AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DJಹಳ್ಳಿ-KGಹಳ್ಳಿ ಇನ್ನೂ ಬೂದಿ ಮುಚ್ಚಿದ ಕೆಂಡ: ಗುಪ್ತಚರ ವರದಿಗೆ ಪೊಲೀಸ್‌ ಕಮಿಶನರ್‌ ದಂಗು?

ಬೆಂಗಳೂರು: ಬೆಂಗಳೂರಿನಲ್ಲಿ ಸಮಾಜ ಘಾತಕ ಕೃತ್ಯಕ್ಕೆ ನಡೆಯುತ್ತಿದ್ಯಾ ಪ್ಲಾನ್ ? ಹಾಗೊಂದು ಅನುಮಾನ ಈಗ ಬೆಂಗಳೂರಿನ ಪೊಲೀಸ ವಲಯದಲ್ಲಿ ಕೇಳಿ ಬರುತ್ತಿದೆ. ಇದಕ್ಕೆ ಕಾರಣ ಪೂರ್ವ ವಿಭಾಗ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ಕೊಟ್ಟ ವರದಿಯಲ್ಲಿನ ಸ್ಫೋಟಕ ಮಾಹಿತಿ. ಹೌದು ಬೆಂಗಳೂರಿನ ಡಿ.ಜೆ ಹಳ್ಳಿ , ಕೆ.ಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕೆಲ ಏರಿಯಾಗಳು ಈಗ ಬೂದಿ ಮುಚ್ಚಿದ ಕೆಂಡದಂತಿವೆ. ಗಲಭೆ ಮಾಡಲು ಕೆಲ ಸಮಾಜ ಘಾತಕ ಶಕ್ತಿಗಳು ಸದ್ದಿಲ್ಲದೆ ಗುಂಪು ಕಟ್ತಾ ಇದ್ದಾರಂತೆ. ತಮ್ಮ ಬಾತ್ಮಿದಾರರು ಹಾಗು […]

DJಹಳ್ಳಿ-KGಹಳ್ಳಿ ಇನ್ನೂ ಬೂದಿ ಮುಚ್ಚಿದ ಕೆಂಡ: ಗುಪ್ತಚರ ವರದಿಗೆ ಪೊಲೀಸ್‌ ಕಮಿಶನರ್‌ ದಂಗು?
Guru
|

Updated on: Aug 16, 2020 | 2:35 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಸಮಾಜ ಘಾತಕ ಕೃತ್ಯಕ್ಕೆ ನಡೆಯುತ್ತಿದ್ಯಾ ಪ್ಲಾನ್ ? ಹಾಗೊಂದು ಅನುಮಾನ ಈಗ ಬೆಂಗಳೂರಿನ ಪೊಲೀಸ ವಲಯದಲ್ಲಿ ಕೇಳಿ ಬರುತ್ತಿದೆ. ಇದಕ್ಕೆ ಕಾರಣ ಪೂರ್ವ ವಿಭಾಗ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ಕೊಟ್ಟ ವರದಿಯಲ್ಲಿನ ಸ್ಫೋಟಕ ಮಾಹಿತಿ. ಹೌದು ಬೆಂಗಳೂರಿನ ಡಿ.ಜೆ ಹಳ್ಳಿ , ಕೆ.ಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕೆಲ ಏರಿಯಾಗಳು ಈಗ ಬೂದಿ ಮುಚ್ಚಿದ ಕೆಂಡದಂತಿವೆ. ಗಲಭೆ ಮಾಡಲು ಕೆಲ ಸಮಾಜ ಘಾತಕ ಶಕ್ತಿಗಳು ಸದ್ದಿಲ್ಲದೆ ಗುಂಪು ಕಟ್ತಾ ಇದ್ದಾರಂತೆ. ತಮ್ಮ ಬಾತ್ಮಿದಾರರು ಹಾಗು ಕ್ರೈಂ ಸಿಬ್ಬಂದಿಯಿಂದ ಮಾಹಿತಿ ಪಡೆದು, ಸೂಕ್ಷ್ಮಮವಾಗಿ ಸ್ಟಡೀ ಮಾಡಿರುವ ಪೂರ್ವ ವಿಭಾಗ ಡಿಸಿಪಿ ಡಾ.ಎಸ್.ಡಿ.ಶರಣಪ್ಪ, ಗಲಭೆ ಪ್ರದೇಶದ ಬೆಳವಣಿಗೆಗಳ ಕುರಿತು ಸ್ಫೋಟಕ ವರದಿ ನೀಡಿದ್ದಾರೆ.

ಪೂರ್ವ ವಿಭಾಗದ ಡಿಸಿಪಿ ಡಾ.ಎಸ್.ಡಿ. ಶರಣಪ್ಪ ಅವರ ಈ ವರದಿ ಆಧಾರಿಸಿ ಪೊಲೀಸ್ ಕಮೀಷನರ್ ಕಮಲ್ ಪಂತ್ ಮತ್ತೇ ಈ ಭಾಗಗಳಲ್ಲಿ ನಿಷೇಧಾಜ್ಞೆಯನ್ನು ವಿಸ್ತರಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು