ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಬಿಎಂಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ನಷ್ಟದಲ್ಲಿ ನೆಡೆಯುತ್ತಿರುವ ಬಿಬಿಎಂಪಿ ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿದೆ. ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ.. ಹೌದು, ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿರುವ ಬಿಬಿಎಂಪಿ ನಗರದ ಪ್ರತಿ ಮನೆಯಿಂದ ಗಾರ್ಬೆಜ್ ಸೆಸ್ ಜೊತೆಗೆ ಕಸ ನಿರ್ವಹಣೆಗೆ ಹೆಚ್ಚುವರಿಯಾಗಿ 200 ರೂ. ಪಡೆಯಲು ಯೋಚನೆ ನೆಡೆಸಿದೆ. ನಗರದಲ್ಲಿ ಕಸ ನಿರ್ವಹಣೆಗೆ ಪ್ರತಿ ವರ್ಷ 1 […]

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?
ಬಿಬಿಎಂಪಿ ಮುಖ್ಯ ಕಚೇರಿ
Follow us
|

Updated on:Nov 18, 2020 | 8:18 AM

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಬಿಎಂಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ನಷ್ಟದಲ್ಲಿ ನೆಡೆಯುತ್ತಿರುವ ಬಿಬಿಎಂಪಿ ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿದೆ.

ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ.. ಹೌದು, ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿರುವ ಬಿಬಿಎಂಪಿ ನಗರದ ಪ್ರತಿ ಮನೆಯಿಂದ ಗಾರ್ಬೆಜ್ ಸೆಸ್ ಜೊತೆಗೆ ಕಸ ನಿರ್ವಹಣೆಗೆ ಹೆಚ್ಚುವರಿಯಾಗಿ 200 ರೂ. ಪಡೆಯಲು ಯೋಚನೆ ನೆಡೆಸಿದೆ. ನಗರದಲ್ಲಿ ಕಸ ನಿರ್ವಹಣೆಗೆ ಪ್ರತಿ ವರ್ಷ 1 ಸಾವಿರ ಕೋಟಿ ವೆಚ್ಚವಾಗುತ್ತಿದ್ದು, ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ. ಹೀಗಾಗಿ ನಗರದಲ್ಲಿರುವ ಮನೆಗಳ ಆಧಾರದ ಮೇಲೆ, ಬಾಡಿಗೆದಾರರಿಂದಲೂ 200 ರೂ. ಪಡೆಯಲು ಪ್ಲಾನ್ ಮಾಡಿದೆ.

ಬೆಸ್ಕಾಂ ಸಹಾಯ ಪಡೆಯಲು ಮುಂದಾಗಿರುವ ಬಿಬಿಎಂಪಿ. ಎಷ್ಟು ವಿದ್ಯುತ್ ಸಂಪರ್ಕ ನೀಡಲಾಗಿದೆ. ಮೀಟರ್​ಗಳ ಸಂಖ್ಯೆ ಎಷ್ಟಿದೆ ಎಂಬ ಮಾಹಿತಿ ಪಡೆದು ಕಸ ನಿರ್ವಹಣೆಗೆ ಅನುದಾನ ಕೃಢಿಕರಣಕ್ಕೆ ಬಿಬಿಎಂಪಿ ಚಿಂತನೆ ಮಾಡಿತ್ತಿದೆ. ಸಧ್ಯ 200 ರೂ. ವಸೂಲಿ ಪ್ಲಾನ್ ಚರ್ಚಾ ಹಂತದಲ್ಲಿದೆ.

Published On - 7:35 am, Wed, 18 November 20

ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್