AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿ PPE Kit ಎಸೆದರೆ ಕ್ರಿಮಿನಲ್‌ ಕೇಸ್‌: BBMP ಖಡಕ್‌ ವಾರ್ನಿಂಗ್‌

ಬೆಂಗಳೂರು: ಎಲ್ಲೆಂದರಲ್ಲಿ ಪಿಪಿಇ ಕಿಟ್ ಉಪಯೊಗಿಸಿ ಎಸೆಯುವ ಬೇಜವಾಬ್ದಾರಿ ಆಸ್ಪತ್ರೆಗಳ ಮೇಲೆ ಬಿಬಿಎಂಪಿ ಗರಮ್‌ ಆಗಿದೆ. ಇನ್ಮುಂದೆ ಯಾರಾದ್ರೂ ಬೇಕಾಬಿಟ್ಟಿ ಪಿಪಿಇ ಕಿಟ್‌ಗಳನ್ನು ಎಸೆದ್ರೆ ಅಂಥವರ ಮೇಲೆ ಕ್ರಿಮಿನಲ್‌ ಕೇಸ್‌ ಹಾಕುವುದಾಗಿ ಎಚ್ಚರಿಕೆ ನೀಡಿದೆ. ಹೌದು ಕಳೆದ ಕೆಲ ದಿನಗಳಿಂದ ಕೆಲ ಆಸ್ಪತ್ರೆಗಳ ಸಿಬ್ಬಂದಿ ಉಪಯೋಗಿಸಿದ ಪಿಪಿಇ ಕಿಟ್‌ಗಳನ್ನು ಎಲ್ಲೆಂದರಲ್ಲಿ ಬೇಕಾಬಿಟ್ಟಿ ಎಸೆಯುತ್ತಿದ್ದಾರೆ. ಅದ್ರಲ್ಲೂ ಪ್ರಮುಖವಾಗಿ ಜೆಸಿ ನಗರ, ಶಿವಾಜಿನಗರ ಬೌರಿಂಗ್ ಆಸ್ಪತ್ರೆ, ಕೋರಮಂಗಲ ಸೇರಿದಂತೆ ನಾನಾ ಕಡೆ ರಸ್ತೆ ಬದಿಯಲ್ಲಿಯೇ ಕಿಟ್‌ಗಳನ್ನ ಎಸೆಯಲಾಗುತ್ತಿದೆ. ಹೀಗಾಗಿ ಗರಮ್‌ […]

ರಸ್ತೆ ಬದಿ PPE Kit ಎಸೆದರೆ ಕ್ರಿಮಿನಲ್‌ ಕೇಸ್‌: BBMP ಖಡಕ್‌ ವಾರ್ನಿಂಗ್‌
Guru
Guru| Edited By: ಸಾಧು ಶ್ರೀನಾಥ್​|

Updated on: Jul 03, 2020 | 10:44 AM

Share

ಬೆಂಗಳೂರು: ಎಲ್ಲೆಂದರಲ್ಲಿ ಪಿಪಿಇ ಕಿಟ್ ಉಪಯೊಗಿಸಿ ಎಸೆಯುವ ಬೇಜವಾಬ್ದಾರಿ ಆಸ್ಪತ್ರೆಗಳ ಮೇಲೆ ಬಿಬಿಎಂಪಿ ಗರಮ್‌ ಆಗಿದೆ. ಇನ್ಮುಂದೆ ಯಾರಾದ್ರೂ ಬೇಕಾಬಿಟ್ಟಿ ಪಿಪಿಇ ಕಿಟ್‌ಗಳನ್ನು ಎಸೆದ್ರೆ ಅಂಥವರ ಮೇಲೆ ಕ್ರಿಮಿನಲ್‌ ಕೇಸ್‌ ಹಾಕುವುದಾಗಿ ಎಚ್ಚರಿಕೆ ನೀಡಿದೆ.

ಹೌದು ಕಳೆದ ಕೆಲ ದಿನಗಳಿಂದ ಕೆಲ ಆಸ್ಪತ್ರೆಗಳ ಸಿಬ್ಬಂದಿ ಉಪಯೋಗಿಸಿದ ಪಿಪಿಇ ಕಿಟ್‌ಗಳನ್ನು ಎಲ್ಲೆಂದರಲ್ಲಿ ಬೇಕಾಬಿಟ್ಟಿ ಎಸೆಯುತ್ತಿದ್ದಾರೆ. ಅದ್ರಲ್ಲೂ ಪ್ರಮುಖವಾಗಿ ಜೆಸಿ ನಗರ, ಶಿವಾಜಿನಗರ ಬೌರಿಂಗ್ ಆಸ್ಪತ್ರೆ, ಕೋರಮಂಗಲ ಸೇರಿದಂತೆ ನಾನಾ ಕಡೆ ರಸ್ತೆ ಬದಿಯಲ್ಲಿಯೇ ಕಿಟ್‌ಗಳನ್ನ ಎಸೆಯಲಾಗುತ್ತಿದೆ.

ಹೀಗಾಗಿ ಗರಮ್‌ ಆಗಿರುವ ಬಿಬಿಎಂಪಿ, ಪಿಪಿಇ ಕಿಟ್‌ಗಳು ವೈದ್ಯಕೀಯ ತ್ಯಾಜ್ಯಗಳು. ಅದ್ರಲ್ಲೂ ಕೊರೊನಾದಂಥ ಹೆಮ್ಮಾರಿಯ ಸೋಂಕಿತರಿಗೆ ಚಿಕಿತ್ಸೆ ನೀಡುವಾಗ ಬಳಸಲಾಗುತ್ತಿದೆ. ಇವುಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಎಸೆದರೆ ಇಡೀ ಬೆಂಗಳೂರಿಗೆ ಕಂಟಕ. ಹೀಗಾಗಿ ಇಂಥ ಅಪಾಯಕಾರಿ ಉಪಯೋಗಿಸಿರುವ ಪಿಪಿಇ ಕಿಟ್‌ಗಳನ್ನು ಸರಿಯಾಗಿ ಡಿಸ್‌ಪೋಸ್‌ ಮಾಡದೇ ಎಸೆದರೆ ಅವರ ಮೇಲೆ ಎಫ್‌ಐಆರ್‌ ಹಾಕಿ ತಕ್ಕ ಕ್ರಮ ಕೈಗೊಳ್ಳುವುದಾಗಿ ಪಾಲಿಕೆ ಆಸ್ಪತ್ರೆಗಳಿಗೆ ಎಚ್ಚರಿಸಿದೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ