AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಬಿಎಂಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ನಷ್ಟದಲ್ಲಿ ನೆಡೆಯುತ್ತಿರುವ ಬಿಬಿಎಂಪಿ ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿದೆ. ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ.. ಹೌದು, ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿರುವ ಬಿಬಿಎಂಪಿ ನಗರದ ಪ್ರತಿ ಮನೆಯಿಂದ ಗಾರ್ಬೆಜ್ ಸೆಸ್ ಜೊತೆಗೆ ಕಸ ನಿರ್ವಹಣೆಗೆ ಹೆಚ್ಚುವರಿಯಾಗಿ 200 ರೂ. ಪಡೆಯಲು ಯೋಚನೆ ನೆಡೆಸಿದೆ. ನಗರದಲ್ಲಿ ಕಸ ನಿರ್ವಹಣೆಗೆ ಪ್ರತಿ ವರ್ಷ 1 […]

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?
ಬಿಬಿಎಂಪಿ ಮುಖ್ಯ ಕಚೇರಿ
ಪೃಥ್ವಿಶಂಕರ
|

Updated on:Nov 18, 2020 | 8:18 AM

Share

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಬಿಎಂಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ನಷ್ಟದಲ್ಲಿ ನೆಡೆಯುತ್ತಿರುವ ಬಿಬಿಎಂಪಿ ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿದೆ.

ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ.. ಹೌದು, ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿರುವ ಬಿಬಿಎಂಪಿ ನಗರದ ಪ್ರತಿ ಮನೆಯಿಂದ ಗಾರ್ಬೆಜ್ ಸೆಸ್ ಜೊತೆಗೆ ಕಸ ನಿರ್ವಹಣೆಗೆ ಹೆಚ್ಚುವರಿಯಾಗಿ 200 ರೂ. ಪಡೆಯಲು ಯೋಚನೆ ನೆಡೆಸಿದೆ. ನಗರದಲ್ಲಿ ಕಸ ನಿರ್ವಹಣೆಗೆ ಪ್ರತಿ ವರ್ಷ 1 ಸಾವಿರ ಕೋಟಿ ವೆಚ್ಚವಾಗುತ್ತಿದ್ದು, ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ. ಹೀಗಾಗಿ ನಗರದಲ್ಲಿರುವ ಮನೆಗಳ ಆಧಾರದ ಮೇಲೆ, ಬಾಡಿಗೆದಾರರಿಂದಲೂ 200 ರೂ. ಪಡೆಯಲು ಪ್ಲಾನ್ ಮಾಡಿದೆ.

ಬೆಸ್ಕಾಂ ಸಹಾಯ ಪಡೆಯಲು ಮುಂದಾಗಿರುವ ಬಿಬಿಎಂಪಿ. ಎಷ್ಟು ವಿದ್ಯುತ್ ಸಂಪರ್ಕ ನೀಡಲಾಗಿದೆ. ಮೀಟರ್​ಗಳ ಸಂಖ್ಯೆ ಎಷ್ಟಿದೆ ಎಂಬ ಮಾಹಿತಿ ಪಡೆದು ಕಸ ನಿರ್ವಹಣೆಗೆ ಅನುದಾನ ಕೃಢಿಕರಣಕ್ಕೆ ಬಿಬಿಎಂಪಿ ಚಿಂತನೆ ಮಾಡಿತ್ತಿದೆ. ಸಧ್ಯ 200 ರೂ. ವಸೂಲಿ ಪ್ಲಾನ್ ಚರ್ಚಾ ಹಂತದಲ್ಲಿದೆ.

Published On - 7:35 am, Wed, 18 November 20

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ