AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡಿಎಯಿಂದ ಮತ್ತೊಂದು ಹೊಸ ಲೇಔಟ್ ನಿರ್ಮಾಣ: ಸುಮಾರು 450 ಎಕರೆ ಜಮೀನು ಸ್ವಾಧೀನಕ್ಕೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್..!

Arkavathy Layout | ಕಟ್ಟಿಗೇನಹಳ್ಳಿ, ಕೋಗಿಲು, ಶ್ರೀನಿವಾಸಪುರ, ಬೈಯಪ್ಪನಹಳ್ಳಿ, ಬೆಟ್ಟಹಳ್ಳಿ, ಮಿಟ್ಟಗಾನಹಳ್ಳಿ, ಸಾತನೂರಿನಲ್ಲಿ ಸುಮಾರು 450 ಎಕರೆ 15 ಗುಂಟೆಯಷ್ಟು ಜಮೀನು ಸ್ವಾಧೀನಪಡಿಸಿಕೊಳ್ಳಲು ಆದೇಶಿಸಲಾಗಿದೆ.

ಬಿಡಿಎಯಿಂದ ಮತ್ತೊಂದು ಹೊಸ ಲೇಔಟ್ ನಿರ್ಮಾಣ: ಸುಮಾರು 450 ಎಕರೆ ಜಮೀನು ಸ್ವಾಧೀನಕ್ಕೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್..!
ಪ್ರಾತಿನಿಧಿಕ ಚಿತ್ರ
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on: Feb 27, 2021 | 3:56 PM

Share

ಬೆಂಗಳೂರು: ಬಿಡಿಎನಿಂದ ಮತ್ತೊಂದು ಹೊಸ ಲೇಔಟ್‌ ನಿರ್ಮಾಣಕ್ಕೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್ ಸಿಕ್ಕಿದೆ. ಅರ್ಕಾವತಿ ಮುಂದುವರಿದ ಬಡಾವಣೆ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದ್ದು, ಇದಕ್ಕೂ ಅರ್ಕಾವತಿ ಬಡಾವಣೆಯೆಂದು ಹೆಸರಿಡಲು ಸೂಚನೆ ನೀಡಲಾಗಿದೆ. ಅರ್ಕಾವತಿ ಬಡಾವಣೆಗೆ ಹತ್ತಿರವಿರುವ ಗ್ರಾಮಗಳ ಜಮೀನು ಸ್ವಾಧೀನ ಪ್ರಕ್ರಿಯೆಗೆ ಸರ್ಕಾರ ಒಪ್ಪಿಗೆ ನೀಡಿದೆ.

ಕಟ್ಟಿಗೇನಹಳ್ಳಿ, ಕೋಗಿಲು, ಶ್ರೀನಿವಾಸಪುರ, ಬೈಯಪ್ಪನಹಳ್ಳಿ, ಬೆಟ್ಟಹಳ್ಳಿ, ಮಿಟ್ಟಗಾನಹಳ್ಳಿ, ಸಾತನೂರಿನಲ್ಲಿ ಸುಮಾರು 450 ಎಕರೆ 15 ಗುಂಟೆಯಷ್ಟು ಜಮೀನು ಸ್ವಾಧೀನಪಡಿಸಿಕೊಳ್ಳಲು ಆದೇಶಿಸಲಾಗಿದೆ. ಅರ್ಕಾವತಿ ಲೇಔಟ್‌ನಲ್ಲಿ ನಿವೇಶನಗಳ ಅಲಭ್ಯತೆ ಎದುರಾಗಿತ್ತು. ಹೀಗಾಗಿ ಫಲಾನುಭವಿಗಳಿಗೆ, ರೈತರಿಗೆ ನೀಡಲು ನಿವೇಶನಗಳೇ ಇರಲಿಲ್ಲ. ಡಿನೋಟಿಫೈ, ರೀಡೂಗಳಿಂದಾಗಿ ನಿವೇಶನಗಳ ಕೊರತೆ ಇತ್ತು.

ಹೀಗಾಗಿ ಮುಂದುವರಿದ ಬಡಾವಣೆ ನಿರ್ಮಾಣ ಮಾಡಲು ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಬಿಡಿಎ ಪತ್ರ ಬರೆದಿತ್ತು. ಬಡಾವಣೆ ನಿರ್ಮಾಣ ಮಾಡಲು ಸರ್ಕಾರ ಒಪ್ಪಿಗೆ ಹಿನ್ನೆಲೆಯಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಲು ಬಿಡಿಎನಿಂದ ಸಿದ್ಧತೆ ನಡೆಸಲಾಗುತ್ತಿದೆ. ಆದರೆ ಲೇಔಟ್‌ಗೆ ರೈತರು ಒಪ್ಪಿಗೆ ನೀಡುವುದು ಕಷ್ಟದ ಮಾತು ಎಂಬ ಸುದ್ದಿ ಕೇಳಿಬರುತ್ತಿದೆ.

ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು