AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಬಿಎಂಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ನಷ್ಟದಲ್ಲಿ ನೆಡೆಯುತ್ತಿರುವ ಬಿಬಿಎಂಪಿ ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿದೆ. ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ.. ಹೌದು, ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿರುವ ಬಿಬಿಎಂಪಿ ನಗರದ ಪ್ರತಿ ಮನೆಯಿಂದ ಗಾರ್ಬೆಜ್ ಸೆಸ್ ಜೊತೆಗೆ ಕಸ ನಿರ್ವಹಣೆಗೆ ಹೆಚ್ಚುವರಿಯಾಗಿ 200 ರೂ. ಪಡೆಯಲು ಯೋಚನೆ ನೆಡೆಸಿದೆ. ನಗರದಲ್ಲಿ ಕಸ ನಿರ್ವಹಣೆಗೆ ಪ್ರತಿ ವರ್ಷ 1 […]

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?
ಬಿಬಿಎಂಪಿ ಮುಖ್ಯ ಕಚೇರಿ
ಪೃಥ್ವಿಶಂಕರ
|

Updated on:Nov 18, 2020 | 8:18 AM

Share

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಬಿಎಂಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ನಷ್ಟದಲ್ಲಿ ನೆಡೆಯುತ್ತಿರುವ ಬಿಬಿಎಂಪಿ ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿದೆ.

ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ.. ಹೌದು, ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿರುವ ಬಿಬಿಎಂಪಿ ನಗರದ ಪ್ರತಿ ಮನೆಯಿಂದ ಗಾರ್ಬೆಜ್ ಸೆಸ್ ಜೊತೆಗೆ ಕಸ ನಿರ್ವಹಣೆಗೆ ಹೆಚ್ಚುವರಿಯಾಗಿ 200 ರೂ. ಪಡೆಯಲು ಯೋಚನೆ ನೆಡೆಸಿದೆ. ನಗರದಲ್ಲಿ ಕಸ ನಿರ್ವಹಣೆಗೆ ಪ್ರತಿ ವರ್ಷ 1 ಸಾವಿರ ಕೋಟಿ ವೆಚ್ಚವಾಗುತ್ತಿದ್ದು, ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ. ಹೀಗಾಗಿ ನಗರದಲ್ಲಿರುವ ಮನೆಗಳ ಆಧಾರದ ಮೇಲೆ, ಬಾಡಿಗೆದಾರರಿಂದಲೂ 200 ರೂ. ಪಡೆಯಲು ಪ್ಲಾನ್ ಮಾಡಿದೆ.

ಬೆಸ್ಕಾಂ ಸಹಾಯ ಪಡೆಯಲು ಮುಂದಾಗಿರುವ ಬಿಬಿಎಂಪಿ. ಎಷ್ಟು ವಿದ್ಯುತ್ ಸಂಪರ್ಕ ನೀಡಲಾಗಿದೆ. ಮೀಟರ್​ಗಳ ಸಂಖ್ಯೆ ಎಷ್ಟಿದೆ ಎಂಬ ಮಾಹಿತಿ ಪಡೆದು ಕಸ ನಿರ್ವಹಣೆಗೆ ಅನುದಾನ ಕೃಢಿಕರಣಕ್ಕೆ ಬಿಬಿಎಂಪಿ ಚಿಂತನೆ ಮಾಡಿತ್ತಿದೆ. ಸಧ್ಯ 200 ರೂ. ವಸೂಲಿ ಪ್ಲಾನ್ ಚರ್ಚಾ ಹಂತದಲ್ಲಿದೆ.

Published On - 7:35 am, Wed, 18 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ