AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಬಿಎಂಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ನಷ್ಟದಲ್ಲಿ ನೆಡೆಯುತ್ತಿರುವ ಬಿಬಿಎಂಪಿ ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿದೆ. ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ.. ಹೌದು, ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿರುವ ಬಿಬಿಎಂಪಿ ನಗರದ ಪ್ರತಿ ಮನೆಯಿಂದ ಗಾರ್ಬೆಜ್ ಸೆಸ್ ಜೊತೆಗೆ ಕಸ ನಿರ್ವಹಣೆಗೆ ಹೆಚ್ಚುವರಿಯಾಗಿ 200 ರೂ. ಪಡೆಯಲು ಯೋಚನೆ ನೆಡೆಸಿದೆ. ನಗರದಲ್ಲಿ ಕಸ ನಿರ್ವಹಣೆಗೆ ಪ್ರತಿ ವರ್ಷ 1 […]

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?
ಬಿಬಿಎಂಪಿ ಮುಖ್ಯ ಕಚೇರಿ
ಪೃಥ್ವಿಶಂಕರ
|

Updated on:Nov 18, 2020 | 8:18 AM

Share

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಬಿಎಂಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ನಷ್ಟದಲ್ಲಿ ನೆಡೆಯುತ್ತಿರುವ ಬಿಬಿಎಂಪಿ ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿದೆ.

ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ.. ಹೌದು, ಕಸ ವಿಲೇವಾರಿಯಲ್ಲಾಗುತ್ತಿರುವ ನಷ್ಟ ಬರಿಸಲು ಭರ್ಜರಿ ಪ್ಲಾನ್ ಮಾಡಿರುವ ಬಿಬಿಎಂಪಿ ನಗರದ ಪ್ರತಿ ಮನೆಯಿಂದ ಗಾರ್ಬೆಜ್ ಸೆಸ್ ಜೊತೆಗೆ ಕಸ ನಿರ್ವಹಣೆಗೆ ಹೆಚ್ಚುವರಿಯಾಗಿ 200 ರೂ. ಪಡೆಯಲು ಯೋಚನೆ ನೆಡೆಸಿದೆ. ನಗರದಲ್ಲಿ ಕಸ ನಿರ್ವಹಣೆಗೆ ಪ್ರತಿ ವರ್ಷ 1 ಸಾವಿರ ಕೋಟಿ ವೆಚ್ಚವಾಗುತ್ತಿದ್ದು, ಗಾರ್ಬೆಜ್ ಸೆಸ್ ಕೇವಲ 50-54 ಕೋಟಿ ಬರುತ್ತಿದೆ. ಹೀಗಾಗಿ ನಗರದಲ್ಲಿರುವ ಮನೆಗಳ ಆಧಾರದ ಮೇಲೆ, ಬಾಡಿಗೆದಾರರಿಂದಲೂ 200 ರೂ. ಪಡೆಯಲು ಪ್ಲಾನ್ ಮಾಡಿದೆ.

ಬೆಸ್ಕಾಂ ಸಹಾಯ ಪಡೆಯಲು ಮುಂದಾಗಿರುವ ಬಿಬಿಎಂಪಿ. ಎಷ್ಟು ವಿದ್ಯುತ್ ಸಂಪರ್ಕ ನೀಡಲಾಗಿದೆ. ಮೀಟರ್​ಗಳ ಸಂಖ್ಯೆ ಎಷ್ಟಿದೆ ಎಂಬ ಮಾಹಿತಿ ಪಡೆದು ಕಸ ನಿರ್ವಹಣೆಗೆ ಅನುದಾನ ಕೃಢಿಕರಣಕ್ಕೆ ಬಿಬಿಎಂಪಿ ಚಿಂತನೆ ಮಾಡಿತ್ತಿದೆ. ಸಧ್ಯ 200 ರೂ. ವಸೂಲಿ ಪ್ಲಾನ್ ಚರ್ಚಾ ಹಂತದಲ್ಲಿದೆ.

Published On - 7:35 am, Wed, 18 November 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ