AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಬಿಎಂಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ನಷ್ಟದಲ್ಲಿ ನೆಡೆಯುತ್ತಿರುವ ಬಿಬಿಎಂಪಿ ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿದೆ. ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ.. ಹೌದು, ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿರುವ ಬಿಬಿಎಂಪಿ ನಗರದ ಪ್ರತಿ ಮನೆಯಿಂದ ಗಾರ್ಬೆಜ್ ಸೆಸ್ ಜೊತೆಗೆ ಕಸ ನಿರ್ವಹಣೆಗೆ ಹೆಚ್ಚುವರಿಯಾಗಿ 200 ರೂ. ಪಡೆಯಲು ಯೋಚನೆ ನೆಡೆಸಿದೆ. ನಗರದಲ್ಲಿ ಕಸ ನಿರ್ವಹಣೆಗೆ ಪ್ರತಿ ವರ್ಷ 1 […]

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?
ಬಿಬಿಎಂಪಿ ಮುಖ್ಯ ಕಚೇರಿ
ಪೃಥ್ವಿಶಂಕರ
|

Updated on:Nov 18, 2020 | 8:18 AM

Share

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಬಿಎಂಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ನಷ್ಟದಲ್ಲಿ ನೆಡೆಯುತ್ತಿರುವ ಬಿಬಿಎಂಪಿ ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿದೆ.

ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ.. ಹೌದು, ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿರುವ ಬಿಬಿಎಂಪಿ ನಗರದ ಪ್ರತಿ ಮನೆಯಿಂದ ಗಾರ್ಬೆಜ್ ಸೆಸ್ ಜೊತೆಗೆ ಕಸ ನಿರ್ವಹಣೆಗೆ ಹೆಚ್ಚುವರಿಯಾಗಿ 200 ರೂ. ಪಡೆಯಲು ಯೋಚನೆ ನೆಡೆಸಿದೆ. ನಗರದಲ್ಲಿ ಕಸ ನಿರ್ವಹಣೆಗೆ ಪ್ರತಿ ವರ್ಷ 1 ಸಾವಿರ ಕೋಟಿ ವೆಚ್ಚವಾಗುತ್ತಿದ್ದು, ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ. ಹೀಗಾಗಿ ನಗರದಲ್ಲಿರುವ ಮನೆಗಳ ಆಧಾರದ ಮೇಲೆ, ಬಾಡಿಗೆದಾರರಿಂದಲೂ 200 ರೂ. ಪಡೆಯಲು ಪ್ಲಾನ್ ಮಾಡಿದೆ.

ಬೆಸ್ಕಾಂ ಸಹಾಯ ಪಡೆಯಲು ಮುಂದಾಗಿರುವ ಬಿಬಿಎಂಪಿ. ಎಷ್ಟು ವಿದ್ಯುತ್ ಸಂಪರ್ಕ ನೀಡಲಾಗಿದೆ. ಮೀಟರ್​ಗಳ ಸಂಖ್ಯೆ ಎಷ್ಟಿದೆ ಎಂಬ ಮಾಹಿತಿ ಪಡೆದು ಕಸ ನಿರ್ವಹಣೆಗೆ ಅನುದಾನ ಕೃಢಿಕರಣಕ್ಕೆ ಬಿಬಿಎಂಪಿ ಚಿಂತನೆ ಮಾಡಿತ್ತಿದೆ. ಸಧ್ಯ 200 ರೂ. ವಸೂಲಿ ಪ್ಲಾನ್ ಚರ್ಚಾ ಹಂತದಲ್ಲಿದೆ.

Published On - 7:35 am, Wed, 18 November 20

Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ