AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಬಿಎಂಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ನಷ್ಟದಲ್ಲಿ ನೆಡೆಯುತ್ತಿರುವ ಬಿಬಿಎಂಪಿ ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿದೆ. ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ.. ಹೌದು, ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿರುವ ಬಿಬಿಎಂಪಿ ನಗರದ ಪ್ರತಿ ಮನೆಯಿಂದ ಗಾರ್ಬೆಜ್ ಸೆಸ್ ಜೊತೆಗೆ ಕಸ ನಿರ್ವಹಣೆಗೆ ಹೆಚ್ಚುವರಿಯಾಗಿ 200 ರೂ. ಪಡೆಯಲು ಯೋಚನೆ ನೆಡೆಸಿದೆ. ನಗರದಲ್ಲಿ ಕಸ ನಿರ್ವಹಣೆಗೆ ಪ್ರತಿ ವರ್ಷ 1 […]

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?
ಬಿಬಿಎಂಪಿ ಮುಖ್ಯ ಕಚೇರಿ
Follow us
ಪೃಥ್ವಿಶಂಕರ
|

Updated on:Nov 18, 2020 | 8:18 AM

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಬಿಎಂಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ನಷ್ಟದಲ್ಲಿ ನೆಡೆಯುತ್ತಿರುವ ಬಿಬಿಎಂಪಿ ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿದೆ.

ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ.. ಹೌದು, ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿರುವ ಬಿಬಿಎಂಪಿ ನಗರದ ಪ್ರತಿ ಮನೆಯಿಂದ ಗಾರ್ಬೆಜ್ ಸೆಸ್ ಜೊತೆಗೆ ಕಸ ನಿರ್ವಹಣೆಗೆ ಹೆಚ್ಚುವರಿಯಾಗಿ 200 ರೂ. ಪಡೆಯಲು ಯೋಚನೆ ನೆಡೆಸಿದೆ. ನಗರದಲ್ಲಿ ಕಸ ನಿರ್ವಹಣೆಗೆ ಪ್ರತಿ ವರ್ಷ 1 ಸಾವಿರ ಕೋಟಿ ವೆಚ್ಚವಾಗುತ್ತಿದ್ದು, ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ. ಹೀಗಾಗಿ ನಗರದಲ್ಲಿರುವ ಮನೆಗಳ ಆಧಾರದ ಮೇಲೆ, ಬಾಡಿಗೆದಾರರಿಂದಲೂ 200 ರೂ. ಪಡೆಯಲು ಪ್ಲಾನ್ ಮಾಡಿದೆ.

ಬೆಸ್ಕಾಂ ಸಹಾಯ ಪಡೆಯಲು ಮುಂದಾಗಿರುವ ಬಿಬಿಎಂಪಿ. ಎಷ್ಟು ವಿದ್ಯುತ್ ಸಂಪರ್ಕ ನೀಡಲಾಗಿದೆ. ಮೀಟರ್​ಗಳ ಸಂಖ್ಯೆ ಎಷ್ಟಿದೆ ಎಂಬ ಮಾಹಿತಿ ಪಡೆದು ಕಸ ನಿರ್ವಹಣೆಗೆ ಅನುದಾನ ಕೃಢಿಕರಣಕ್ಕೆ ಬಿಬಿಎಂಪಿ ಚಿಂತನೆ ಮಾಡಿತ್ತಿದೆ. ಸಧ್ಯ 200 ರೂ. ವಸೂಲಿ ಪ್ಲಾನ್ ಚರ್ಚಾ ಹಂತದಲ್ಲಿದೆ.

Published On - 7:35 am, Wed, 18 November 20

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ