AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DJಹಳ್ಳಿ-KGಹಳ್ಳಿ ಇನ್ನೂ ಬೂದಿ ಮುಚ್ಚಿದ ಕೆಂಡ: ಗುಪ್ತಚರ ವರದಿಗೆ ಪೊಲೀಸ್‌ ಕಮಿಶನರ್‌ ದಂಗು?

ಬೆಂಗಳೂರು: ಬೆಂಗಳೂರಿನಲ್ಲಿ ಸಮಾಜ ಘಾತಕ ಕೃತ್ಯಕ್ಕೆ ನಡೆಯುತ್ತಿದ್ಯಾ ಪ್ಲಾನ್ ? ಹಾಗೊಂದು ಅನುಮಾನ ಈಗ ಬೆಂಗಳೂರಿನ ಪೊಲೀಸ ವಲಯದಲ್ಲಿ ಕೇಳಿ ಬರುತ್ತಿದೆ. ಇದಕ್ಕೆ ಕಾರಣ ಪೂರ್ವ ವಿಭಾಗ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ಕೊಟ್ಟ ವರದಿಯಲ್ಲಿನ ಸ್ಫೋಟಕ ಮಾಹಿತಿ. ಹೌದು ಬೆಂಗಳೂರಿನ ಡಿ.ಜೆ ಹಳ್ಳಿ , ಕೆ.ಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕೆಲ ಏರಿಯಾಗಳು ಈಗ ಬೂದಿ ಮುಚ್ಚಿದ ಕೆಂಡದಂತಿವೆ. ಗಲಭೆ ಮಾಡಲು ಕೆಲ ಸಮಾಜ ಘಾತಕ ಶಕ್ತಿಗಳು ಸದ್ದಿಲ್ಲದೆ ಗುಂಪು ಕಟ್ತಾ ಇದ್ದಾರಂತೆ. ತಮ್ಮ ಬಾತ್ಮಿದಾರರು ಹಾಗು […]

DJಹಳ್ಳಿ-KGಹಳ್ಳಿ ಇನ್ನೂ ಬೂದಿ ಮುಚ್ಚಿದ ಕೆಂಡ: ಗುಪ್ತಚರ ವರದಿಗೆ ಪೊಲೀಸ್‌ ಕಮಿಶನರ್‌ ದಂಗು?
Guru
Guru|

Updated on: Aug 16, 2020 | 2:35 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಸಮಾಜ ಘಾತಕ ಕೃತ್ಯಕ್ಕೆ ನಡೆಯುತ್ತಿದ್ಯಾ ಪ್ಲಾನ್ ? ಹಾಗೊಂದು ಅನುಮಾನ ಈಗ ಬೆಂಗಳೂರಿನ ಪೊಲೀಸ ವಲಯದಲ್ಲಿ ಕೇಳಿ ಬರುತ್ತಿದೆ. ಇದಕ್ಕೆ ಕಾರಣ ಪೂರ್ವ ವಿಭಾಗ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ಕೊಟ್ಟ ವರದಿಯಲ್ಲಿನ ಸ್ಫೋಟಕ ಮಾಹಿತಿ. ಹೌದು ಬೆಂಗಳೂರಿನ ಡಿ.ಜೆ ಹಳ್ಳಿ , ಕೆ.ಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕೆಲ ಏರಿಯಾಗಳು ಈಗ ಬೂದಿ ಮುಚ್ಚಿದ ಕೆಂಡದಂತಿವೆ. ಗಲಭೆ ಮಾಡಲು ಕೆಲ ಸಮಾಜ ಘಾತಕ ಶಕ್ತಿಗಳು ಸದ್ದಿಲ್ಲದೆ ಗುಂಪು ಕಟ್ತಾ ಇದ್ದಾರಂತೆ. ತಮ್ಮ ಬಾತ್ಮಿದಾರರು ಹಾಗು ಕ್ರೈಂ ಸಿಬ್ಬಂದಿಯಿಂದ ಮಾಹಿತಿ ಪಡೆದು, ಸೂಕ್ಷ್ಮಮವಾಗಿ ಸ್ಟಡೀ ಮಾಡಿರುವ ಪೂರ್ವ ವಿಭಾಗ ಡಿಸಿಪಿ ಡಾ.ಎಸ್.ಡಿ.ಶರಣಪ್ಪ, ಗಲಭೆ ಪ್ರದೇಶದ ಬೆಳವಣಿಗೆಗಳ ಕುರಿತು ಸ್ಫೋಟಕ ವರದಿ ನೀಡಿದ್ದಾರೆ.

ಪೂರ್ವ ವಿಭಾಗದ ಡಿಸಿಪಿ ಡಾ.ಎಸ್.ಡಿ. ಶರಣಪ್ಪ ಅವರ ಈ ವರದಿ ಆಧಾರಿಸಿ ಪೊಲೀಸ್ ಕಮೀಷನರ್ ಕಮಲ್ ಪಂತ್ ಮತ್ತೇ ಈ ಭಾಗಗಳಲ್ಲಿ ನಿಷೇಧಾಜ್ಞೆಯನ್ನು ವಿಸ್ತರಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು