AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಕ್ರಮ ಮಾಡ್ತೀವಿ ಅಂತಾ BDA ಹೆಸರು, ನಕಲಿ ಸ್ಟಾಂಪ್ ಬಳಸಿ.. ಭೂ ಮಾಲೀಕರಿಗೆ ವಂಚನೆ

ಬೆಂಗಳೂರು: ಅಕ್ರಮ ಸಕ್ರಮ ಯೋಜನೆಯ ಸೋಗಿನಲ್ಲಿ ಪ್ರಾಧಿಕಾರದ ಹೆಸರು ಬಳಸಿ ವಂಚಕರು ಭೂ ಮಾಲೀಕರು ಮತ್ತು ಮನೆ ಮಾಲೀಕರಿಗೆ ದೋಖಾ ನೀಡುತ್ತಿರುವ ಪ್ರಕರಣಗಳು ವರದಿಯಾಗಿದೆ. ಅದರಲ್ಲೂ, ನಾಗರೀಕ ಸೌಲಭ್ಯ ನಿವೇಶನದಾರರು (CA ಸೈಟ್​ ಮಾಲೀಕರು), ಮನೆ ಮಾಲೀಕರು ಮತ್ತು ಭೂ ಮಾಲೀಕರನ್ನು ಟಾರ್ಗೆಟ್​ ಮಾಡಿ ವಂಚನೆ ಮಾಡಲಾಗಿದೆ ಎಂಬ ಮಾಹಿತಿ BDAಗೆ ಸಿಕ್ಕಿದೆ. ಪ್ರಾಧಿಕಾರದ ನಕಲಿ ಸೀಲು ಮತ್ತು ಸ್ಟಾಂಪ್​ಗಳನ್ನ ಬಳಸುವ ಜೊತೆಗೆ ಅಧಿಕಾರಿಗಳ ಸಹಿಯನ್ನ ಸಹ ನಕಲು ಮಾಡಿ ನಿವೇಶನದಾರರಿಗೆ ವಂಚನೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ. […]

ಅಕ್ರಮ ಸಕ್ರಮ ಮಾಡ್ತೀವಿ ಅಂತಾ BDA ಹೆಸರು, ನಕಲಿ ಸ್ಟಾಂಪ್ ಬಳಸಿ.. ಭೂ ಮಾಲೀಕರಿಗೆ ವಂಚನೆ
KUSHAL V
|

Updated on: Nov 21, 2020 | 2:05 PM

Share

ಬೆಂಗಳೂರು: ಅಕ್ರಮ ಸಕ್ರಮ ಯೋಜನೆಯ ಸೋಗಿನಲ್ಲಿ ಪ್ರಾಧಿಕಾರದ ಹೆಸರು ಬಳಸಿ ವಂಚಕರು ಭೂ ಮಾಲೀಕರು ಮತ್ತು ಮನೆ ಮಾಲೀಕರಿಗೆ ದೋಖಾ ನೀಡುತ್ತಿರುವ ಪ್ರಕರಣಗಳು ವರದಿಯಾಗಿದೆ. ಅದರಲ್ಲೂ, ನಾಗರೀಕ ಸೌಲಭ್ಯ ನಿವೇಶನದಾರರು (CA ಸೈಟ್​ ಮಾಲೀಕರು), ಮನೆ ಮಾಲೀಕರು ಮತ್ತು ಭೂ ಮಾಲೀಕರನ್ನು ಟಾರ್ಗೆಟ್​ ಮಾಡಿ ವಂಚನೆ ಮಾಡಲಾಗಿದೆ ಎಂಬ ಮಾಹಿತಿ BDAಗೆ ಸಿಕ್ಕಿದೆ. ಪ್ರಾಧಿಕಾರದ ನಕಲಿ ಸೀಲು ಮತ್ತು ಸ್ಟಾಂಪ್​ಗಳನ್ನ ಬಳಸುವ ಜೊತೆಗೆ ಅಧಿಕಾರಿಗಳ ಸಹಿಯನ್ನ ಸಹ ನಕಲು ಮಾಡಿ ನಿವೇಶನದಾರರಿಗೆ ವಂಚನೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ. ಆಯುಕ್ತರ ಸೂಚನೆ ಮೇರೆಗೆ ಅಕ್ರಮ ಸಕ್ರಮದಡಿ ನಿಮ್ಮ ಮನೆಯನ್ನ ಸಕ್ರಮಗೊಳಿಸುತ್ತೇವೆ ಅಂತಾ ಹೇಳಿ ಲಕ್ಷ ಲಕ್ಷ ಹಣ ಪಡೆದು ವಂಚಿಸಿರುವುದು ಸಹ ಬೆಳಕಿಗೆ ಬಂದಿದೆ. ಹಾಗಾಗಿ, ಇಂಥ ವಂಚನೆಯ ಬಗ್ಗೆ ಕೆಲವರಿಂದ ಪ್ರಾಧಿಕಾರದ ಕೇಂದ್ರ ಕಚೇರಿಯಲ್ಲಿ ದೂರು ಸಲ್ಲಿಸಲಾಗಿದೆ.

ಈ ನಿಟ್ಟಿನಲ್ಲಿ BDA ಈ ಕುರಿತು ಸ್ಪಷ್ಟನೆ ನೀಡಿದೆ. ಪ್ರಾಧಿಕಾರ ಈ ರೀತಿಯ ಯಾವುದೇ ಆದೇಶವನ್ನ ಹೊರಡಿಸಿಲ್ಲ. ಇದರ ಬಗ್ಗೆ ನಮ್ಮ ಜಾಗೃತ ದಳದಿಂದ ತನಿಖೆ ನಡೆಸಲಾಗುತ್ತಿದೆ. ಯಾರಿಗಾದರೂ ಈ ರೀತಿ ನೋಟಿಸ್ ಬಂದರೇ ಕೂಡಲೇ ಅಧಿಕಾರಿಗಳನ್ನ ಸಂಪರ್ಕಿಸಿ ಅಂತಾ BDA ಆಯುಕ್ತ ಹೆಚ್.ಆರ್.ಮಹಾದೇವ ಮನವಿ ಮಾಡಿದ್ದಾರೆ.

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!