AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DJಹಳ್ಳಿ-KGಹಳ್ಳಿ ಇನ್ನೂ ಬೂದಿ ಮುಚ್ಚಿದ ಕೆಂಡ: ಗುಪ್ತಚರ ವರದಿಗೆ ಪೊಲೀಸ್‌ ಕಮಿಶನರ್‌ ದಂಗು?

ಬೆಂಗಳೂರು: ಬೆಂಗಳೂರಿನಲ್ಲಿ ಸಮಾಜ ಘಾತಕ ಕೃತ್ಯಕ್ಕೆ ನಡೆಯುತ್ತಿದ್ಯಾ ಪ್ಲಾನ್ ? ಹಾಗೊಂದು ಅನುಮಾನ ಈಗ ಬೆಂಗಳೂರಿನ ಪೊಲೀಸ ವಲಯದಲ್ಲಿ ಕೇಳಿ ಬರುತ್ತಿದೆ. ಇದಕ್ಕೆ ಕಾರಣ ಪೂರ್ವ ವಿಭಾಗ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ಕೊಟ್ಟ ವರದಿಯಲ್ಲಿನ ಸ್ಫೋಟಕ ಮಾಹಿತಿ. ಹೌದು ಬೆಂಗಳೂರಿನ ಡಿ.ಜೆ ಹಳ್ಳಿ , ಕೆ.ಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕೆಲ ಏರಿಯಾಗಳು ಈಗ ಬೂದಿ ಮುಚ್ಚಿದ ಕೆಂಡದಂತಿವೆ. ಗಲಭೆ ಮಾಡಲು ಕೆಲ ಸಮಾಜ ಘಾತಕ ಶಕ್ತಿಗಳು ಸದ್ದಿಲ್ಲದೆ ಗುಂಪು ಕಟ್ತಾ ಇದ್ದಾರಂತೆ. ತಮ್ಮ ಬಾತ್ಮಿದಾರರು ಹಾಗು […]

DJಹಳ್ಳಿ-KGಹಳ್ಳಿ ಇನ್ನೂ ಬೂದಿ ಮುಚ್ಚಿದ ಕೆಂಡ: ಗುಪ್ತಚರ ವರದಿಗೆ ಪೊಲೀಸ್‌ ಕಮಿಶನರ್‌ ದಂಗು?
Guru
|

Updated on: Aug 16, 2020 | 2:35 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಸಮಾಜ ಘಾತಕ ಕೃತ್ಯಕ್ಕೆ ನಡೆಯುತ್ತಿದ್ಯಾ ಪ್ಲಾನ್ ? ಹಾಗೊಂದು ಅನುಮಾನ ಈಗ ಬೆಂಗಳೂರಿನ ಪೊಲೀಸ ವಲಯದಲ್ಲಿ ಕೇಳಿ ಬರುತ್ತಿದೆ. ಇದಕ್ಕೆ ಕಾರಣ ಪೂರ್ವ ವಿಭಾಗ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ಕೊಟ್ಟ ವರದಿಯಲ್ಲಿನ ಸ್ಫೋಟಕ ಮಾಹಿತಿ. ಹೌದು ಬೆಂಗಳೂರಿನ ಡಿ.ಜೆ ಹಳ್ಳಿ , ಕೆ.ಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕೆಲ ಏರಿಯಾಗಳು ಈಗ ಬೂದಿ ಮುಚ್ಚಿದ ಕೆಂಡದಂತಿವೆ. ಗಲಭೆ ಮಾಡಲು ಕೆಲ ಸಮಾಜ ಘಾತಕ ಶಕ್ತಿಗಳು ಸದ್ದಿಲ್ಲದೆ ಗುಂಪು ಕಟ್ತಾ ಇದ್ದಾರಂತೆ. ತಮ್ಮ ಬಾತ್ಮಿದಾರರು ಹಾಗು ಕ್ರೈಂ ಸಿಬ್ಬಂದಿಯಿಂದ ಮಾಹಿತಿ ಪಡೆದು, ಸೂಕ್ಷ್ಮಮವಾಗಿ ಸ್ಟಡೀ ಮಾಡಿರುವ ಪೂರ್ವ ವಿಭಾಗ ಡಿಸಿಪಿ ಡಾ.ಎಸ್.ಡಿ.ಶರಣಪ್ಪ, ಗಲಭೆ ಪ್ರದೇಶದ ಬೆಳವಣಿಗೆಗಳ ಕುರಿತು ಸ್ಫೋಟಕ ವರದಿ ನೀಡಿದ್ದಾರೆ.

ಪೂರ್ವ ವಿಭಾಗದ ಡಿಸಿಪಿ ಡಾ.ಎಸ್.ಡಿ. ಶರಣಪ್ಪ ಅವರ ಈ ವರದಿ ಆಧಾರಿಸಿ ಪೊಲೀಸ್ ಕಮೀಷನರ್ ಕಮಲ್ ಪಂತ್ ಮತ್ತೇ ಈ ಭಾಗಗಳಲ್ಲಿ ನಿಷೇಧಾಜ್ಞೆಯನ್ನು ವಿಸ್ತರಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್