AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಕ್ರಮ ಮಾಡ್ತೀವಿ ಅಂತಾ BDA ಹೆಸರು, ನಕಲಿ ಸ್ಟಾಂಪ್ ಬಳಸಿ.. ಭೂ ಮಾಲೀಕರಿಗೆ ವಂಚನೆ

ಬೆಂಗಳೂರು: ಅಕ್ರಮ ಸಕ್ರಮ ಯೋಜನೆಯ ಸೋಗಿನಲ್ಲಿ ಪ್ರಾಧಿಕಾರದ ಹೆಸರು ಬಳಸಿ ವಂಚಕರು ಭೂ ಮಾಲೀಕರು ಮತ್ತು ಮನೆ ಮಾಲೀಕರಿಗೆ ದೋಖಾ ನೀಡುತ್ತಿರುವ ಪ್ರಕರಣಗಳು ವರದಿಯಾಗಿದೆ. ಅದರಲ್ಲೂ, ನಾಗರೀಕ ಸೌಲಭ್ಯ ನಿವೇಶನದಾರರು (CA ಸೈಟ್​ ಮಾಲೀಕರು), ಮನೆ ಮಾಲೀಕರು ಮತ್ತು ಭೂ ಮಾಲೀಕರನ್ನು ಟಾರ್ಗೆಟ್​ ಮಾಡಿ ವಂಚನೆ ಮಾಡಲಾಗಿದೆ ಎಂಬ ಮಾಹಿತಿ BDAಗೆ ಸಿಕ್ಕಿದೆ. ಪ್ರಾಧಿಕಾರದ ನಕಲಿ ಸೀಲು ಮತ್ತು ಸ್ಟಾಂಪ್​ಗಳನ್ನ ಬಳಸುವ ಜೊತೆಗೆ ಅಧಿಕಾರಿಗಳ ಸಹಿಯನ್ನ ಸಹ ನಕಲು ಮಾಡಿ ನಿವೇಶನದಾರರಿಗೆ ವಂಚನೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ. […]

ಅಕ್ರಮ ಸಕ್ರಮ ಮಾಡ್ತೀವಿ ಅಂತಾ BDA ಹೆಸರು, ನಕಲಿ ಸ್ಟಾಂಪ್ ಬಳಸಿ.. ಭೂ ಮಾಲೀಕರಿಗೆ ವಂಚನೆ
KUSHAL V
|

Updated on: Nov 21, 2020 | 2:05 PM

Share

ಬೆಂಗಳೂರು: ಅಕ್ರಮ ಸಕ್ರಮ ಯೋಜನೆಯ ಸೋಗಿನಲ್ಲಿ ಪ್ರಾಧಿಕಾರದ ಹೆಸರು ಬಳಸಿ ವಂಚಕರು ಭೂ ಮಾಲೀಕರು ಮತ್ತು ಮನೆ ಮಾಲೀಕರಿಗೆ ದೋಖಾ ನೀಡುತ್ತಿರುವ ಪ್ರಕರಣಗಳು ವರದಿಯಾಗಿದೆ. ಅದರಲ್ಲೂ, ನಾಗರೀಕ ಸೌಲಭ್ಯ ನಿವೇಶನದಾರರು (CA ಸೈಟ್​ ಮಾಲೀಕರು), ಮನೆ ಮಾಲೀಕರು ಮತ್ತು ಭೂ ಮಾಲೀಕರನ್ನು ಟಾರ್ಗೆಟ್​ ಮಾಡಿ ವಂಚನೆ ಮಾಡಲಾಗಿದೆ ಎಂಬ ಮಾಹಿತಿ BDAಗೆ ಸಿಕ್ಕಿದೆ. ಪ್ರಾಧಿಕಾರದ ನಕಲಿ ಸೀಲು ಮತ್ತು ಸ್ಟಾಂಪ್​ಗಳನ್ನ ಬಳಸುವ ಜೊತೆಗೆ ಅಧಿಕಾರಿಗಳ ಸಹಿಯನ್ನ ಸಹ ನಕಲು ಮಾಡಿ ನಿವೇಶನದಾರರಿಗೆ ವಂಚನೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ. ಆಯುಕ್ತರ ಸೂಚನೆ ಮೇರೆಗೆ ಅಕ್ರಮ ಸಕ್ರಮದಡಿ ನಿಮ್ಮ ಮನೆಯನ್ನ ಸಕ್ರಮಗೊಳಿಸುತ್ತೇವೆ ಅಂತಾ ಹೇಳಿ ಲಕ್ಷ ಲಕ್ಷ ಹಣ ಪಡೆದು ವಂಚಿಸಿರುವುದು ಸಹ ಬೆಳಕಿಗೆ ಬಂದಿದೆ. ಹಾಗಾಗಿ, ಇಂಥ ವಂಚನೆಯ ಬಗ್ಗೆ ಕೆಲವರಿಂದ ಪ್ರಾಧಿಕಾರದ ಕೇಂದ್ರ ಕಚೇರಿಯಲ್ಲಿ ದೂರು ಸಲ್ಲಿಸಲಾಗಿದೆ.

ಈ ನಿಟ್ಟಿನಲ್ಲಿ BDA ಈ ಕುರಿತು ಸ್ಪಷ್ಟನೆ ನೀಡಿದೆ. ಪ್ರಾಧಿಕಾರ ಈ ರೀತಿಯ ಯಾವುದೇ ಆದೇಶವನ್ನ ಹೊರಡಿಸಿಲ್ಲ. ಇದರ ಬಗ್ಗೆ ನಮ್ಮ ಜಾಗೃತ ದಳದಿಂದ ತನಿಖೆ ನಡೆಸಲಾಗುತ್ತಿದೆ. ಯಾರಿಗಾದರೂ ಈ ರೀತಿ ನೋಟಿಸ್ ಬಂದರೇ ಕೂಡಲೇ ಅಧಿಕಾರಿಗಳನ್ನ ಸಂಪರ್ಕಿಸಿ ಅಂತಾ BDA ಆಯುಕ್ತ ಹೆಚ್.ಆರ್.ಮಹಾದೇವ ಮನವಿ ಮಾಡಿದ್ದಾರೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ