AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿ PPE Kit ಎಸೆದರೆ ಕ್ರಿಮಿನಲ್‌ ಕೇಸ್‌: BBMP ಖಡಕ್‌ ವಾರ್ನಿಂಗ್‌

ಬೆಂಗಳೂರು: ಎಲ್ಲೆಂದರಲ್ಲಿ ಪಿಪಿಇ ಕಿಟ್ ಉಪಯೊಗಿಸಿ ಎಸೆಯುವ ಬೇಜವಾಬ್ದಾರಿ ಆಸ್ಪತ್ರೆಗಳ ಮೇಲೆ ಬಿಬಿಎಂಪಿ ಗರಮ್‌ ಆಗಿದೆ. ಇನ್ಮುಂದೆ ಯಾರಾದ್ರೂ ಬೇಕಾಬಿಟ್ಟಿ ಪಿಪಿಇ ಕಿಟ್‌ಗಳನ್ನು ಎಸೆದ್ರೆ ಅಂಥವರ ಮೇಲೆ ಕ್ರಿಮಿನಲ್‌ ಕೇಸ್‌ ಹಾಕುವುದಾಗಿ ಎಚ್ಚರಿಕೆ ನೀಡಿದೆ. ಹೌದು ಕಳೆದ ಕೆಲ ದಿನಗಳಿಂದ ಕೆಲ ಆಸ್ಪತ್ರೆಗಳ ಸಿಬ್ಬಂದಿ ಉಪಯೋಗಿಸಿದ ಪಿಪಿಇ ಕಿಟ್‌ಗಳನ್ನು ಎಲ್ಲೆಂದರಲ್ಲಿ ಬೇಕಾಬಿಟ್ಟಿ ಎಸೆಯುತ್ತಿದ್ದಾರೆ. ಅದ್ರಲ್ಲೂ ಪ್ರಮುಖವಾಗಿ ಜೆಸಿ ನಗರ, ಶಿವಾಜಿನಗರ ಬೌರಿಂಗ್ ಆಸ್ಪತ್ರೆ, ಕೋರಮಂಗಲ ಸೇರಿದಂತೆ ನಾನಾ ಕಡೆ ರಸ್ತೆ ಬದಿಯಲ್ಲಿಯೇ ಕಿಟ್‌ಗಳನ್ನ ಎಸೆಯಲಾಗುತ್ತಿದೆ. ಹೀಗಾಗಿ ಗರಮ್‌ […]

ರಸ್ತೆ ಬದಿ PPE Kit ಎಸೆದರೆ ಕ್ರಿಮಿನಲ್‌ ಕೇಸ್‌: BBMP ಖಡಕ್‌ ವಾರ್ನಿಂಗ್‌
Guru
| Edited By: |

Updated on: Jul 03, 2020 | 10:44 AM

Share

ಬೆಂಗಳೂರು: ಎಲ್ಲೆಂದರಲ್ಲಿ ಪಿಪಿಇ ಕಿಟ್ ಉಪಯೊಗಿಸಿ ಎಸೆಯುವ ಬೇಜವಾಬ್ದಾರಿ ಆಸ್ಪತ್ರೆಗಳ ಮೇಲೆ ಬಿಬಿಎಂಪಿ ಗರಮ್‌ ಆಗಿದೆ. ಇನ್ಮುಂದೆ ಯಾರಾದ್ರೂ ಬೇಕಾಬಿಟ್ಟಿ ಪಿಪಿಇ ಕಿಟ್‌ಗಳನ್ನು ಎಸೆದ್ರೆ ಅಂಥವರ ಮೇಲೆ ಕ್ರಿಮಿನಲ್‌ ಕೇಸ್‌ ಹಾಕುವುದಾಗಿ ಎಚ್ಚರಿಕೆ ನೀಡಿದೆ.

ಹೌದು ಕಳೆದ ಕೆಲ ದಿನಗಳಿಂದ ಕೆಲ ಆಸ್ಪತ್ರೆಗಳ ಸಿಬ್ಬಂದಿ ಉಪಯೋಗಿಸಿದ ಪಿಪಿಇ ಕಿಟ್‌ಗಳನ್ನು ಎಲ್ಲೆಂದರಲ್ಲಿ ಬೇಕಾಬಿಟ್ಟಿ ಎಸೆಯುತ್ತಿದ್ದಾರೆ. ಅದ್ರಲ್ಲೂ ಪ್ರಮುಖವಾಗಿ ಜೆಸಿ ನಗರ, ಶಿವಾಜಿನಗರ ಬೌರಿಂಗ್ ಆಸ್ಪತ್ರೆ, ಕೋರಮಂಗಲ ಸೇರಿದಂತೆ ನಾನಾ ಕಡೆ ರಸ್ತೆ ಬದಿಯಲ್ಲಿಯೇ ಕಿಟ್‌ಗಳನ್ನ ಎಸೆಯಲಾಗುತ್ತಿದೆ.

ಹೀಗಾಗಿ ಗರಮ್‌ ಆಗಿರುವ ಬಿಬಿಎಂಪಿ, ಪಿಪಿಇ ಕಿಟ್‌ಗಳು ವೈದ್ಯಕೀಯ ತ್ಯಾಜ್ಯಗಳು. ಅದ್ರಲ್ಲೂ ಕೊರೊನಾದಂಥ ಹೆಮ್ಮಾರಿಯ ಸೋಂಕಿತರಿಗೆ ಚಿಕಿತ್ಸೆ ನೀಡುವಾಗ ಬಳಸಲಾಗುತ್ತಿದೆ. ಇವುಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಎಸೆದರೆ ಇಡೀ ಬೆಂಗಳೂರಿಗೆ ಕಂಟಕ. ಹೀಗಾಗಿ ಇಂಥ ಅಪಾಯಕಾರಿ ಉಪಯೋಗಿಸಿರುವ ಪಿಪಿಇ ಕಿಟ್‌ಗಳನ್ನು ಸರಿಯಾಗಿ ಡಿಸ್‌ಪೋಸ್‌ ಮಾಡದೇ ಎಸೆದರೆ ಅವರ ಮೇಲೆ ಎಫ್‌ಐಆರ್‌ ಹಾಕಿ ತಕ್ಕ ಕ್ರಮ ಕೈಗೊಳ್ಳುವುದಾಗಿ ಪಾಲಿಕೆ ಆಸ್ಪತ್ರೆಗಳಿಗೆ ಎಚ್ಚರಿಸಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ