AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಇನ್ನು ಮುಂದೆ ಪ್ರತಿ ವಾರ್ಡ್‌ನಲ್ಲಿ ಕೋವಿಡ್ ಟೆಸ್ಟ್ ಸೆಂಟರ್

ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ಕೋರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಟೆಸ್ಟ್‌ಗಳನ್ನು ಹೆಚ್ಚಿಸಲು ಮುಂದಾಗಿದ್ದು, ಈಗ ಪ್ರತಿ ವಾರ್ಡ್‌ನಲ್ಲೂ ಕೊವಿಡ್ ಟೆಸ್ಟ್ ಮಾಡಲು ಮುಂದಾಗಿದೆ. ಹೌದು ರಾಜಧಾನಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ಈಗ ಬಿಬಿಎಂಪಿ ಪ್ರತಿ ವಾರ್ಡ್ ಗಳಲ್ಲೂ ಕೋವಿಡ್ ಟೆಸ್ಟ್ ಸೆಂಟರ್ ಅನ್ನು ಆರಂಭಿಸುತ್ತಿದೆ. ಪ್ರತಿನಿತ್ಯ ಬೆಳಗ್ಗೆ ೧೦ ಗಂಟೆಯಿಂದ ಸಂಜೆ 5 ಗಂಟೆವರೆಗೂ ಟೆಸ್ಟಿಂಗ್ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ. ಈ ಸಂಬಂಧ ಈಗ ಬಿಬಿಎಂಪಿ ದಕ್ಷಿಣ […]

ಬೆಂಗಳೂರಿನಲ್ಲಿ ಇನ್ನು ಮುಂದೆ ಪ್ರತಿ ವಾರ್ಡ್‌ನಲ್ಲಿ ಕೋವಿಡ್ ಟೆಸ್ಟ್ ಸೆಂಟರ್
Guru
Guru|

Updated on: Aug 10, 2020 | 9:19 AM

Share

ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ಕೋರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಟೆಸ್ಟ್‌ಗಳನ್ನು ಹೆಚ್ಚಿಸಲು ಮುಂದಾಗಿದ್ದು, ಈಗ ಪ್ರತಿ ವಾರ್ಡ್‌ನಲ್ಲೂ ಕೊವಿಡ್ ಟೆಸ್ಟ್ ಮಾಡಲು ಮುಂದಾಗಿದೆ. ಹೌದು ರಾಜಧಾನಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ಈಗ ಬಿಬಿಎಂಪಿ ಪ್ರತಿ ವಾರ್ಡ್ ಗಳಲ್ಲೂ ಕೋವಿಡ್ ಟೆಸ್ಟ್ ಸೆಂಟರ್ ಅನ್ನು ಆರಂಭಿಸುತ್ತಿದೆ. ಪ್ರತಿನಿತ್ಯ ಬೆಳಗ್ಗೆ ೧೦ ಗಂಟೆಯಿಂದ ಸಂಜೆ 5 ಗಂಟೆವರೆಗೂ ಟೆಸ್ಟಿಂಗ್ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ.

ಈ ಸಂಬಂಧ ಈಗ ಬಿಬಿಎಂಪಿ ದಕ್ಷಿಣ ವಲಯದಲ್ಲಿ ಮೊಬೈಲ್ ಟೆಸ್ಟಿಂಗ್ ವ್ಯಾನ್ ಮೂಲಕ ಉಚಿತ ಪರೀಕ್ಷೆ ಆರಂಭಿಸಿದೆ. ದಕ್ಷಿಣ ವಲಯ ಜಂಟಿಆಯುಕ್ತ ವೀರಭದ್ರಸ್ವಾಮಿ ನೇತೃತ್ವದಲ್ಲಿ ಕೋವಿಡ್ ಟೆಸ್ಟಿಂಗ್ ಆರಂಭವಾಗಿದೆ. ಟೆಸ್ಟ್ ಮಾಡಿಸಿಕೊಳ್ಳಲು ಬರುವವರು ಸಹಾಯವಾಣಿ ನಂಬರ್ 8431816718 ಗೆ ಕರೆ ಮಾಡಬಹುದು ಎಂದು ಬಿಬಿಎಂಪಿ ತಿಳಿಸಿದೆ.

Follow Us
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ