AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಬಿಎಂಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ನಷ್ಟದಲ್ಲಿ ನೆಡೆಯುತ್ತಿರುವ ಬಿಬಿಎಂಪಿ ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿದೆ. ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ.. ಹೌದು, ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿರುವ ಬಿಬಿಎಂಪಿ ನಗರದ ಪ್ರತಿ ಮನೆಯಿಂದ ಗಾರ್ಬೆಜ್ ಸೆಸ್ ಜೊತೆಗೆ ಕಸ ನಿರ್ವಹಣೆಗೆ ಹೆಚ್ಚುವರಿಯಾಗಿ 200 ರೂ. ಪಡೆಯಲು ಯೋಚನೆ ನೆಡೆಸಿದೆ. ನಗರದಲ್ಲಿ ಕಸ ನಿರ್ವಹಣೆಗೆ ಪ್ರತಿ ವರ್ಷ 1 […]

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?
ಬಿಬಿಎಂಪಿ ಮುಖ್ಯ ಕಚೇರಿ
ಪೃಥ್ವಿಶಂಕರ
|

Updated on:Nov 18, 2020 | 8:18 AM

Share

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಬಿಎಂಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ನಷ್ಟದಲ್ಲಿ ನೆಡೆಯುತ್ತಿರುವ ಬಿಬಿಎಂಪಿ ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿದೆ.

ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ.. ಹೌದು, ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿರುವ ಬಿಬಿಎಂಪಿ ನಗರದ ಪ್ರತಿ ಮನೆಯಿಂದ ಗಾರ್ಬೆಜ್ ಸೆಸ್ ಜೊತೆಗೆ ಕಸ ನಿರ್ವಹಣೆಗೆ ಹೆಚ್ಚುವರಿಯಾಗಿ 200 ರೂ. ಪಡೆಯಲು ಯೋಚನೆ ನೆಡೆಸಿದೆ. ನಗರದಲ್ಲಿ ಕಸ ನಿರ್ವಹಣೆಗೆ ಪ್ರತಿ ವರ್ಷ 1 ಸಾವಿರ ಕೋಟಿ ವೆಚ್ಚವಾಗುತ್ತಿದ್ದು, ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ. ಹೀಗಾಗಿ ನಗರದಲ್ಲಿರುವ ಮನೆಗಳ ಆಧಾರದ ಮೇಲೆ, ಬಾಡಿಗೆದಾರರಿಂದಲೂ 200 ರೂ. ಪಡೆಯಲು ಪ್ಲಾನ್ ಮಾಡಿದೆ.

ಬೆಸ್ಕಾಂ ಸಹಾಯ ಪಡೆಯಲು ಮುಂದಾಗಿರುವ ಬಿಬಿಎಂಪಿ. ಎಷ್ಟು ವಿದ್ಯುತ್ ಸಂಪರ್ಕ ನೀಡಲಾಗಿದೆ. ಮೀಟರ್​ಗಳ ಸಂಖ್ಯೆ ಎಷ್ಟಿದೆ ಎಂಬ ಮಾಹಿತಿ ಪಡೆದು ಕಸ ನಿರ್ವಹಣೆಗೆ ಅನುದಾನ ಕೃಢಿಕರಣಕ್ಕೆ ಬಿಬಿಎಂಪಿ ಚಿಂತನೆ ಮಾಡಿತ್ತಿದೆ. ಸಧ್ಯ 200 ರೂ. ವಸೂಲಿ ಪ್ಲಾನ್ ಚರ್ಚಾ ಹಂತದಲ್ಲಿದೆ.

Published On - 7:35 am, Wed, 18 November 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ