AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BDA ಅಕ್ರಮ ನೋಟಿಸ್ ಕೊಟ್ಟಾಗ ಇದ್ದ ಹೆಸರು.. ಎಫ್​ಐಆರ್​ನಲ್ಲಿ ಕಾಣದಂತೆ ಮಾಯವಾಯ್ತು! ಪ್ರಭಾವಿಗಳ ಕೈವಾಡ?

ಬಿಡಿಎ ಸೈಟ್ ಅಕ್ರಮವಾಗಿ ಅಲಾಟ್​ ಕೇಸ್​​ನಲ್ಲಿ FIR ನೋಟಿಸ್ ಕೊಟ್ಟಾಗ ಇದ್ದ ಹೆಸರು ಎಫ್​ಐಆರ್​ನಲ್ಲಿ ಮಂಗಮಾಯವಾಗಿದೆ. ನೋಟಿಸ್ ಕೊಟ್ಟಾಗ ಇದ್ದ ಹೆಸರು ಎಫ್​ಐಆರ್​ನಲ್ಲಿಲ್ಲ.

BDA ಅಕ್ರಮ ನೋಟಿಸ್ ಕೊಟ್ಟಾಗ ಇದ್ದ ಹೆಸರು.. ಎಫ್​ಐಆರ್​ನಲ್ಲಿ ಕಾಣದಂತೆ ಮಾಯವಾಯ್ತು! ಪ್ರಭಾವಿಗಳ ಕೈವಾಡ?
ಬಿಡಿಎ ಕಚೇರಿ
ಆಯೇಷಾ ಬಾನು
| Edited By: |

Updated on: Mar 02, 2021 | 10:57 AM

Share

ಬೆಂಗಳೂರು: ಬಿಡಿಎ ಸೈಟ್ ಅಕ್ರಮವಾಗಿ ಅಲಾಟ್ ಆಗಿರುವ​ ಕೇಸ್​​ನಲ್ಲಿ ನೋಟಿಸ್ ಕೊಟ್ಟಾಗ ಇದ್ದ ಹೆಸರು ಎಫ್​ಐಆರ್​ನಲ್ಲಿ (FIR)  ಮಂಗಮಾಯವಾಗಿದೆ. ನೋಟಿಸ್ ಕೊಟ್ಟಾಗ ಇದ್ದ ಹೆಸರು ಎಫ್​ಐಆರ್​ನಲ್ಲಿಲ್ಲ. ಎಫ್​ಐಆರ್​ನಲ್ಲಿ ಆ ಹೆಸರು ಕೈ ಬಿಡಲು ಕಾರಣವೇನು? ಹೆಸರು ಕೈ ಬಿಡೋದ್ರ ಹಿಂದಿದ್ಯಾ ಪ್ರಭಾವಿಗಳ ಕೈವಾಡ? ಕೈ ಬಿಟ್ಟಿದ್ದು ಯಾರ ಹೆಸರನ್ನ? ಎಂಬುವುದರ ಮಾಹಿತಿ ಇಲ್ಲಿದೆ ಓದಿ.

ಅನಾಥ ಮಕ್ಕಳ ಆಭಿವೃದ್ದಿ ಸಂಘಕ್ಕೆ ನೀಡಿರೋ BDA ಸೈಟನ್ನು ಅಕ್ರಮವಾಗಿ ಅಲಾಟ್ ಮಾಡಿಕೊಂಡಿದ್ದ ಕೇಸ್​​ಗೆ ಸಂಬಂಧಿಸಿ ಬಿಡಿಎನಲ್ಲಿ ಕೆಲಸ ಮಾಡಿದ್ದ ನಾಲ್ವರು ಅಧಿಕಾರಿಗಳಿಗೆ ಬಿಡಿಎ ಆಯುಕ್ತ H.R.ಮಹದೇವ್ ನೋಟಿಸ್ ನೀಡಿದ್ದರು.

FIRನಲ್ಲಿ ಚಿದಾನಂದ ಹೆಸರಿಲ್ಲ.. ಅನಿಲ್ ಕುಮಾರ್​, ಸುಧಾ, ಭಾಸ್ಕರ್ ಸೇರಿ ನಾಲ್ವರು ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿತ್ತು. ಇದೇ ವಿಚಾರ ಸಂಬಂಧ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿತ್ತು. ಆದ್ರೆ ಈಗ ಪೊಲೀಸರ FIR​​ನಲ್ಲಿ ಒಬ್ಬ ಅಧಿಕಾರಿಯ ಹೆಸರೇ ಇಲ್ಲ. ಕೇವಲ ಮೂವರು ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ದಾಖಲಾಗಿರೋ FIRನಲ್ಲಿ ಚಿದಾನಂದ ಹೆಸರಿಲ್ಲ.

ಇನ್ನು ಚಿದಾನಂದ ವಿರುದ್ಧ ನೋಟಿಸ್​​ನಲ್ಲಿ ಗಂಭೀರ ಆರೋಪ ಕೇಳಿ ಬಂದಿದ್ದವು. ನೋಟಿಸ್​​ನಲ್ಲಿ ಕ್ರಮ ಜರುಗಿಸುವ ಬಗ್ಗೆ ಎಚ್ಚರಿಕೆ ನೀಡಿದ್ದರು. ಸದ್ಯ ಚಿದಾನಂದ ಹೆಸರು ಮಾಯಾವಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಯಾಕೆ ದೂರಿನಲ್ಲಿ ಚಿದಾನಂದ ಹೆಸರು ಉಲ್ಲೇಖ ಮಾಡಿಲ್ಲ ಅನ್ನೋ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ.

ಅಷ್ಟೂ ಅಧಿಕಾರಿಗಳಿಗೆ ನೀಡಿರೋ ನೋಟಿಸ್​ನಲ್ಲಿ ಕ್ರಮ ಜರುಗಿಸೋ ಬಗ್ಗೆ ಎಚ್ಚರಿಕೆ ನೀಡಲಾಗಿತ್ತು. ನೋಟಿಸ್​ಗೆ ಉತ್ತರ ನೀಡುವಂತೆಯೂ ಸೂಚಿಸಲಾಗಿತ್ತು. ಆದ್ರೆ ಈಗ ಎಲ್ಲರ ವಿರುದ್ಧ FIR ದಾಖಲಾಗಿದ್ರು ಒಬ್ಬರ ಹೆಸರು ಮಿಸ್ ಆಗಿದೆ. ಇದಕ್ಕೆ ಕಾರಣವೇನು ಎಂಬುದು ತಿಳಿದು ಬರಬೇಕಿದೆ.

ಇದನ್ನೂ ಓದಿ: ಬಿಡಿಎಯಿಂದ ಮತ್ತೊಂದು ಹೊಸ ಲೇಔಟ್ ನಿರ್ಮಾಣ: ಸುಮಾರು 450 ಎಕರೆ ಜಮೀನು ಸ್ವಾಧೀನಕ್ಕೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್..!

Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ