AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DJಹಳ್ಳಿ-KGಹಳ್ಳಿ ಇನ್ನೂ ಬೂದಿ ಮುಚ್ಚಿದ ಕೆಂಡ: ಗುಪ್ತಚರ ವರದಿಗೆ ಪೊಲೀಸ್‌ ಕಮಿಶನರ್‌ ದಂಗು?

ಬೆಂಗಳೂರು: ಬೆಂಗಳೂರಿನಲ್ಲಿ ಸಮಾಜ ಘಾತಕ ಕೃತ್ಯಕ್ಕೆ ನಡೆಯುತ್ತಿದ್ಯಾ ಪ್ಲಾನ್ ? ಹಾಗೊಂದು ಅನುಮಾನ ಈಗ ಬೆಂಗಳೂರಿನ ಪೊಲೀಸ ವಲಯದಲ್ಲಿ ಕೇಳಿ ಬರುತ್ತಿದೆ. ಇದಕ್ಕೆ ಕಾರಣ ಪೂರ್ವ ವಿಭಾಗ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ಕೊಟ್ಟ ವರದಿಯಲ್ಲಿನ ಸ್ಫೋಟಕ ಮಾಹಿತಿ. ಹೌದು ಬೆಂಗಳೂರಿನ ಡಿ.ಜೆ ಹಳ್ಳಿ , ಕೆ.ಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕೆಲ ಏರಿಯಾಗಳು ಈಗ ಬೂದಿ ಮುಚ್ಚಿದ ಕೆಂಡದಂತಿವೆ. ಗಲಭೆ ಮಾಡಲು ಕೆಲ ಸಮಾಜ ಘಾತಕ ಶಕ್ತಿಗಳು ಸದ್ದಿಲ್ಲದೆ ಗುಂಪು ಕಟ್ತಾ ಇದ್ದಾರಂತೆ. ತಮ್ಮ ಬಾತ್ಮಿದಾರರು ಹಾಗು […]

DJಹಳ್ಳಿ-KGಹಳ್ಳಿ ಇನ್ನೂ ಬೂದಿ ಮುಚ್ಚಿದ ಕೆಂಡ: ಗುಪ್ತಚರ ವರದಿಗೆ ಪೊಲೀಸ್‌ ಕಮಿಶನರ್‌ ದಂಗು?
Guru
Guru|

Updated on: Aug 16, 2020 | 2:35 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಸಮಾಜ ಘಾತಕ ಕೃತ್ಯಕ್ಕೆ ನಡೆಯುತ್ತಿದ್ಯಾ ಪ್ಲಾನ್ ? ಹಾಗೊಂದು ಅನುಮಾನ ಈಗ ಬೆಂಗಳೂರಿನ ಪೊಲೀಸ ವಲಯದಲ್ಲಿ ಕೇಳಿ ಬರುತ್ತಿದೆ. ಇದಕ್ಕೆ ಕಾರಣ ಪೂರ್ವ ವಿಭಾಗ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ಕೊಟ್ಟ ವರದಿಯಲ್ಲಿನ ಸ್ಫೋಟಕ ಮಾಹಿತಿ. ಹೌದು ಬೆಂಗಳೂರಿನ ಡಿ.ಜೆ ಹಳ್ಳಿ , ಕೆ.ಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕೆಲ ಏರಿಯಾಗಳು ಈಗ ಬೂದಿ ಮುಚ್ಚಿದ ಕೆಂಡದಂತಿವೆ. ಗಲಭೆ ಮಾಡಲು ಕೆಲ ಸಮಾಜ ಘಾತಕ ಶಕ್ತಿಗಳು ಸದ್ದಿಲ್ಲದೆ ಗುಂಪು ಕಟ್ತಾ ಇದ್ದಾರಂತೆ. ತಮ್ಮ ಬಾತ್ಮಿದಾರರು ಹಾಗು ಕ್ರೈಂ ಸಿಬ್ಬಂದಿಯಿಂದ ಮಾಹಿತಿ ಪಡೆದು, ಸೂಕ್ಷ್ಮಮವಾಗಿ ಸ್ಟಡೀ ಮಾಡಿರುವ ಪೂರ್ವ ವಿಭಾಗ ಡಿಸಿಪಿ ಡಾ.ಎಸ್.ಡಿ.ಶರಣಪ್ಪ, ಗಲಭೆ ಪ್ರದೇಶದ ಬೆಳವಣಿಗೆಗಳ ಕುರಿತು ಸ್ಫೋಟಕ ವರದಿ ನೀಡಿದ್ದಾರೆ.

ಪೂರ್ವ ವಿಭಾಗದ ಡಿಸಿಪಿ ಡಾ.ಎಸ್.ಡಿ. ಶರಣಪ್ಪ ಅವರ ಈ ವರದಿ ಆಧಾರಿಸಿ ಪೊಲೀಸ್ ಕಮೀಷನರ್ ಕಮಲ್ ಪಂತ್ ಮತ್ತೇ ಈ ಭಾಗಗಳಲ್ಲಿ ನಿಷೇಧಾಜ್ಞೆಯನ್ನು ವಿಸ್ತರಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Follow Us
Guru
Guru
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!