ವಲಯದಲ್ಲಿ ಮೊಬೈಲ್ ಟೆಸ್ಟಿಂಗ್ ವ್ಯಾನ್ ಮೂಲಕ ಉಚಿತ ಪರೀಕ್ಷೆ ಆರಂಭಿಸಿದೆ. ದಕ್ಷಿಣ ವಲಯ ಜಂಟಿಆಯುಕ್ತ ವೀರಭದ್ರಸ್ವಾಮಿ ನೇತೃತ್ವದಲ್ಲಿ ಕೋವಿಡ್ ಟೆಸ್ಟಿಂಗ್ ಆರಂಭವಾಗಿದೆ. ಟೆಸ್ಟ್ ಮಾಡಿಸಿಕೊಳ್ಳಲು ಬರುವವರು ಸಹಾಯವಾಣಿ ನಂಬರ್ 8431816718 ಗೆ ಕರೆ ಮಾಡಬಹುದು ಎಂದು ಬಿಬಿಎಂಪಿ ತಿಳಿಸಿದೆ.

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!