AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಬಿಎಂಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ನಷ್ಟದಲ್ಲಿ ನೆಡೆಯುತ್ತಿರುವ ಬಿಬಿಎಂಪಿ ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿದೆ. ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ.. ಹೌದು, ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿರುವ ಬಿಬಿಎಂಪಿ ನಗರದ ಪ್ರತಿ ಮನೆಯಿಂದ ಗಾರ್ಬೆಜ್ ಸೆಸ್ ಜೊತೆಗೆ ಕಸ ನಿರ್ವಹಣೆಗೆ ಹೆಚ್ಚುವರಿಯಾಗಿ 200 ರೂ. ಪಡೆಯಲು ಯೋಚನೆ ನೆಡೆಸಿದೆ. ನಗರದಲ್ಲಿ ಕಸ ನಿರ್ವಹಣೆಗೆ ಪ್ರತಿ ವರ್ಷ 1 […]

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?
ಬಿಬಿಎಂಪಿ ಮುಖ್ಯ ಕಚೇರಿ
ಪೃಥ್ವಿಶಂಕರ
|

Updated on:Nov 18, 2020 | 8:18 AM

Share

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಬಿಎಂಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ನಷ್ಟದಲ್ಲಿ ನೆಡೆಯುತ್ತಿರುವ ಬಿಬಿಎಂಪಿ ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿದೆ.

ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ.. ಹೌದು, ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿರುವ ಬಿಬಿಎಂಪಿ ನಗರದ ಪ್ರತಿ ಮನೆಯಿಂದ ಗಾರ್ಬೆಜ್ ಸೆಸ್ ಜೊತೆಗೆ ಕಸ ನಿರ್ವಹಣೆಗೆ ಹೆಚ್ಚುವರಿಯಾಗಿ 200 ರೂ. ಪಡೆಯಲು ಯೋಚನೆ ನೆಡೆಸಿದೆ. ನಗರದಲ್ಲಿ ಕಸ ನಿರ್ವಹಣೆಗೆ ಪ್ರತಿ ವರ್ಷ 1 ಸಾವಿರ ಕೋಟಿ ವೆಚ್ಚವಾಗುತ್ತಿದ್ದು, ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ. ಹೀಗಾಗಿ ನಗರದಲ್ಲಿರುವ ಮನೆಗಳ ಆಧಾರದ ಮೇಲೆ, ಬಾಡಿಗೆದಾರರಿಂದಲೂ 200 ರೂ. ಪಡೆಯಲು ಪ್ಲಾನ್ ಮಾಡಿದೆ.

ಬೆಸ್ಕಾಂ ಸಹಾಯ ಪಡೆಯಲು ಮುಂದಾಗಿರುವ ಬಿಬಿಎಂಪಿ. ಎಷ್ಟು ವಿದ್ಯುತ್ ಸಂಪರ್ಕ ನೀಡಲಾಗಿದೆ. ಮೀಟರ್​ಗಳ ಸಂಖ್ಯೆ ಎಷ್ಟಿದೆ ಎಂಬ ಮಾಹಿತಿ ಪಡೆದು ಕಸ ನಿರ್ವಹಣೆಗೆ ಅನುದಾನ ಕೃಢಿಕರಣಕ್ಕೆ ಬಿಬಿಎಂಪಿ ಚಿಂತನೆ ಮಾಡಿತ್ತಿದೆ. ಸಧ್ಯ 200 ರೂ. ವಸೂಲಿ ಪ್ಲಾನ್ ಚರ್ಚಾ ಹಂತದಲ್ಲಿದೆ.

Published On - 7:35 am, Wed, 18 November 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್